News

ಮಲ್ಪೆ| ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ ಪ್ರಕರಣ: ಮತ್ತೋರ್ವ ಆರೋಪಿ ಗುಜರಾತಿನ ಹೀರೇಂದ್ರ ಕುಮಾರ್ ಬಂಧನ!

ಬೆಂಗಳೂರು : ಮಲ್ಪೆ| ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ ಪ್ರಕರಣ: ಮತ್ತೋರ್ವ ಆರೋಪಿ ಗುಜರಾತಿನ ಹೀರೇಂದ್ರ ಕುಮಾರ್ ಬಂಧನ!

ಸಿನಿಮಾ

‘ಜೈಲರ್ 2’ನಲ್ಲಿ ಶಿವಣ್ಣ, ಈ ಬಾರಿ ಕೇವಲ ಅತಿಥಿ ಪಾತ್ರವಲ್ಲ

Shiva Rajkumar-Rajinikanth: 2023ರಲ್ಲಿ ಬಿಡುಗಡೆ ಆಗಿದ್ದ ‘ಜೈಲರ್’ ಸಿನಿಮಾನಲ್ಲಿ ರಜನೀಕಾಂತ್ ಅವರಷ್ಟೆ ನಟ ಶಿವಣ್ಣ ಸಹ ಗಮನ ಸೆಳೆದರು. ಯಾವ ಮಟ್ಟಿಗೆಂದರೆ ತಮಿಳುನಾಡಿನಲ್ಲಿ ‘ಜೈಲರ್’ ಸಿನಿಮಾ ಬಳಿಕ ಶಿವಣ್ಣನಿಗೆ ಪ್ರತ್ಯೇಕ ಅಭಿಮಾನಿ ವರ್ಗವೇ ಸೃಷ್ಟಿಯಾಯ್ತು. ಇದೀಗ ‘ಜೈಲರ್ 2’ ಸಿನಿಮಾ ನಿರ್ಮಾಣ ಆಗುತ್ತಿದ್ದು, ಈ ಸಿನಿಮಾನಲ್ಲಿಯೂ ತಾವು ನಟಿಸುತ್ತಿರುವುದಾಗಿ ಸ್ವತಃ ಶಿವಣ್ಣ ಖಾತ್ರಿ ಪಡಿಸಿದ್ದಾರೆ. ರಜನೀಕಾಂತ್ (Rajinikanth) ನಟನೆಯ ‘ಜೈಲರ್’ ಸಿನಿಮಾ 2023ರ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. ಪ್ಯಾನ್ ಇಂಡಿಯಾ ಕಮರ್ಶಿಯಲ್ ಸಿನಿಮಾಕ್ಕೆ ಒಳ್ಳೆಯ ಉದಾಹರಣೆಯಂತಿತ್ತು ಈ […]

News

ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ,

ಬೆಂಗಳೂರು : ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ, ಸಂಘ ಮುಸ್ಲಿಂ ವಿರೋಧಿ ಅಲ್ಲ; ಮೋಹನ್‌ ಭಾಗವತ್!‌

ಸಿನಿಮಾ

“Devil Box Office Day 11” 11ನೇ ದಿನ ಬಾಕ್ಸಾಫೀಸ್‌ನಲ್ಲಿ ದಿಢೀರ್ ಏರಿಕೆ!

ಬೆಂಗಳೂರು : “Devil Box Office Day 11” 11ನೇ ದಿನ ಬಾಕ್ಸಾಫೀಸ್‌ನಲ್ಲಿ ದಿಢೀರ್ ಏರಿಕೆ!ಮತ್ತೆ ಕೋಟಿ ಗಳಿಸಿದ ‘ಡೆವಿಲ್’!11 ದಿನಗಳಲ್ಲಿ ‘ಡೆವಿಲ್’ ಸಿನಿಮಾ ಬರೋಬ್ಬರಿ ₹27.6 ಕೋಟಿ ಕಲೆಕ್ಷನ್ !

Health +

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ ಹೆಚ್ಚಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ILI ಮತ್ತು SARI ಪ್ರಕರಣಗಳ ಕಡ್ಡಾಯ ಪರೀಕ್ಷೆ, ಔಷಧ ಹಾಗೂ ಲಸಿಕೆಗಳ ಸಂಗ್ರಹ, ವೆಂಟಿಲೇಟರ್ ಸಿದ್ಧತೆ ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸಲು ಸೂಚಿಸಲಾಗಿದೆ. ಮಕ್ಕಳು, ಗರ್ಭಿಣಿಯರು ಸೇರಿ ಎಲ್ಲರೂ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ. ಬೆಂಗಳೂರು, ಡಿಸೆಂಬರ್​​ 21: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ […]

News

ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಸಮೀರ್ ಎಂ.ಡಿ. ಸಹಿತ ಐವರ ವಿರುದ್ಧ ದೂರು ನೀಡಿದ ಚಿನ್ನಯ್ಯ!

ಬೆಂಗಳೂರು :ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಸಮೀರ್ ಎಂ.ಡಿ.ಸಹಿತ ಐವರ ವಿರುದ್ಧ ದೂರು ನೀಡಿದ ಚಿನ್ನಯ್ಯ!ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯ, ಡಿ.18 ರಂದು ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದ. ಅಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ.

News

ಮೊಟ್ಟಮೊದಲ ಬಾರಿಗೆ 700 ಶತಕೋಟಿ ಡಾಲರ್ ಮೈಲುಗಲ್ಲು ದಾಟಿದ ಎಲಾನ್ ಮಸ್ಕ್!

ಬೆಂಗಳೂರು: ಮೊಟ್ಟಮೊದಲ ಬಾರಿಗೆ 700 ಶತಕೋಟಿ ಡಾಲರ್ ಮೈಲುಗಲ್ಲು ದಾಟಿದ ಎಲಾನ್ ಮಸ್ಕ್!ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿ ಟೆಸ್ಲಾದಲ್ಲಿ ಅವರ ಹೊಣೆಗಾರಿಕೆಗೆ ನೀಡುವ ಭಾರಿ ಮೊತ್ತದ ಪ್ಯಾಕೇಜ್ ಅನ್ನು ನ್ಯಾಯಾಲಯದ ಆದೇಶವೊಂದು ಪುನಃಸ್ಥಾಪಿಸಿದ ಹಿನ್ನೆಲೆಯಲ್ಲಿ ಈ ಮೈಲುಗಲ್ಲು ಸ್ಥಾಪಿಸುವುದು ಸಾಧ್ಯವಾಗಿದೆ.

News

ರಾಷ್ಟ್ರೀಯ ಹೆದ್ದಾರಿಯ ಟೋಲ್‌ನಲ್ಲಿ MLCಯನ್ನು ತಡೆದು ಅನುಚಿತ ವರ್ತನೆ!

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿಯ ಟೋಲ್‌ನಲ್ಲಿ MLCಯನ್ನು ತಡೆದು ಅನುಚಿತ ವರ್ತನೆ! ವಿಜಯಪುರ ನಗರದ ಹೊರವಲಯದಲ್ಲಿರುವ ಬೆಂಗಳೂರು-ಸೋಲಾಪುರ ಹೈವೇಯಲ್ಲಿರುವ ಟೋಲ್‌ನಲ್ಲಿ ಕೇಶವ ಪ್ರಸಾದ್ ಅವರ ಪಾಸ್ ಹಾಗೂ ಪಿಎ ಮೊಬೈಲ್ ಕಸಿದುಕೊಂಡ ಮಹಿಳಾ ಸಿಬ್ಬಂದಿ ಅನುಚಿತ ವರ್ತನೆ ತೋರಿದ್ದಾರೆ.

Business

ನ್ಯೂಜಿಲೆಂಡ್ ಜೊತೆಗೂ ಟ್ರೇಡ್ ಡೀಲ್ ಮುಗಿಸಿದ ಭಾರತ; ಈ ವರ್ಷದಲ್ಲೇ ಭಾರತಕ್ಕಿದು 3ನೇ ಎಫ್​ಟಿಎ

India and New Zealand finalize the FTA: ವಿವಿಧ ದೇಶಗಳೊಂದಿಗೆ ಭಾರತ ತ್ವರಿತಗತಿಯಲ್ಲಿ ಮುಕ್ತ ವ್ಯಾಪಾರ ಒಪ್ಪಂದಗಳನ್ನು ಕುದುರಿಸುತ್ತಿದೆ. ಬ್ರಿಟನ್ ಮತ್ತು ಓಮನ್ ಜೊತೆ ಇತ್ತೀಚೆಗಷ್ಟೇ ಎಫ್​ಟಿಎ ಮಾಡಿಕೊಂಡಿದ್ದ ಭಾರತ ಈಗ ನ್ಯೂಜಿಲೆಂಡ್ ಜೊತೆ ಡೀಲ್ ಅಂತಿಮಗೊಳಿಸಿದೆ. 9 ತಿಂಗಳ ಹಿಂದಷ್ಟೇ ಶುರುವಾದ ಮಾತುಕತೆಗಳು ಕ್ಷಿಪ್ರಗತಿಯಲ್ಲಿ ಅಂತಿಮಗೊಂಡಿವೆ. ನವದೆಹಲಿ, ಡಿಸೆಂಬರ್ 22: ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವೆ ಮುಕ್ತ ವ್ಯಾಪಾರ ಒಪ್ಪಂದ (India New Zealand Trade Deal) ಅಂತಿಮಗೊಂಡಿದೆ. ಇದೇ ಮಾರ್ಚ್ ತಿಂಗಳಿಂದ ಎರಡೂ ಕಡೆಗಳಿಂದ […]

ಸಿನಿಮಾ

ಪೈರಸಿಯಲ್ಲೂ ದಾಖಲೆ ಬರೆದ ‘ಡೆವಿಲ್’; 10 ಸಾವಿರ ಲಿಂಕ್ ಡಿಲೀಟ್

‘ಡೆವಿಲ್’ ಕನ್ನಡ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಭಾರಿ ಪೈರಸಿ ಕಾಟಕ್ಕೆ ಸಿಲುಕಿದೆ. ಚಿತ್ರತಂಡ ಇದುವರೆಗೆ 10,000ಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳನ್ನು ಡಿಲೀಟ್ ಮಾಡಿಸಿದೆ. ಥಿಯೇಟರ್‌ನಲ್ಲಿ ಸಿನಿಮಾ ನೋಡುವಂತೆ ಮನವಿ ಮಾಡಿದೆ. ವಿಶ್ವದಲ್ಲೇ ಒಂದು ಚಿತ್ರಕ್ಕೆ ಇಷ್ಟು ದೊಡ್ಡ ಪ್ರಮಾಣದ ಪೈರಸಿ ನಡೆದಿರುವುದು ಇದೇ ಮೊದಲು ಎಂದು ತಂಡ ಹೇಳಿದೆ. ಈ ವೈರಸ್‌ನಿಂದ ಚಿತ್ರೋದ್ಯಮಕ್ಕೆ ಭಾರಿ ನಷ್ಟವಾಗುತ್ತಿದೆ. ಡೆವಿಲ್’ ಸಿನಿಮಾವು ಡಿಸೆಂಬರ್ 11ರಂದು ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅಂದುಕೊಂಡ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft