Sports

ವಿಶ್ವಕಪ್ನಿಂದ ಚಿನ್ನಸ್ವಾಮಿ ಸ್ಟೇಡಿಯಮ್ ಔಟ್!

ಬೆಂಗಳೂರು : ಟಿ-20 ವಿಶ್ವಕಪ್ ಆತಿಥ್ಯದ ನಿರೀಕ್ಷೆಯಲ್ಲಿದ್ದ ಕೆಎಸ್‌ಸಿಎಗೆ ಭಾರೀ ಹಿನ್ನಡೆ ಉಂಟಾಗಿದೆ. ಸಾರಥಿ ವೆಂಕಟೇಶ್ ಪ್ರಸಾದ್ ಅಂಡ್ ಟೀಮ್ಗೆ, ಬೆಂಗಳೂರಿನಲ್ಲಿ ವಿಶ್ವಕಪ್ ಪಂದ್ಯಗಳನ್ನ ಆಯೋಜಿಸುವ ವಿಶ್ವಾಸವಿತ್ತು. ಆದ್ರೆ ಕೆಲ ಮಹತ್ವದ ಕಾರಣಗಳಿಂದಾಗಿ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಆತಿಥ್ಯದ ಕೈತಪ್ಪಿದೆ.

Sports

ರೆಹಮಾನ್‌ ವಿವಾದ ಬೆನ್ನಲ್ಲೇ ‘ಭಾರತಕ್ಕೆ ಟಿ-20 ವಿಶ್ವಕಪ್ ಆಡಲು ಬರಲ್ಲ’ ಎಂದ ಬಾಂಗ್ಲಾದೇಶ!

ಟಿ-20 ವಿಶ್ವಕಪ್ ಫೆಬ್ರವರಿಯಿಂದ ಆರಂಭವಾಗಲಿದ್ದು, ಭಾರತದಲ್ಲೂ ಪಂದ್ಯಗಳು ಆಯೋಜನೆಗೊಂಡಿವೆ. ಆದರೆ ಬಾಂಗ್ಲಾದೇಶ ತಂಡವು ಟಿ-20 ವಿಶ್ವಕಪ್ ಆಡಲು ಭಾರತಕ್ಕೆ ಬರೋದಿಲ್ಲ ಎಂದು ಬಾಂಗ್ಲಾ ಕ್ರೀಡಾ ಸಲಹೆಗಾರ ಆಸಿಫ್‌ ನಜ್ರುಲ್ ತಿಳಿಸಿದ್ದಾರೆ.

News

ರಾಜ್ಯ ಸರ್ಕಾರದಿಂದ 6 ಮಂದಿ ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಕರ್ನಾಟಕ ಆಡಳಿತ ಸೇವೆಗೆ ಸೇರಿದ 6 ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ, ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.

News

ಧರ್ಮಸ್ಥಳ ಪ್ರಕರಣ| ಎಸ್.ಐ.ಟಿ ನೀಡಿರುವ ಮಧ್ಯಂತರ ವರದಿಯನ್ನು ತಟಸ್ಥವಾಗಿರಿಸಿದ ನ್ಯಾಯಾಲಯ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಕೋರಿಕೆಯನ್ನು ಮನ್ನಿಸಲು ನಿರಾಕರಿಸಿದ ನ್ಯಾಯಾಲಯ ಈಗ ಎಸ್.ಐ.ಟಿ ನೀಡಿರುವ ಮಧ್ಯಂತರ ವರದಿಯನ್ನು ತಟಸ್ಥವಾಗಿರಿಸಿದ್ದು, ಪೂರ್ಣ ವರದಿಯನ್ನು ಎಸ್.ಐ.ಟಿ ಸಲ್ಲಿಸಿದ ಬಳಿಕ ಪ್ರಕರಣವನ್ನು ಕೈಗೆತ್ತಿಗೊಳ್ಳುವುದಾಗಿ ತಿಳಿಸಿದೆ.

Business

UPI transactions: 2025ರಲ್ಲಿ 22,830 ಕೋಟಿ ಯುಪಿಐ ಟ್ರಾನ್ಸಾಕ್ಷನ್; ಡಿಸೆಂಬರ್​ನಲ್ಲಿ 2,160 ಕೋಟಿ ವಹಿವಾಟು

UPI transactions goes up in volumes and value: 2025ರಲ್ಲಿ ಭಾರತದಲ್ಲಿ ಒಟ್ಟು 22,830 ಕೋಟಿ ಸಂಖ್ಯೆಯಷ್ಟು ಯುಪಿಐ ವಹಿವಾಟುಗಳಾಗಿವೆ. ಯುಪಿಐ ಟ್ರಾನ್ಸಾಕ್ಷನ್ ಮೌಲ್ಯ ಬಹುತೇಕ 300 ಲಕ್ಷ ಕೋಟಿ ರೂನಷ್ಟಿದೆ. ಡಿಸೆಂಬರ್ ತಿಂಗಳಲ್ಲಿ ಟ್ರಾನ್ಸಾಕ್ಷನ್ ಸಂಖ್ಯೆ 2,160 ಕೋಟಿ ಇದ್ದರೆ, ಟ್ರಾನ್ಸಾಕ್ಷನ್ ಮೌಲ್ಯ 28 ಲಕ್ಷ ಕೋಟಿ ರೂ ಇದೆ. ನವದೆಹಲಿ, ಜನವರಿ 4: ಭಾರತದಲ್ಲಿ ಕಳೆದ ವರ್ಷ (2025) ಯುಪಿಐ ಟ್ರಾನ್ಸಾಕ್ಷನ್ (UPI transaction) ಸಂಖ್ಯೆಯಲ್ಲಿ ಹೊಸ ದಾಖಲೆಯೇ ನಿರ್ಮಾಣವಾಗಿದೆ. ಡಿಸೆಂಬರ್ ತಿಂಗಳಲ್ಲಿ 2,160 […]

ಸಿನಿಮಾ

ರಕ್ಷಿತಾ ಶೆಟ್ಟಿಗೆ ಗಿಲ್ಲಿ ಮೇಲೆ ಸೀಕ್ರೆಟ್ ಲವ್? ಗಿಲ್ಲಿಗೆ ಶುರುವಾಗಿದೆ ಭಯ

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಅವರಿಗೆ ಗಿಲ್ಲಿ ನಟನ ಬಗ್ಗೆ ವಿಶೇಷ ಒಲವು ಮೂಡಿದೆ. ಅವರ ಹಾಸ್ಯಪ್ರಜ್ಞೆ ಹಾಗೂ ಕಿತಾಪತಿ ಸ್ವಭಾವ ರಕ್ಷಿತಾರಿಗೆ ಅಚ್ಚುಮೆಚ್ಚು. ಸುದೀಪ್ ಈ ಕುರಿತು ಪ್ರಶ್ನಿಸಿದಾಗ ಗಿಲ್ಲಿ ನಡುಗಿ ಹೋಗಿದ್ದಾರೆ. ಇವರ ಬಾಂಧವ್ಯ ಮನೆಯ ಹೊರಗೂ ಮುಂದುವರೆಯುವುದೇ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ (Rakshitha Shetty) ಅವರ ಪರವಾಗಿ ಮೊದಲಿನಿಂದಲೂ ನಿಲ್ಲುತ್ತಾ ಬಂದಿರೋದು ಗಿಲ್ಲಿ ನಟ. ಇದಕ್ಕಾಗಿ ಅವರಿಗೆ ಕಿಚ್ಚನ ಚಪ್ಪಾಳೆ ಕೂಡ ಸಿಕ್ಕಿತ್ತು. […]

Health +

ಸೌತೆಕಾಯಿ ತಿನ್ನುವ ಮೊದಲು ನಿಮಗೆ ಈ ಆರೋಗ್ಯ ಸಮಸ್ಯೆ ಇದೆಯೋ, ಇಲ್ಲವೋ ತಿಳಿದುಕೊಳ್ಳಿ

ಸಾಮಾನ್ಯವಾಗಿ ಸೌತೆಕಾಯಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಆದರೆ ಆರೋಗ್ಯ ತಜ್ಞರು ಹಲವರಿಗೆ ಸೌತೆಕಾಯಿ ವಿಷಕ್ಕೆ ಸಮಾನ ಎನ್ನುತ್ತಾರೆ. ಹೌದು, ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನಂತಹ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದ್ದರೂ ಕೂಡ ಇದು ಕೆಲವರಿಗೆ ಒಳ್ಳೆಯದಲ್ಲ. ಇದು ಆಶ್ಚರ್ಯ ಉಂಟು ಮಾಡಿದರು ಸತ್ಯ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ, ಯಾಕೆ ಇವುಗಳನ್ನು ಸೇವನೆ ಮಾಡಬಾರದು? ಇದರಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಸೌತೆಕಾಯಿ (Cucumber) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ಹೆಚ್ಚಾಗಿ […]

Sports

ವಿಜಯ್ ಹಝಾರೆ ಟ್ರೋಫಿ ತಮಿಳುನಾಡು ತಂಡಕ್ಕೆ ಅನಿರೀಕ್ಷಿತ ಹಿನ್ನಡೆ

ಬೆಂಗಳೂರು: ತಮಿಳುನಾಡು ತಂಡದ ದಾಂಡಿಗ ಬ್ಯಾಟ್ಸ್ ಮ್ಯಾನ್ ‌ಸಾಯಿ ಸುದರ್ಶನ್‌ಗೆ ಮೂಳೆ ಮುರಿತ!6 ವಾರಗಳ ಕಾಲ ಕ್ರಿಕೆಟ್‌ನಿಂದ ದೂರ! ತಮಿಳುನಾಡು ತಂಡಕ್ಕೆ ಅನಿರೀಕ್ಷಿತ ಹಿನ್ನಡೆ.

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft