Health +

ಈ ಆಹಾರಗಳನ್ನು ಸೇವನೆ ಮಾಡುವುದರಿಂದ ಸುಲಭವಾಗಿ ಒತ್ತಡದಿಂದ ಮುಕ್ತಿ ಪಡೆಯಬಹುದು

ಇತ್ತೀಚಿನ ದಿನಗಳಲ್ಲಿ ಒತ್ತಡವು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಕುಟುಂಬದ ಜವಾಬ್ದಾರಿ, ಕೆಲಸ , ವೈಯಕ್ತಿಕ ಚಿಂತೆ ಇವೆಲ್ಲದರ ಚಿಂತೆಯಿಂದ ಒತ್ತಡದ ಜೀವನ ನಡೆಸುತ್ತಿದ್ದಾರೆ. ಈ ಅತಿಯಾದ ಒತ್ತಡವು ಮಾನಸಿಕ ಮಾತ್ರವಲ್ಲದೆ ದೈಹಿಕ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರಬಹುದು. ಹಾಗಾಗಿ ಒತ್ತಡದಿಂದ ಮುಕ್ತಿ ಪಡೆಯಲು ಪ್ರತಿನಿತ್ಯ ಈ ಕೆಲವು ಆಹಾರಗಳನ್ನು ಸೇವನೆ ಮಾಡಿ. ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಒತ್ತಡದ (stress) ಜೀವನವನ್ನು ನಡೆಸುತ್ತಿದ್ದಾರೆ. ಕೆಲಸ, ವೈಯಕ್ತಿಕ ಚಿಂತೆ, ಕುಟುಂಬದ ಜವಾಬ್ದಾರಿ ಮಾತ್ರವಲ್ಲ ಜೀವನಶೈಲಿ, ಆಹಾರ […]

News

‘ಜರ್ಮನ್ ಭೇಟಿ ವೇಳೆ ರಾಹುಲ್ ಗಾಂಧಿ ಭಾರತದ ಶತ್ರುಗಳ ಭೇಟಿ’ ಬಿಜೆಪಿ ಆರೋಪ !

ಬೆಂಗಳೂರು : ‘ಜರ್ಮನ್ ಭೇಟಿ ವೇಳೆ ರಾಹುಲ್ ಗಾಂಧಿ ಭಾರತದ ಶತ್ರುಗಳ ಭೇಟಿ’ ಬಿಜೆಪಿ ಆರೋಪ ! ಬರ್ಲಿನ್‌ನ ಹರ್ಟಿ ಶಾಲೆಯ ಅಧ್ಯಕ್ಷ ಕಾರ್ನೊಲ್ಲಿಯ ವೋಲ್ ಅವರ ಜೊತೆಗೆ ರಾಹುಲ್ ಇರುವ ಚಿತ್ರವನ್ನು ಸುದ್ದಿಗೋಷ್ಠಿಯಲ್ಲಿ ತೋರಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಅವರು ನಮ್ಮ ಆರೋಪಕ್ಕೆ ಇದೇ ಪುರಾವೆ ಎಂದಿದ್ದಾರೆ.

Sports

Messi ತೆರಳಿದರೂ ಮುಗಿಯದ ಗದ್ದಲ; ಗಂಗುಲಿಯಿಂದ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ!

ಕೋಲ್ಕತಾದ ಅರ್ಜೆಂಟೀನ ಫ್ಯಾನ್ ಕ್ಲಬ್ ಅಧ್ಯಕ್ಷ ಉತ್ತಮ್ ಸಾಹ ಅವರು “ಮೆಸ್ಸಿ ಆಗಮನದಂದು ಉಂಟಾದ ನೂಕುನುಗ್ಗಲಿಗೆ ಕಾರಣ ಗಂಗುಲಿ” ಎಂದು ದೂರಿದ್ದರು. ಅವರ ವಿರುದ್ಧ ಸೌರವ್ ಗಂಗುಲಿ 50 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

News

ಹೈನುಗಾರಿಕೆ ರೈತರಿಗೆ ಭರ್ಜರಿ ಸಿಹಿ ಸುದ್ದಿ !ಹಾಲಿನ ಪ್ರೋತ್ಸಾಹಧನ 7 ರೂಪಾಯಿಗೆ ಏರಿಕೆ ಮಾಡಿದ ಕಾಂಗ್ರೆಸ್ ಸರ್ಕಾರ!

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಇಂದು ಸದನವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ರೈತರ ಹಿತರಕ್ಷಣೆ ತಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಪುನರುಚ್ಚರಿಸಿದರು.

Business

2010ರಿಂದ ತಿಂಗಳಿಗೆ 15,000 ರೂ ಹೂಡಿಕೆ; ಇವತ್ತು ನೀವು ಕೋಟ್ಯಾಧಿಪತಿ; ಸಿಂಪಲ್ 15x15x15 ಫಾರ್ಮುಲಾದಿಂದ ಸಾಧ್ಯ

Simple 15x15x15 formula to become crorepati in 15 years: ಹಣವಂತರಾಗಬೇಕೆಂದರೆ ಮೊದಲು ಹಣ ಗಳಿಸಬೇಕು, ನಂತರ ಉಳಿಸಬೇಕು, ನಂತರ ಹೂಡಿಕೆ ಮಾಡಬೇಕು. ತಿಂಗಳಿಗೆ ಕೇವಲ 15,000 ರೂ ಹೂಡಿಕೆಯಿಂದ 15 ವರ್ಷದಲ್ಲಿ ಒಂದು ಕೋಟಿ ರೂ ಗಳಿಸಲು ಸಾಧ್ಯ. ಅದಕ್ಕೆ ನಿಯಮಿತ ಹೂಡಿಕೆ ಮತ್ತು ಆ ಹೂಡಿಕೆ ದೀರ್ಘಾವಧಿಯಲ್ಲಿ ಉತ್ತಮ ರಿಟರ್ನ್ ಕೊಡಬೇಕು. ಕೋಟ್ಯಾಧಿಪತಿ ಆಗಬೇಕು ಎನ್ನುವುದು ಹಿಂದೆ ಹಲವರ ಕನಸಾಗಿತ್ತು. ಈಗ ಕೋಟಿ ರೂ ಹಣಕ್ಕೆ ಹಿಂದಿನಷ್ಟು ಮೌಲ್ಯ ಉಳಿದಿಲ್ಲ. ಹಣದುಬ್ಬರದ ಪರಿಣಾಮ […]

Entertainment ಸಿನಿಮಾ

ಬಿಗ್ ಬಾಸ್ ಕ್ಯಾಪ್ಟನ್ ಆದ ಕಾವ್ಯಾ; ಗಿಲ್ಲಿ ಬಿಟ್ಟು ಆಡಲು ಇದು ಅಗ್ನಿ ಪರೀಕ್ಷೆ

12ನೇ ವಾರದಲ್ಲಿ ಬಿಗ್ ಬಾಸ್ ಕ್ಯಾಪ್ಟನ್ ಆಗಿರುವ ಕಾವ್ಯ ಶೈವ ಅವರ ಎದುರು ಸವಾಲು ಇದೆ. ಗಿಲ್ಲಿ ನಟನನ್ನು ಬಿಟ್ಟು ತಾನು ಆಟ ಆಡಬಲ್ಲೆ ಎಂಬುದನ್ನು ಕಾವ್ಯ ಅವರೀಗ ತೋರಿಸಬೇಕಿದೆ. ಗಿಲ್ಲಿಯನ್ನು ಪೂರ್ತಿಯಾಗಿ ದೂರ ತಳ್ಳಿದರೆ ಆಗಲೂ ಅವರ ಮೇಲೆ ಬೇರೆ ಅಭಿಪ್ರಾಯ ಬರಬಹುದು. ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಇನ್ನೇನು ಕೆಲವೇ ವಾರಗಳಲ್ಲಿ ಮುಕ್ತಾಯ ಆಗಲಿದೆ. ಈ ಸೀಸನ್ ಆರಂಭ ಆದಾಗಿನಿಂದ ಗಿಲ್ಲಿ ನಟ (Gilli Nata) ಮತ್ತು ಕಾವ್ಯ ಶೈವ ಅವರು ಜೊತೆಯಾಗಿಯೇ ಇದ್ದಾರೆ. ಅವರಿಬ್ಬರ […]

Sports

ಟೀಮ್ ಇಂಡಿಯಾದ ಮುಂದಿನ ಪಂದ್ಯ ಮುಂದಿನ ವರ್ಷ: ಇಲ್ಲಿದೆ ವೇಳಾಪಟ್ಟಿ

Team India: ಸೌತ್ ಆಫ್ರಿಕಾ ವಿರುದ್ಧದ ಸರಣಿ ಮುಗಿಸಿರುವ ಟೀಮ್ ಇಂಡಿಯಾ ಮುಂಬರುವ ಟಿ20 ವಿಶ್ವಕಪ್​ಗೂ ಮುನ್ನ 8 ಪಂದ್ಯಗಳನ್ನಾಡಲಿದೆ. ತವರಿನಲ್ಲಿ ನಡೆಯಲಿರುವ ಈ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇದಾದ ಬಳಿಕ ಟಿ20 ಪಂದ್ಯಗಳು ಜರುಗಲಿದೆ. ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿ ಮುಗಿದಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಸೌತ್ ಆಫ್ರಿಕಾ ತಂಡ ಗೆದ್ದುಕೊಂಡರೆ, ಮೂರು ಮ್ಯಾಚ್​ಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಟೀಮ್ ಇಂಡಿಯಾ ಗೆದ್ದುಕೊಂಡಿದೆ. […]

Sports

IND Vs SA T20 ಸೋತಾಫ್ರಿಕಾ, ಭಾರತಕ್ಕೆ ಸರಣಿ ಜಯ!

ಬೆಂಗಳೂರು : IND Vs SA T20 ಸೋತಾಫ್ರಿಕಾ, ಭಾರತಕ್ಕೆ ಸರಣಿ ಜಯ!ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಮ್ ನಲ್ಲಿ ಶುಕ್ರವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ T20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ತಂಡವು 30 ರನ್ ಗಳಿಂದ ಜಯಗಳಿಸುವ ಮೂಲಕ ದಕ್ಷಿಣ ಆಫ್ರಿಕಾಕ್ಕೆ ಸೋಲುಣಿಸಿದೆ. ಆ ಮೂಲಕ 3-1 ಅಂಕಗಳಿಂದ ಸರಣಿ ತನ್ನದಾಗಿಸಿಕೊಂಡಿದೆ.

Health +

ಈ 7 ಆರೋಗ್ಯ ಸಮಸ್ಯೆ ಇರುವವರು ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಾರದು ಎಚ್ಚರ!

ನೀವು ಕೂಡ ಪ್ರತಿದಿನ ಬೆಳಿಗ್ಗೆ ಚಹಾದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸುತ್ತೀರಾ? ಹಾಗಾದರೆ ನೀವು ಬಹಳ ಜಾಗರೂಕರಾಗಿರಬೇಕು. ಹೌದು, ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ದೇಹದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅದರಲ್ಲಿಯೂ 7 ರೀತಿಯ ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎಂದಿಗೂ ಚಹಾ ಕುಡಿಯಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದಕ್ಕೆ ಕಾರಣವೇನು? ಈ ಅಭ್ಯಾಸದಿಂದ ಯಾವ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ. ಕೆಲವರಿಗೆ ಚಹಾ (Tea) ಕೇವಲ ಪಾನೀಯವಲ್ಲ, ಅದು […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft