ನನ್ನ ಮಗನಿಗೆ 8 ಗಂಟೆಯ ಆಪರೇಷನ್ ಇತ್ತು, ದೇಶದ 140 ಕೋಟಿ ಜನಕ್ಕಾಗಿ ನಾನು ಇಲ್ಲೇ ಉಳಿದೆ
ಇಂದಿರಾ ಗಾಂಧಿ, ರಾಜೀವ್ ಗಾಂಧಿ ತ್ಯಾಗದ ಮುಂದೆ ನಮ್ಮದೇನು ಅಂತ ಹೆಂಡ್ತಿ, ಮಕ್ಕಳಿಗೆ ಹೇಳಿದೆ : ಮಲ್ಲಿಕಾರ್ಜುನ ಖರ್ಗೆ !!
ಇಂದಿರಾ ಗಾಂಧಿ, ರಾಜೀವ್ ಗಾಂಧಿ ತ್ಯಾಗದ ಮುಂದೆ ನಮ್ಮದೇನು ಅಂತ ಹೆಂಡ್ತಿ, ಮಕ್ಕಳಿಗೆ ಹೇಳಿದೆ : ಮಲ್ಲಿಕಾರ್ಜುನ ಖರ್ಗೆ !!
ಇದು ನನ್ನ ಗ್ಯಾರಂಟಿ: ರಾಹುಲ್ ಗಾಂಧಿ!ಚುನಾವಣಾ ಆಯೋಗದ ಆಯುಕ್ತರಿಗೂ ರಾಗಾ ಬಿಗ್ ವಾರ್ನಿಂಗ್ !!
“ಡಿಕೆಶಿಯವರು ಪಕ್ಷಕ್ಕಾಗಿ ಹಲವು ಕಾಲ ದುಡಿದಿದ್ದಾರೆ. ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕ ಆಗಿಲ್ಲವೇ ? ಹಾಗೆಯೇ.. ಅಧಿವೇಶನ ಮುಗಿದ ತಕ್ಷಣವೇ ಡಿಕೆ ಶಿವಕುಮಾರ್ ರನ್ನು ಮುಖ್ಯಮಂತ್ರಿ ಆಗುತ್ತಾರೆ” ಎಂದು ಶಾಸಕ ಇಕ್ಬಾಲ್ ಹುಸೇನ್ ರವರು ಹೇಳಿಕೆ ನೀಡಿದ್ದಾರೆ.
ಅಳದಂಗಡಿಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮ್ ಸಮುದಾಯದ ಭಾವನೆಗಳಿಗೆ ದಕ್ಕೆಯುಂಟು ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಲಾಡಳಿತ ಮಂಡಳಿ ಮತ್ತು ಮುಸ್ಲಿಮ್ ಸಮುದಾಯದ ಮುಖಂಡರು ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಿದ್ದಾರೆ.
ಸಚಿವ ಪ್ರಹ್ಲಾದ್ ಜೋಶಿ ಅವರು ಸಂಸತ್ ಚಳಿಗಾಲದ ಅಧಿವೇಶನಕ್ಕೆ ಸ್ವತಃ ತಾವೇ ವಿನೂತನ ತಂತ್ರಜ್ಞಾನದ ಹೈಡ್ರೋಜನ್ ಕಾರ್ ಚಾಲಾಯಿಸಿಕೊಂಡು ಬಂದು ಭಾರತದ ಹೈಡ್ರೋಜನ್ ವಾಹನಗಳ ಯುಗಾರಂಭಕ್ಕೆ ನಾಂದಿ ಹಾಡಿದರು.
ಜಡ್ಜ್ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕದ ಕೈ ಸಂಸದರು !ಸಂಸದರ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ!
ಬಹ್ರೇನ್, ಕುವೈತ್, ಓಮನ್, ಕತಾರ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಬ್ಯಾನ್ ಹೇರಿದ ದೇಶಗಳು. ಅನ್ಯದೇಶ ವಿರೋಧಿ ಅಂಶ ಇರುವುದರಿಂದ ಸಿನಿಮಾಗೆ ಬ್ಯಾನ್ ಬಿದ್ದಿದೆ. ಈ ಹಿಂದೆ ಇದೇ ಕಾರಣಕ್ಕೆ 5 ಸಿನಿಮಾಗಳು ಬ್ಯಾನ್ ಆಗಿತ್ತ
Investor Raamdeo Agrawal tips on selecting stocks for investment: ಭಾರತದ ಅತಿದೊಡ್ಡ ಹಾಗೂ ಅತ್ಯಂತ ಯಶಸ್ವಿ ಹೂಡಿಕೆದಾರರಲ್ಲಿ ರಾಮದೇವ್ ಅಗರ್ವಾಲ್ ಒಬ್ಬರು. ಇವರು ಹೂಡಿಕೆ ಮಾಡಿರುವ ಅನೇಕ ಷೇರುಗಳು ಮಲ್ಟಿಬ್ಯಾಗರ್ ಆಗಿ ಓಡಿವೆ. ಮಲ್ಟಿಬ್ಯಾಗರ್ ಆಗಬಲ್ಲ ಷೇರನ್ನು ಮೊದಲೇ ಗುರುತಿಸುವುದು ಹೇಗೆ, ಯಾವ ರೀತಿಯ ಷೇರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಅವರು ಟಿಪ್ಸ್ ನೀಡಿದ್ದಾರೆ. ಷೇರು ಮಾರುಕಟ್ಟೆಯಲ್ಲಿ (Stock Market) ಹೂಡಿಕೆ ಮಾಡುವುದು ಕೆಲವರಿಗೆ ಜೂಜು, ಕೆಲವರಿಗೆ ತಂತ್ರಗಾರಿಕೆ. ಒಂದು ಕಂಪನಿಯ ಷೇರು ಒಂದು […]
‘ಧುರಂಧರ್’ ಸಿನಿಮಾ 350 ಕೋಟಿಗೂ ಹೆಚ್ಚು ಗಳಿಸಿ ಬಾಕ್ಸ್ ಆಫೀಸ್ನಲ್ಲಿ ಸುನಾಮಿ ಎಬ್ಬಿಸಿದೆ. ‘ಎ’ ಪ್ರಮಾಣಪತ್ರದ ನಡುವೆಯೂ ಯಶಸ್ಸು ಗಳಿಸಿರುವ ಈ ಸ್ಪೈ ಥ್ರಿಲ್ಲರ್, ‘ಕಾಂತಾರ: ಚಾಪ್ಟರ್ 1’ ದಾಖಲೆಯನ್ನು ಮುರಿಯುವತ್ತ ಸಾಗಿದೆ. ಇದು ರಣವೀರ್ ಸಿಂಗ್ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್ ನೀಡಿದ್ದು, ಮುಂದಿನ ದಿನಗಳಲ್ಲಿ ಇದರ ಅಬ್ಬರ ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ ಬಾಕ್ಸ್ ಆಫೀಸ್ನಲ್ಲಿ ‘ಧುರಂಧರ್’ ಸಿನಿಮಾ (Dhurandhar Movie) ಸುನಾಮಿ ಎಬ್ಬಿಸುತ್ತಿದೆ. ಈ ಚಿತ್ರದ ಭಾರತದ ಕಲೆಕ್ಷನ್ 240 ಕೋಟಿ ರೂಪಾಯಿ ಆಗಿದೆ. ಇನ್ನು, […]
ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ ಮತ್ತು ಭಾರತದಾದ್ಯಂತ ಜನರನ್ನು ಒಗ್ಗೂಡಿಸಿದ ವಂದೇ ಮಾತರಂ ಹಾಡನ್ನು ಧಾರ್ಮಿಕ ಆಧಾರದ ಮೇಲೆ ದೇಶವನ್ನು ವಿಭಜಿಸಲು, ತಮ್ಮ ರಾಜಕೀಯ ಲಾಭಕ್ಕೆ ಬಳಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಟ ಕಿಶೋರ್ ಕುಮಾರ್ ಖಂಡಿಸಿದ್ದಾರೆ.
Dream Times @2025. All Rights Reserved. Powered By Exalt Techsoft