News

ಪುತ್ರನ ವಂಚನೆ ಪ್ರಕರಣ: ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಪುತ್ರನ ವಂಚನೆ ಪ್ರಕರಣ: ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪಕ್ಷದಿಂದ ಉಚ್ಛಾಟನೆ ಪುತ್ತೂರಿನಲ್ಲಿ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಕೃಷ್ಣ ಜೆ ರಾವ್ ಮೋಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆತನ ತಂದೆ ಬಿಜೆಪಿಯ ನಾಯಕ ಜಗನ್ನಿವಾಸ ರಾವ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.

News

ಹಂಪಿಯ ಗುಡ್ಡ ಏರಲು ಹೋಗಿ ಅವಘಡ!

ಬೆಂಗಳೂರು : ಹಂಪಿಯ ಗುಡ್ಡ ಏರಲು ಹೋಗಿ ಅವಘಡ!ಎರಡು ದಿನಗಳಾದರೂ ಯಾರ ಕಣ್ಣಿಗೂ ಬೀಳದ ಫ್ರಾನ್ಸ್ ಪ್ರವಾಸಿಗ!ಆದರೂ ಅದೃಷ್ಟದಲ್ಲಿ ಬದುಕುಳಿದ 52 ವರ್ಷದ ಪ್ರವಾಸಿಗ!ರೈತರು ನೀಡಿದ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ಹಾಗೂ ಪುರಾತತ್ವ ಇಲಾಖೆ ಅಧಿಕಾರಿಗಳಿಂದ ರಕ್ಷಣೆ ಕಾರ್ಯಾಚರಣೆ

News

ಜೀವನದ ಕಠಿಣ ಕ್ಷಣ: ಚರ್ಚ್ ಸ್ಟ್ರೀಟ್​​ನಲ್ಲಿ ಕಂಡ ಅದ್ಭುತ ದೃಶ್ಯ, ಕಲಿಕೆಗಾಗಿ ಈ ಹುಡುಗಿಯ ಹೋರಾಟ ನೋಡಿ

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಕ್ರಿಸ್‌ಮಸ್ ವಸ್ತುಗಳನ್ನು ಮಾರಾಟ ಮಾಡುತ್ತಲೇ ಓದುತ್ತಿರುವ ವಿದ್ಯಾರ್ಥಿನಿಯ ಫೋಟೋವೊಂದು ವೈರಲ್ ಆಗಿದೆ. ಕಠಿಣ ಶ್ರಮ ಹಾಗೂ ಶಿಕ್ಷಣದ ಮಹತ್ವವನ್ನು ಸಾರುವ ಈ ಘಟನೆ ನೆಟ್ಟಿಗರ ಮನ ಗೆದ್ದಿದೆ. ಬಡತನ, ಪರಿಸ್ಥಿತಿಗಳು ಶಿಕ್ಷಣಕ್ಕೆ ಎಂದಿಗೂ ಅಡ್ಡಿಯಾಗಲಾರದು ಎಂಬ ಸಂದೇಶವನ್ನು ಈ ಯುವತಿ ನೀಡಿದ್ದಾಳೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪೋಸ್ಟ್​​​ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರು, ಡಿ.29; ಬೆಂಗಳೂರಿನಲ್ಲೊಂದು ಹೃದಯಸ್ಪರ್ಶಿ ಘಟನೊಂದು ನಡೆದಿದೆ. ಇದೀಗ ಸೋಶಿಯಲ್​​​ ಮೀಡಿಯಾದಲ್ಲಿ ಈ ಪೋಸ್ಟ್​​ ಭಾರೀ ಸದ್ದು ಮಾಡುತ್ತಿದೆ. ವಿದ್ಯೆ ಎಂಬುದಕ್ಕೆ […]

GULF Technology

ಸೌದಿ ಅರೇಬಿಯಾದ ‘ನಿಯೋಮ್’ ಮೆಗಾ ಸಿಟಿ ಯೋಜನೆ – 50,000ಕ್ಕೂ ಹೆಚ್ಚು ಭಾರತೀಯ ನುರಿತ ಕೆಲಸಗಾರರಿಗೆ ನೇಮಕಾತಿ ಚಾಲನೆ!

​ರಿಯಾದ್/ನವದೆಹಲಿ: ವಿಶ್ವದ ಅತ್ಯಂತ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆಯಾದ ಸೌದಿ ಅರೇಬಿಯಾದ ‘ನಿಯೋಮ್’ (NEOM) ನಿರ್ಮಾಣ ಕಾರ್ಯವು ತೀವ್ರಗತಿಯಲ್ಲಿ ಸಾಗುತ್ತಿದ್ದು, ಈ ಬೃಹತ್ ಯೋಜನೆಗಾಗಿ ಭಾರತದಿಂದ ಸುಮಾರು 50,000ಕ್ಕೂ ಹೆಚ್ಚು ತಾಂತ್ರಿಕ ನುರಿತ ಕೆಲಸಗಾರರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ. ಇದು ಭಾರತೀಯ ಕಾರ್ಮಿಕ ಮತ್ತು ತಾಂತ್ರಿಕ ವಲಯಕ್ಕೆ ಅತಿದೊಡ್ಡ ಉದ್ಯೋಗಾವಕಾಶದ ಬಾಗಿಲನ್ನು ತೆರೆದಿದೆ. ​ಭಾರತೀಯ ಪ್ರತಿಭೆಗಳಿಗೆ ಆದ್ಯತೆ: ಸೌದಿ ಅರೇಬಿಯಾದ ವಿಷನ್ 2030ರ ಭಾಗವಾಗಿರುವ ಈ ಯೋಜನೆಯಲ್ಲಿ ಇಂಜಿನಿಯರ್‌ಗಳು, ಐಟಿ ತಜ್ಞರು, ಆರ್ಕಿಟೆಕ್ಟ್‌ಗಳು, ಹೆವಿ ಮೆಷಿನರಿ ಆಪರೇಟರ್‌ಗಳು […]

ಸಿನಿಮಾ

ಬೆಳ್ಳಿತೆರೆಗೆ ‘ದಳಪತಿ’ ಗುಡ್ ಬೈ: ‘ಜನ ನಾಯಗನ್’ ಚಿತ್ರದೊಂದಿಗೆ ಸಿನೆಮಾ ಪಯಣ ಅಂತ್ಯಗೊಳಿಸಿದ ವಿಜಯ್! ಅಭಿಮಾನಿಗಳು ಭಾವುಕ

ಸಿನಿ ಹಂಗಾಮ ,ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ, ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ದಳಪತಿ ವಿಜಯ್ ಅವರು ಸಿನಿಮಾ ರಂಗಕ್ಕೆ ಅಧಿಕೃತವಾಗಿ ವಿದಾಯ ಘೋಷಿಸಿದ್ದಾರೆ. ತಮ್ಮ ಬಹುನಿರೀಕ್ಷಿತ ಹಾಗೂ ವೃತ್ತಿಜೀವನದ ಅಂತಿಮ ಚಿತ್ರವಾದ ‘ಜಾನ ನಾಯಕನ್’ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ನಿರ್ಧಾರವನ್ನು ಪ್ರಕಟಿಸಿ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದ್ದಾರೆ. ​ರಾಜಕೀಯ ಪಯಣದತ್ತ ದೃಷ್ಟಿ: ತಮ್ಮ ರಾಜಕೀಯ ಪಕ್ಷವಾದ ‘ತಮಿಳಗ ವೆಟ್ರಿ ಕಳಗಂ’ (TVK) ಮೂಲಕ ಜನಸೇವೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು […]

Sports

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ! ಸ್ಮೃತಿ ಮಂದಾನ ಹಾಗೂ ಶಫಾಲಿ ವರ್ಮಾ ದಾಖಲೆಯ ಜೊತೆಯಾಟ

ಕೊಲಂಬೊ: ಶ್ರೀಲಂಕಾ ಪ್ರವಾಸದಲ್ಲಿರುವ ಭಾರತೀಯ ಮಹಿಳಾ ಕ್ರಿಕೆಟ್ ತಂಡ ತನ್ನ ಅಪ್ರತಿಮ ಫಾರ್ಮ್ ಅನ್ನು ಮುಂದುವರಿಸಿದೆ. ರವಿವಾರ ನಡೆದ 4ನೇ ಪಂದ್ಯದಲ್ಲಿ ಲಂಕಾ ಪಡೆಯನ್ನು 30 ರನ್‌ಗಳಿಂದ ಮಣಿಸಿದ ಭಾರತ, ಸರಣಿಯಲ್ಲಿ 4-0 ಅಂತರದ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಪಂದ್ಯವು ಸ್ಮೃತಿ ಮಂದಾನ ಅವರ ವೈಯಕ್ತಿಕ ಸಾಧನೆ ಹಾಗೂ ಭಾರತೀಯ ಆರಂಭಿಕ ಜೋಡಿಯ ದಾಖಲೆಯ ಬ್ಯಾಟಿಂಗ್‌ಗೆ ಸಾಕ್ಷಿಯಾಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂದಾನ (80 ರನ್) ಮತ್ತು […]

Business

ಆ್ಯಪಲ್, ಎನ್​ವಿಡಿಯಾವನ್ನೂ ಮೀರಿಸಿದ ಬೆಳ್ಳಿ ಈಗ ಜಗತ್ತಿನಲ್ಲಿ ಎರಡನೇ ಅತಿಹೆಚ್ಚು ಮಾರುಕಟ್ಟೆ ಮೌಲ್ಯದ ಆಸ್ತಿ

Assets with largest market value: ಚಿನ್ನದ ನಂತರ ಬೆಳ್ಳಿ ವಿಶ್ವದ ಅತಿಹೆಚ್ಚು ಮಾರುಕಟ್ಟೆ ಮೌಲ್ಯ ಹೊಂದಿರುವ ಆಸ್ತಿ ಎನಿಸಿದೆ. ಚಿನ್ನದ ಮಾರುಕಟ್ಟೆ ಮೌಲ್ಯ 31.5 ಟ್ರಿಲಿಯನ್ ಡಾಲರ್ ಇದ್ದರೆ, ಬೆಳ್ಳಿಯದ್ದು 4.7 ಟ್ರಿಲಿಯನ್ ಡಾಲರ್ ಇದೆ. ವಿಶ್ವದ ಅತಿದೊಡ್ಡ ತಂತ್ರಜ್ಞಾನ ಕಂಪನಿಗಳಾದ ಎನ್​ವಿಡಿಯಾ, ಆ್ಯಪಲ್, ಮೈಕ್ರೋಸಾಫ್ಟ್, ಆಲ್ಫಬೆಟ್ ಕಂಪನಿಗಳ ಮಾರ್ಕೆಟ್ ವ್ಯಾಲ್ಯೂ 4.5 ಟ್ರಿಲಿಯನ್ ಡಾಲರ್​ಗಿಂತ ಕಡಿಮೆ ಇದೆ. ನವದೆಹಲಿ, ಡಿಸೆಂಬರ್ 29: ಬೆಳ್ಳಿ ಬೆಲೆ (Silver) ಹುಚ್ಚೆದ್ದು ಓಡುತ್ತಿದೆ. ಅತಿವೇಗವಾಗಿ ಬೆಲೆ ಏರಿಕೆ ಆಗುತ್ತಿರುವ ಸರಕುಗಳಲ್ಲಿ […]

Sports

ಬೆಂಗಳೂರಿನಲ್ಲಿ ಮತ್ತೊಂದು ಪಂದ್ಯವಾಡಲಿರುವ ವಿರಾಟ್ ಕೊಹ್ಲಿ

Virat Kohli: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ದೇಶೀಯ ಅಂಗಳದಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯಲ್ಲಿ ಕೊಹ್ಲಿ ಈವರೆಗೆ 2 ಪಂದ್ಯಗಳನ್ನಾಡಿದ್ದಾರೆ. ಇದೀಗ ಮತ್ತೊಂದು ಮ್ಯಾಚ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಸರಣಿಗೂ ಮುನ್ನ ವಿಜಯ ಹಝಾರೆ ಟೂರ್ನಿಯಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ. ಜನವರಿ 6 ರಂದು ಬೆಂಗಳೂರಿನ ಆಲೂರಿನಲ್ಲಿರುವ ಕೆಎಸ್​​ಸಿಎ ಮೈದಾನದಲ್ಲಿ […]

Entertainment ಸಿನಿಮಾ

ತಮ್ಮ ಹೇಳಿದಂತೆ ಆಡಿದರೆ ಕಾವ್ಯಾಗೆ ನಷ್ಟ; ಸೂರಜ್ ನೇರ ಮಾತು

ಬಿಗ್ ಬಾಸ್ ಕನ್ನಡ 12 ವೈಲ್ಡ್ ಕಾರ್ಡ್ ಸ್ಪರ್ಧಿ ಸೂರಜ್ 90 ದಿನಗಳ ನಂತರ ಎಲಿಮಿನೇಟ್ ಆಗಿದ್ದಾರೆ. ಗಿಲ್ಲಿಯ ಎನರ್ಜಿ, ರಕ್ಷಿತಾ ಶೆಟ್ಟಿಯ ಆಟ ಮೆಚ್ಚಿದ ಸೂರಜ್, ಕಾವ್ಯಾಗೆ ಗಿಲ್ಲಿಯಿಂದ ಅನುಕೂಲ ಎಂದಿದ್ದಾರೆ. ಸಾಮಾನ್ಯ ಸ್ಪರ್ಧಿಯಾಗಿ ದೊಡ್ಮನೆ ಅನುಭವ ಚೆನ್ನಾಗಿತ್ತು, ಆದರೆ ಫಿನಾಲೆಗೆ ತಲುಪಲು ಆಗದ ಬಗ್ಗೆ ಬೇಸರವಿದೆ ಎಂದು ತಿಳಿಸಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಸೂರಜ್ ಅವರು ಶನಿವಾರ ಎಲಿಮಿನೇಟ್ ಆಗಿದ್ದಾರೆ. ಅವರು ಯಾವುದೇ ಸೆಲೆಬ್ರಿಟಿ ಅಲ್ಲ. ಆದಾಗ್ಯೂ ದೊಡ್ಮನೆ ಒಳಗೆ […]

Health +

ಕಿಡ್ನಿ ಬೇಕು ಕಿಡ್ನಿ! ಕರ್ನಾಟಕದಲ್ಲಿ ಮೂತ್ರಪಿಂಡಕ್ಕೆ ಹೆಚ್ಚಿದ ಬೇಡಿಕೆ, ಆಘಾತಕಾರಿ ಅಂಕಿಅಂಶ ಬಯಲು

ಕರ್ನಾಟಕದಲ್ಲಿ ಕಿಡ್ನಿ ಕಸಿಗಾಗಿ ಬೇಡಿಕೆ ವಿಪರೀತ ಹೆಚ್ಚಾಗಿದ್ದು, 4,000ಕ್ಕೂ ಹೆಚ್ಚು ಮಂದಿ ಕಾಯುತ್ತಿದ್ದಾರೆ. ಸಾಂಕ್ರಾಮಿಕವಲ್ಲದ ಕಾಯಿಲೆಗಳ (NCDs) ಹೆಚ್ಚಳವು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಮುಖ್ಯ ಕಾರಣವಾಗಿದೆ ಎಂದು ತಜ್ಞ ವೈದ್ಯರು ಹೇಳಿದ್ದಾರೆ. ದಾನಿಗಳ ಲಭ್ಯತೆ ಮತ್ತು ಹೊಂದಾಣಿಕೆ ದೊಡ್ಡ ಸವಾಲಾಗಿದೆ. ಬೇಕಿದ್ದವರು ಎರಡರಿಂದ ಮೂರು ವರ್ಷಗಳಷ್ಟು ಕಾಯಬೇಕಾದ ಸ್ಥಿತಿ ಎದುರಾಗಿದೆ. ಬೆಂಗಳೂರು, ಡಿಸೆಂಬರ್ 29: ಕರ್ನಾಟಕದಲ್ಲಿ ಕಿಡ್ನಿ (Kidney) ಬೇಡಿಕೆ ಗಣನೀಯವಾಗಿ ಹೆಚ್ಚಿರುವ ಬಗ್ಗೆ ವರದಿಯಾಗಿದೆ. 4 ಸಾವಿರಕ್ಕೂ ಹೆಚ್ಚು ಮಂದಿ ಕಿಡ್ನಿಗಾಗಿ ಕಾಯುತ್ತಿದ್ದಾರೆ. 2025ರ ಡಿಸೆಂಬರ್ ವರೆಗಿನ ಅಂಕಿಅಂಶಗಳ ಪ್ರಕಾರ, […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft