Sports

ಇಂಗ್ಲಿಸ್​ಗೆ ಜಾಕ್ ಪಾಟ್: ಒಂದು ಮ್ಯಾಚ್​ಗೆ ಬರೋಬ್ಬರಿ 2.14 ಕೋಟಿ ರೂ.

IPL 2026 Josh Inglis: ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಜೋಸ್ ಇಂಗ್ಲಿಸ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ ಆಡಿರುವುದು ಕೇವಲ 11 ಪಂದ್ಯಗಳನ್ನು ಮಾತ್ರ. ಅದು ಕೂಡ ಪಂಜಾಬ್ ಕಿಂಗ್ಸ್ ಪರ. ಕಳೆದ ಸೀಸನ್​ನಲ್ಲಿ ಪಂಜಾಬ್ ಪರ 11 ಮ್ಯಾಚ್​ಗಳನ್ನಾಡಿದ್ದ ಇಂಗ್ಲಿಸ್ ಒಂದು ಅರ್ಧಶತಕದೊಂದಿಗೆ 278 ರನ್ ಕಲೆಹಾಕಿದ್ದರು. ಈ ಬಾರಿ ಆಸ್ಟ್ರೇಲಿಯನ್ ದಾಂಡಿಗ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯಲಿದ್ದಾರೆ. IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜು ಪ್ರಕ್ರಿಯೆಗೆ ತೆರೆ ಬಿದ್ದಿದೆ. ಈ […]

News

ಮಾಹಿತಿ ನೀಡದಿದ್ದರೆ ಕೆಲಸದಿಂದ ವಜಾ! ಸರ್ಕಾರಿ ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್‌ನಿಂದ ಎಚ್ಚರಿಕೆ !

ಬೆಂಗಳೂರು : ಮಾಹಿತಿ ನೀಡದಿದ್ದರೆ ಕೆಲಸದಿಂದ ವಜಾ! ಸರ್ಕಾರಿ ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್‌ನಿಂದ ಎಚ್ಚರಿಕೆ ! ಸರಕಾರಿ ವಕೀಲರು ಕೋರಿದ ಮಾಹಿತಿ ನೀಡದ ಅಥವಾ ವಿಳಂಬ ಮಾಡುವ ಸರಕಾರಿ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಸಿ ಸೇವೆಯಿಂದ ವಜಾಗೊಳಿಸಲು ಆದೇಶಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

Entertainment ಸಿನಿಮಾ

ರಕ್ಷಿತಾ ಶೆಟ್ಟಿ ಆಟವೇಕೆ ಹೀಗಾಯ್ತು? ಬದಲಾಗದಿದ್ದರೆ ಇದೆ ಕಷ್ಟ

ರಕ್ಷಿತಾ ಶೆಟ್ಟಿ ಅವರ ಆಟದ ಶೈಲಿ ಬಗ್ಗೆ ಅನೇಕರಿಗೆ ಮೆಚ್ಚುಗೆ ಇತ್ತು. ಅವರು ಅಶ್ವಿನಿ ಗೌಡ ಹಾಗೂ ಜಾನ್ವಿಯನ್ನು ಎದುರು ಹಾಕಿಕೊಂಡಾಗ ಅವರ ಆಟಕ್ಕೆ ಸಖತ್ ಮೈಲೇಜ್ ಸಿಕ್ಕಿತು. ಆದರೆ, ರಕ್ಷಿತಾಗಿರೋ ಓವರ್ ಕಾನ್ಫಿಡೆನ್ಸ್ ಅವರನ್ನು ಹಾಳು ಮಾಡುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್​ಗೆ ಬಂದಾಗ ಸಾಕಷ್ಟು ಗಮನ ಸೆಳೆದರು. ಅವರ ಆಟದ ಶೈಲಿ ಎಲ್ಲರಿಗೂ ಇಷ್ಟ ಆಗಿತ್ತು. ಆದರೆ, ರಕ್ಷಿತಾ ಶೆಟ್ಟಿ ಈಗ ಸಂಪೂರ್ಣವಾಗಿ ಬದಲಾಗಿದ್ದಾರೆ. ಅವರಲ್ಲಿ ಓವರ್ ಕಾನ್ಫಿಡೆನ್ಸ್ […]

Health +

ಮೊಟ್ಟೆ ತಿಂದರೆ ಕ್ಯಾನ್ಸರ್ ಬರುತ್ತಾ? ಮೊಟ್ಟೆ ರಹಸ್ಯ ಬಿಚ್ಚಿಟ್ಟ ತಜ್ಞ ವೈದ್ಯರು, ಎಲ್ಲಾ ಗೊಂದಲಗಳಿಗೆ ತೆರೆ!

ಮೊಟ್ಟೆ ಮೇಲೆ ಸದ್ಯ ಅನುಮಾನ ‌ಮೂಡಿದೆ. ಮೊಟ್ಟೆಗಳಲ್ಲಿ AOZ (ನೈಟ್ರೋಫ್ಯುರಾನ್) ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆ ಎಂಬ ಸುದ್ದಿ ವೈರಲ್ ಆಗಿದೆ. ಹೀಗಾಗಿ ಹೆದರಿದ ಜನರು ಮೊಟ್ಟೆ ಸೇವಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಆದ್ರೆ, ಇದುವರೆಗೂ ಅಧಿಕೃತವಾಗಿ ಯಾವುದೇ ಅಂಶ ಬೆಳಕಿಗೆ ಬಂದಿಲ್ಲ. ಹೀಗಾಗಿ ಜನ ಗೊಂದಲದಲ್ಲಿದ್ದಾರೆ. ಮೊಟ್ಟೆ ಸೇವಿಸೋದ್ರಿಂದ ಆರೋಗ್ಯಕ್ಕೆ ಕಂಟಕನಾ? ಮೊಟ್ಟೆಯಲ್ಲಿ ಕ್ಯಾನ್ಸರ್​ ಕಾರಕ ಪತ್ತೆಯಾಗಿದ್ಯಾ? ಮೊಟ್ಟೆ ತಿಂದರೇ ಮಾರಕ ಕ್ಯಾನ್ಸರ್​ ಬರುತ್ತಾ? ಹೀಗೊಂದು ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಆಗುತ್ತಿದ್ದು, […]

News Technology

AI ಬೂಮ್ ಎಫೆಕ್ಟ್: ಸ್ಮಾರ್ಟ್‌ಫೋನ್‌ಗಳ ಬೆಲೆ ಏರಿಕೆ ಖಚಿತ! RAM ಕೊರತೆಯಿಂದ 2026ರಲ್ಲಿ ಮೊಬೈಲ್ ಮಾರುಕಟ್ಟೆಗೆ ಹೊಡೆತ!

ಟೆಕ್ ಸಮಾಚಾರ ,ಡಿಸೆಂಬರ್ 16: ಕೃತಕ ಬುದ್ಧಿಮತ್ತೆ (AI) ವಲಯದಲ್ಲಿನ ಹಠಾತ್ ಬೆಳವಣಿಗೆಯಿಂದಾಗಿ ಜಾಗತಿಕ ಹಾರ್ಡ್‌ವೇರ್ ಮಾರುಕಟ್ಟೆಯಲ್ಲಿ ತೀವ್ರ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಇದು ಮುಂಬರುವ ದಿನಗಳಲ್ಲಿ ಸ್ಮಾರ್ಟ್‌ಫೋನ್ ಬೆಲೆಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ತಂತ್ರಜ್ಞಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. AI ತಂತ್ರಜ್ಞಾನಕ್ಕೆ ಅಗತ್ಯವಿರುವ ಹೆಚ್ಚಿನ ಸಾಮರ್ಥ್ಯದ ಮೆಮೊರಿ ಚಿಪ್‌ಗಳು (RAM ಮತ್ತು ಸ್ಟೋರೇಜ್) ಮತ್ತು ಎಂಟರ್‌ಪ್ರೈಸ್-ಗ್ರೇಡ್ ಮೆಮೊರಿಗಳ ಬೇಡಿಕೆ ಡೇಟಾ ಸೆಂಟರ್‌ಗಳಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಪರಿಣಾಮವಾಗಿ, ಸಾಮಾನ್ಯ ಮೊಬೈಲ್ ತಯಾರಕರಿಗೆ ಈ ಚಿಪ್‌ಗಳ […]

GULF

ಗಲ್ಫ್ ರಾಷ್ಟ್ರಗಳಲ್ಲಿ 25,000ಕ್ಕೂ ಹೆಚ್ಚು ಭಾರತೀಯ ಕಾರ್ಮಿಕರಿಗೆ ಶೋಷಣೆ: ವೇತನ ವಿಳಂಬ, ಪಾಸ್‌ಪೋರ್ಟ್ ವಶಕ್ಕೆ; ತಕ್ಷಣ ಮಧ್ಯಪ್ರವೇಶಕ್ಕೆ ಕೇಂದ್ರ ಸರ್ಕಾರ ನಿರ್ಧಾರ!

ಇಂಡಿಯಾ – ಗಲ್ಫ್, ಡಿಸೆಂಬರ್ 16: ಕೇಂದ್ರ ಸರ್ಕಾರದ ಇತ್ತೀಚಿನ ವಿಶ್ಲೇಷಣಾ ವರದಿಯ ಪ್ರಕಾರ, ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗ ನಿಮಿತ್ತ ನೆಲೆಸಿರುವ 25,000ಕ್ಕೂ ಹೆಚ್ಚು ಭಾರತೀಯ ಕಾರ್ಮಿಕರು ತೀವ್ರ ಸ್ವರೂಪದ ಶೋಷಣೆ ಮತ್ತು ಕಾರ್ಮಿಕ ಹಕ್ಕುಗಳ ಉಲ್ಲಂಘನೆಯನ್ನು ಎದುರಿಸುತ್ತಿದ್ದಾರೆ. ಈ ದುರ್ಬಲ ವರ್ಗದ ಕಾರ್ಮಿಕರ ಬಹುಪಾಲು ಜನತೆ, ವಿಶೇಷವಾಗಿ ಪಂಜಾಬ್ ಮತ್ತು ಇತರ ರಾಜ್ಯಗಳವರು, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸೇರಿದಂತೆ ಏಳು ಪ್ರಮುಖ ಗಲ್ಫ್ ದೇಶಗಳಲ್ಲಿ ಕೇಂದ್ರೀಕೃತರಾಗಿದ್ದಾರೆ. ಇವರಿಗೆ ಉದ್ಯೋಗದಾತರಿಂದ ವೇತನ ಪಾವತಿಯಲ್ಲಿ ಗಣನೀಯ ವಿಳಂಬವಾಗುತ್ತಿದೆ […]

News

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಕೆಶಿ, ಇನಾಯತ್ ಅಲಿಗೆ ಬಿಗ್ ರಿಲೀಫ್

ಇ.ಡಿ ಜಾರ್ಜ್ ಶೀಟ್ ಪರಿಗಣಿಸಲು ಕೋರ್ಟ್ ನಕಾರ ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ. ಚಾರ್ಜ್‌ಶೀಟ್‌ಅನ್ನು ತಿರಸ್ಕರಿಸಿದೆ. ಪ್ರಕರಣದ ವಿಚಾರಣೆ ನಡೆಸಿರುವ ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ, “ಹಣ ವರ್ಗಾವಣೆ ತಡೆ […]

News Sports

ICC Awards: ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟ ಶಫಾಲಿ ವರ್ಮಾಗೆ ನವೆಂಬರ್ ತಿಂಗಳ ಐಸಿಸಿ ಪ್ರಶಸ್ತಿ !

ಬೆಂಗಳೂರು : ICC Awards: ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟ ಶಫಾಲಿ ವರ್ಮಾಗೆ ನವೆಂಬರ್ ತಿಂಗಳ ಐಸಿಸಿ ಪ್ರಶಸ್ತಿ ! ಶಫಾಲಿ ವರ್ಮಾ ಫೈನಲ್‌ನಲ್ಲಿ 87 ರನ್ ಗಳಿಸಿ ಭಾರತ ತಂಡ ಚಾಂಪಿಯನ್ ಆಗಲು ಪ್ರಮುಖ ಪಾತ್ರ ವಹಿಸಿದ್ದರು.

News

ಗುರುದಕ್ಷಿಣೆ ಹೆಸರಿನಲ್ಲಿ 2,500ಕ್ಕೂ ಹೆಚ್ಚು ಅಂಗಸಂಸ್ಥೆಗಳ ಮೂಲಕ ನಿಧಿ ಸಂಗ್ರಹ: ಆರೆಸ್ಸೆಸ್‌ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ !

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಟ್ವೀಟ್ ಮಾಡಿರುವ ಅವರು, “ಇದು ಭಾರತೀಯ ಮಾಧ್ಯಮಗಳು ಇದುವರೆಗೆ ಸಮರ್ಪಕವಾಗಿ ಸ್ಪರ್ಶಿಸದ ನಿರ್ಣಾಯಕ ವಿಚಾರ” ಎಂದು ಟ್ವೀಟಿಸಿದ್ದಾರೆ.

Sports

“ನಿಮ್ಮ ಹರಿಕಥೆ ಕೇಳಲು ಇಲ್ಲಿ ಸಮಯವಿಲ್ಲ”

ಬೆಂಗಳೂರು : “ನಿಮ್ಮ ಹರಿಕಥೆ ಕೇಳಲು ಇಲ್ಲಿ ಸಮಯವಿಲ್ಲ” ಎಂಬ ಹೇಳಿಕೆ ಮೂಲಕ ಯುಟಿ ಖಾದರ್ “ಹರಿಕಥೆ” ಕುರಿತು ಹಗುರವಾಗಿ ಮಾತನಾಡಿದ್ದಾರೆ, ಸ್ಪೀಕರ್ ಕ್ಷಮೆಯಾಚಿಸಬೇಕು!! ; ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ !

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft