ವೀರ್ಯದಾನದ ಮೂಲಕ 100 ಮಕ್ಕಳ ತಂದೆ
ಬೆಂಗಳೂರು: ವೀರ್ಯದಾನದ ಮೂಲಕ 100 ಮಕ್ಕಳ ತಂದೆ: ತನ್ನ ವೀರ್ಯದ ಐವಿಎಫ್ ನಿಂದ ಹುಟ್ಟುವ ಮಕ್ಕಳಿಗೆ ಆಸ್ತಿ ಕೊಡುವೆ ಎಂದ ಟೆಲಿಗ್ರಾಮ್ ಸ್ಥಾಪಕ ಬಿಲಿಯನೇರ್ ಪಾವೆಲ್ !
ಬೆಂಗಳೂರು: ವೀರ್ಯದಾನದ ಮೂಲಕ 100 ಮಕ್ಕಳ ತಂದೆ: ತನ್ನ ವೀರ್ಯದ ಐವಿಎಫ್ ನಿಂದ ಹುಟ್ಟುವ ಮಕ್ಕಳಿಗೆ ಆಸ್ತಿ ಕೊಡುವೆ ಎಂದ ಟೆಲಿಗ್ರಾಮ್ ಸ್ಥಾಪಕ ಬಿಲಿಯನೇರ್ ಪಾವೆಲ್ !
ರಘು ಅವರು ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿಯಾಗಿ ಸದ್ದು ಮಾಡುತ್ತಿದ್ದಾರೆ. ಅವರು ನಟಿಸಿರುವ ‘ವೃಷಭ’ ಸಿನಿಮಾ ಬಿಗ್ ಬಾಸ್ ಮನೆಯಲ್ಲಿ ಇರುವಾಗಲೇ ತೆರೆಕಂಡಿದೆ. ಮೋಹನ್ ಲಾಲ್ ಚಿತ್ರದಲ್ಲಿ ರಘು ವಿಲನ್ ಆಗಿ ಕಾಣಿಸಿಕೊಂಡಿದ್ದು, ಭಯಾನಕ ಮೇಕ್ಓವರ್ನಿಂದಾಗಿ ಅವರನ್ನು ಗುರುತಿಸುವುದು ಕಷ್ಟವಾಗಿದೆ. ‘ಕಾಂತಾರ: ಚಾಪ್ಟರ್ 1’ ನಲ್ಲೂ ಅವರು ಇದೇ ರೀತಿಯ ಪಾತ್ರ ಮಾಡಿದ್ದರು ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ರಘು ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ಅವರು ಈ ಮೊದಲು ಕಲರ್ಸ್ ಕನ್ನಡದ […]
ಜಿಗಣೆ ಥೆರಪಿ ವಿವಿಧ ರೀತಿಯ ಕಾಯಿಲೆಗಳಿಗೆ ಅದರಲ್ಲಿಯೂ ಕೀಲು ನೋವು, ಚರ್ಮದ ಕಿರಿಕಿರಿ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಗೆ ರಾಮಬಾಣವಾಗಿದೆ. ಇದು ರಕ್ತದಿಂದ ಕಲ್ಮಶಗಳನ್ನು ತೆಗೆದುಹಾಕಲು, ಉರಿಯೂತ ಮತ್ತು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದರೆ ಇದು ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವೇ ಎಂಬ ಅನುಮಾನ ಹಲವರನ್ನು ಕಾಡುವುದು ಸುಳ್ಳಲ್ಲ. ಹಾಗಾಗಿ ಈ ಬಗ್ಗೆ ಸರಿಯಾದ ಮಾಹಿತಿ ಪಡೆಯುವುದು ಅನಿವಾರ್ಯ. ಅದರ ಜೊತೆಗೆ ಜಿಗಣೆ ಚಿಕಿತ್ಸೆ ಹೇಗೆ ನಡೆಯುತ್ತದೆ? ಯಾವ ಕಾಯಿಲೆಗಳಿಗೆ ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳಿ […]
ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿ ದೀಪು ಚಂದ್ರ ದಾಸ್ ಅವರ ಬರ್ಬರ ಹತ್ಯೆಯನ್ನು ಖಂಡಿಸಿ ದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್ ಮುಂದೆ ಬೃಹತ್ ಪ್ರತಿಭಟನೆ ನಡೆದಿದೆ.
ಕೇವಲ 36 ಎಸೆತಗಳಲ್ಲಿ ಶತಕ ಪೂರೈಸಿದ ವೈಭವ್, 14 ಬೌಂಡರಿ ಹಾಗೂ 13 ಸಿಕ್ಸರ್ ಸಿಡಿಸಿದ್ದಾರೆ. ಕೇವಲ 59 ಎಸೆತಗಳಲ್ಲಿ 150 ರನ್ ಪೂರೈಸಿದ್ದಾರೆ
ವಜ್ರ, ಪಚ್ಚೆ ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ ಹಾಗೂ 8 ಅಡಿ ಅಗಲದ ರಾಮನ ಮೂರ್ತಿಯನ್ನು ದಾನ ನೀಡಿದ್ದಾರೆ. ಆದರೆ ದಾನ ನೀಡಿದವರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಕರ್ನಾಟಕ ಮೂಲದ ಅನಾಮಿಕ ಭಕ್ತರೊಬ್ಬರು ನೀಡಿದ್ದಾರೆ ಎಂದು ತೀರ್ಥ ಕ್ಷೇತ್ರ ಟ್ರಸ್ಟ್ನ ಸದಸ್ಯರು ತಿಳಿಸಿದ್ದಾರೆ.
ನಟ ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್ನಲ್ಲಿ ಈ ಮೊದಲು ‘ಮ್ಯಾಕ್ಸ್’ ಸಿನಿಮಾ ಬಂದಿತ್ತು. ಈಗ ಅದೇ ಕಾಂಬಿನೇಷನ್ನಲ್ಲಿ ‘ಮಾರ್ಕ್’ ಸಿನಿಮಾ (Mark Movie) ಮಾಡಲಾಗಿದೆ. ಡಿಸೆಂಬರ್ 25ರಂದು ಬಿಡುಗಡೆ ಆಗಿರುವ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇತ್ತು. ಹಾಗಾದರೆ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ‘ಮಾರ್ಕ್’ ಚಿತ್ರ ಮೂಡಿಬಂದಿದೆಯಾ? ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಯಾವ ರೀತಿಯ ಮನರಂಜನೆ ಸಿಗಲಿದೆ? ಈ ವಿಮರ್ಶೆಯಲ್ಲಿದೆ ಉತ್ತರ.. ‘ಮಾರ್ಕ್’ ಸಿನಿಮಾದ ಟ್ರೇಲರ್ ಬಿಡುಗಡೆ ಆದಾಗ […]
ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ ಕುಡಿಯುವುದು ಹಲವರ ಅಭ್ಯಾಸ. ಚಹಾ ಕೇವಲ ಪಾನೀಯವಲ್ಲ, ಅದು ಒಂದು ಭಾವನೆ. ಆದರೆ ಚಹಾ ತಣ್ಣಗಾಯ್ತು ಅಂತಾ ಮತ್ತೆ ಮತ್ತೆ ಬಿಸಿ ಮಾಡಿ ಕುಡಿಯುವುದು ಒಳ್ಳೆಯದಲ್ಲ. ಈ ಅಭ್ಯಾಸ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಎಂದು ತಿಳಿದರೆ ನೀವೆಂದೂ ಈ ಕೆಲಸ ಮಾಡುವುದಿಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಆರೋಗ್ಯಕ್ಕೆ ಯಾವ ರೀತಿಯ ಸಮಸ್ಯೆಗಳಾಗುತ್ತದೆ, ಯಾಕೆ ಈ ಅಭ್ಯಾಸ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ. […]
ಬೆಂಗಳೂರು : ಭಾರತದಂತಹ ದೈತ್ಯ ನೆರೆ ರಾಷ್ಟ್ರದೊಂದಿಗೆ ವೈರತ್ವ ಮೂರ್ಖತನ; ಬಾಂಗ್ಲಾದೇಶ ಹಣಕಾಸು ಸಲಹೆಗಾರ ಡಾ. ಸಲೇಹುದ್ದೀನ್ ಅಹ್ಮದ್ ಅಭಿಮತ.
ವಿಜಯ್ ಹಝಾರೆಯಲ್ಲಿ 16 ವರ್ಷಗಳ ನಂತರ ಶತಕ ಸಿಡಿಸಿದ ಕಿಂಗ್ ಕೊಹ್ಲಿ ಬೆಂಗಳೂರು : ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಅಬ್ಬರಿಸಿದ್ದ ವಿರಾಟ್ ಕೊಹ್ಲಿ, ವಿಜಯ್ ಹಜಾರೆ ಟ್ರೋಫಿಯಲ್ಲೂ ಶತಕ ಸಿಡಿಸಿದ್ದಾರೆ. ಡೆಲ್ಲಿ ಪರ ಆಂಧ್ರಪ್ರದೇಶ ವಿರುದ್ಧ ಕೇವಲ 83 ಎಸೆತಗಳಲ್ಲಿ 100 ರನ್ ಪೂರೈಸಿದ ಕೊಹ್ಲಿ, 16 ವರ್ಷಗಳ ಬಳಿಕ ಈ ಟೂರ್ನಿಯಲ್ಲಿ ಶತಕ ಬಾರಿಸಿದ್ದಾರೆ.
Dream Times @2025. All Rights Reserved. Powered By Exalt Techsoft