News

ದಟ್ಟ ಮಂಜು; ಹಲವು ವಿಮಾನ ರದ್ದುಪಡಿಸಿದ ಇಂಡಿಗೊ

ಬೆಂಗಳೂರು : ದಟ್ಟ ಮಂಜು; ಹಲವು ವಿಮಾನ ರದ್ದುಪಡಿಸಿದ ಇಂಡಿಗೊ ದೇಶದ ಹಲವು ವಿಮಾನ ನಿಲ್ದಾಣಗಳಲ್ಲಿ ಪ್ರತಿಕೂಲ ಹವಾಮಾನ ಹಾಗೂ ದಟ್ಟ ಮಂಜು ಮುಸುಕುವ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂಡಿಗೊ ವಿಮಾನಯಾನ ಸಂಸ್ಥೆ ರವಿವಾರ 13 ವಿಮಾನಗಳ ಸಂಚಾರವನ್ನು ರದ್ದುಗೊಳಿಸಿದೆ.

Sports

ಗಂಭೀರ್ ಬದಲಿಗೆ ವಿವಿಎಸ್ ಲಕ್ಷ್ಮಣ್ ʼಭಾರತದ ಟೆಸ್ಟ್ ಕೋಚ್ʼ ಎಂಬ ಸುದ್ದಿ ಸುಳ್ಳು

ಬೆಂಗಳೂರು : ಗಂಭೀರ್ ಬದಲಿಗೆ ವಿವಿಎಸ್ ಲಕ್ಷ್ಮಣ್ ʼಭಾರತದ ಟೆಸ್ಟ್ ಕೋಚ್ʼ ಎಂಬ ಸುದ್ದಿ ಸುಳ್ಳು : ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ವದಂತಿಯನ್ನು ತಳ್ಳಿಹಾಕಿದ BCCI

News

ಕೋಗಿಲು ಮನೆಗಳ ಧ್ವಂಸಕ್ಕೆ ರಾಜಕೀಯ ತಿರುವು: ಬುಲ್ಡೋಜರ್ ನೀತಿ ಎಂದ ಪಿಣರಾಯ್‌ಗೆ ಡಿಕೆಶಿ, ಪ್ರಿಯಾಂಕ್ ತಿರುಗೇಟು.

ಕೋಗಿಲು ಮನೆಗಳ ಧ್ವಂಸಕ್ಕೆ ರಾಜಕೀಯ ತಿರುವು: ಬುಲ್ಡೋಜರ್ ನೀತಿ ಎಂದ ಪಿಣರಾಯ್‌ಗೆ ಡಿಕೆಶಿ, ಪ್ರಿಯಾಂಕ್ ತಿರುಗೇಟು.

Business

ಈ ವರ್ಷ 1 ಟ್ರಿಲಿಯನ್ ಡಾಲರ್ ರಫ್ತು ಗುರಿ ಅಸಾಧ್ಯ; ಭಾರತಕ್ಕಿರುವ ಪ್ರಮುಖ ತೊಡಕುಗಳಿವು…

India may miss export target of 1 trillion USD this year: 2025-26ಕ್ಕೆ ಭಾರತ ಹೊಂದಿದ್ದ ಒಂದು ಟ್ರಿಲಿಯನ್ ಡಾಲರ್ ಮೌಲ್ಯದ ರಫ್ತು ಗುರಿ ಈಡೇರದೇ ಹೋಗಬಹುದು. ಒಂದು ಅಂದಾಜು ಪ್ರಕಾರ ಈ ಹಣಕಾಸು ವರ್ಷದಲ್ಲಿ 850 ಬಿಲಿಯನ್ ಡಾಲರ್ ಮಾತ್ರವೇ ರಫ್ತು ಸಾಧ್ಯವಾಗಬಹುದು. ಸರಕುಗಳ ರಫ್ತು ಏರಿಕೆ ಆಗದೇ ಇರುವುದು ಒಟ್ಟಾರೆ ರಫ್ತು ಗುರಿಯಲ್ಲಿ ಹಿಂದೆಬೀಳಲು ಕಾರಣ ಎನ್ನಲಾಗಿದೆ. ನವದೆಹಲಿ, ಡಿಸೆಂಬರ್ 26: ಭಾರತ ಈ ಹಣಕಾಸು ವರ್ಷದಲ್ಲಿ ಒಂದು ಟ್ರಿಲಿಯನ್ ಡಾಲರ್ ಮೊತ್ತದ […]

Sports

479 ಎಸೆತಗಳನ್ನು ಎದುರಿಸಿ ಹೀನಾಯವಾಗಿ ಸೋತ ಆಸ್ಟ್ರೇಲಿಯಾ

Australia vs England: ಮೆಲ್ಬೋರ್ನ್​​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 152 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 110 ರನ್​​​ಗಳಿಗೆ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ತಂಡವು 134 ರನ್​್ಗಳಿಸಲಷ್ಟೇ ಶಕ್ತರಾಗಿದ್ದರು. ಅದರಂತೆ 175 ರನ್​​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 4 ವಿಕೆಟ್​ಗಳ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆಸ್ಟ್ರೇಲಿಯಾದಲ್ಲಿ ಆಸೀಸ್ ಪಡೆಯನ್ನು ಬಗ್ಗು ಬಡಿಯುವಲ್ಲಿ […]

Health +

ಪುರುಷರು ರಾತ್ರಿ ಮಲಗುವ ಮುನ್ನ ಕಡ್ಡಾಯವಾಗಿ 2 ಹುರಿದ ಖರ್ಜೂರ ಸೇವನೆ ಮಾಡಬೇಕು ಯಾಕೆ ಗೊತ್ತಾ?

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ಈ ಸಮಯದಲ್ಲಿ ದೇಹವನ್ನು ಒಳಗಿನಿಂದ ಬೆಚ್ಚಗಿರಿಸುವ ಆಹಾರಗಳ ಸೇವನೆ ಮಾಡಬೇಕಾಗುತ್ತದೆ. ಇಂತಹ ಆಹಾರಗಳಲ್ಲಿ ಖರ್ಜೂರವು ಒಂದು. ಅದರಲ್ಲಿಯೂ ಈ ಋತುವಿನಲ್ಲಿ ಇದರ ಸೇವನೆಯಿಂದ ಹಲವು ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅದರಲ್ಲಿಯೂ ರಾತ್ರಿ ಮಲಗುವ ಮುನ್ನ ಹುರಿದ ಖರ್ಜೂರ ಸೇವನೆ ಮಾಡುವುದರಿಂದ ನಾನಾ ರೀತಿಯ ಆರೋಗ್ಯಕರ ಲಾಭಗಳಿವೆ. ಹಾಗಾದರೆ ಇದು ಯಾರಿಗೆ ಒಳ್ಳೆಯದು? ಯಾರು ಸೇವನೆ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ. ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದಕ್ಕಾಗಿಯೇ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. […]

News

ನೈಜೀರಿಯಾದಲ್ಲಿ ಕ್ರೈಸ್ತರ ನರಮೇಧ – ಉಗ್ರರ ಮೇಲೆ ಅಮೆರಿಕ ಬಾಂಬ್‌ ದಾಳಿ!

ಬೆಂಗಳೂರು : ನೈಜೀರಿಯಾದಲ್ಲಿ ಕ್ರೈಸ್ತರ ನರಮೇಧ – ಉಗ್ರರ ಮೇಲೆ ಅಮೆರಿಕ ಬಾಂಬ್‌ ದಾಳಿ! ನೈಜೀರಿಯಾದಲ್ಲಿರುವ ಐಸಿಸ್‌ ಉಗ್ರರನ್ನು ಗುರಿಯಾಗಿಸಿಕೊಂಡು ಅಮೆರಿಕ ಬಾಂಬ್‌ ದಾಳಿ ನಡೆಸಿದೆ. ಕ್ರೈಸ್ತರನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಏರ್‌ಸ್ಟ್ರೈಕ್‌ ಮಾಡಲಾಗಿದೆ ಎಂದು ಅಮೆರಿಕ ತನ್ನ ದಾಳಿಯನ್ನು ಸಮರ್ಥಿಸಿಕೊಂಡಿದೆ.

News

ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿತ: ಉಡುಪಿ – ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಾಲೇಜುಗಳು ಕ್ಲೋಸ್!

ಬೆಂಗಳೂರು : ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿತ: ಉಡುಪಿ – ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಾಲೇಜುಗಳು ಕ್ಲೋಸ್! ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತದಿಂದಾಗಿ, ಮಂಗಳೂರು ವಿಶ್ವವಿದ್ಯಾಲಯವು 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಅನುಮೋದಿಸಿದೆ.

News

ನಾನು, ರಕ್ಷಿತಾ ಜಿಗಿದು ಹೊರ ಬಂದ್ವಿ, ರಶ್ಮಿ ಒಳಗೆ ಸಿಲುಕಿದ್ರು: ದುರಂತದ ಭೀಕರತೆ ಬಿಚ್ಚಿಟ್ಟ ಗಗನಶ್ರೀ!

ಬೆಂಗಳೂರು : ನಾನು, ರಕ್ಷಿತಾ ಜಿಗಿದು ಹೊರ ಬಂದ್ವಿ, ರಶ್ಮಿ ಒಳಗೆ ಸಿಲುಕಿದ್ರು: ದುರಂತದ ಭೀಕರತೆ ಬಿಚ್ಚಿಟ್ಟ ಗಗನಶ್ರೀ! ಮೇಲಿನ ಸೀಟ್‌ನಲ್ಲಿ ಮಲಗಿದ್ದ ನಾನು, ರಕ್ಷಿತಾ ಜಿಗಿದು ಹೊರ ಬಂದೆವು. ರಶ್ಮಿ ಒಳಗೆ ಸಿಲುಕಿದ್ದರು. ನಾವಿದ್ದ ಸೀಟ್ ಸಮೀಪ, ಮೂರನೇ ಸೀಟ್ ಸಮೀಪಕ್ಕೆ ಬೆಂಕಿ ವ್ಯಾಪಿಸಿತ್ತು. ರಶ್ಮಿ ಜಂಪ್‌ ಮಾಡ್ತಾರೆ ಎಂಬ ನಿರೀಕ್ಷೆಯಲ್ಲಿರುವಷ್ಟರಲ್ಲೇ ಬೆಂಕಿ ವ್ಯಾಪಿಸಿತ್ತು ಎಂದು ವಿವರಿಸಿದ್ದಾರೆ.

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft