‘ರಾಷ್ಟ್ರೀಯ ವೈದ್ಯರ ದಿನ’ ಪ್ರಕೃತಿ ಜೀವ ಕೊಟ್ಟರೆ,ವೈದ್ಯರು ಜೀವ ಕಾಯುತ್ತಾರೆ. ವೈದ್ಯಲೋಕವೇ ಜನಕೋಟಿ ಜೀವಗಳ ಆಧಾರ.
- BY Irshad
- July 1, 2026
- 0 Comments
ಆಪರೇಷನ್ ಸಿಂಧೂರ್ ಸಾವುನೋವುಗಳ ಬಗ್ಗೆ ಸಂಸತ್ತಿಗೆ ತಪ್ಪು ಮಾಹಿತಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ ಕಾಂಗ್ರೆಸ್
- BY admin
- June 30, 2026
- 0 Comments
ಹೊಸದಿಲ್ಲಿ, ಜೂನ್ 30, 2026: ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ವೇಳೆ ಭಾರತೀಯ ಸಶಸ್ತ್ರ ಪಡೆಗಳ ಸಾವುನೋವುಗಳ ಕುರಿತು ಸಂಸತ್ತಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಮಂಗಳವಾರ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದೆ. ಕಾಂಗ್ರೆಸ್ ಹಿರಿಯ ನಾಯಕ ಮತ್ತು ಸಾರ್ವಜನಿಕ ಲೆಕ್ಕಪತ್ರ ಸಮಿತಿ (PAC) ಅಧ್ಯಕ್ಷ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು, ರಕ್ಷಣಾ ಸಚಿವರ ವಿರುದ್ಧ […]
ಸೈಬರ್ ಭದ್ರತೆ ಭೀತಿ: ಆಪಲ್ ಸಂಸ್ಥೆಯಿಂದ ತುರ್ತು ಸಾಫ್ಟ್ವೇರ್ ಅಪ್ಡೇಟ್ ಬಿಡುಗಡೆ
- BY admin
- June 30, 2026
- 0 Comments
ಬೆಂಗಳೂರು, ಜೂನ್ 30: ಜಾಗತಿಕ ತಂತ್ರಜ್ಞಾನ ದೈತ್ಯ ಆಪಲ್ (Apple) ಸಂಸ್ಥೆಯು ತನ್ನ ಐಫೋನ್ ಬಳಕೆದಾರರ ಸುರಕ್ಷತೆಗಾಗಿ ಇತಿಹಾಸದಲ್ಲೇ ಮೊದಲ ಬಾರಿಗೆ ಹೊಸ ಮಾದರಿಯ ತುರ್ತು ಸಾಫ್ಟ್ವೇರ್ ಭದ್ರತಾ ಅಪ್ಡೇಟ್ಗಳನ್ನು ಬಿಡುಗಡೆ ಮಾಡಿದೆ. ಕೃತಕ ಬುದ್ಧಿಮತ್ತೆ (AI) ಆಧಾರಿತ ಸೈಬರ್ ದಾಳಿಗಳನ್ನು ತಡೆಯಲು ಮತ್ತು ಬಳಕೆದಾರರ ವೈಯಕ್ತಿಕ ಡೇಟಾವನ್ನು ರಕ್ಷಿಸಲು ಕಂಪನಿಯು ಈ ಮಹತ್ವದ ಕ್ರಮವನ್ನು ಕೈಗೊಂಡಿದೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ತೀವ್ರ ಬೆಳವಣಿಗೆಯಿಂದಾಗಿ ಹ್ಯಾಕರ್ಗಳು ಇತ್ತೀಚಿನ ದಿನಗಳಲ್ಲಿ ಅತ್ಯಂತ ವೇಗವಾಗಿ ಮತ್ತು ಅತ್ಯಾಧುನಿಕ ಮಾಲ್ವೇರ್ಗಳನ್ನು […]
ಹಲ್ದಿಯಾ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಅಗ್ನಿ ಅವಘಡ! ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಕಾರ್ಮಿಕರು! 20 ಮಂದಿಗೆ ಗಾಯ, 6 ಗಂಭೀರ !ತನಿಖೆಗೆ ಆದೇಶ
- BY admin
- June 30, 2026
- 0 Comments
ಕೋಲ್ಕತ್ತಾ, ಜೂನ್ 30: ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಹಲ್ದಿಯಾ ತೈಲ ಸಂಸ್ಕರಣಾಗಾರದಲ್ಲಿ ಮಂಗಳವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸಂಸ್ಕರಣಾಗಾರದ ನಾಫ್ತಾ ಸಾಗಿಸುವ ಮುಖ್ಯ ಪೈಪ್ಲೈನ್ನಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಭಾರಿ ಬೆಂಕಿಯ ಜ್ವಾಲೆಯಿಂದಾಗಿ ಇಡೀ ಪ್ರದೇಶವು ದಟ್ಟ ಕಪ್ಪು ಹೊಗೆಯಿಂದ ಆವೃತವಾಗಿತ್ತು. ಈ ದುರಂತದಲ್ಲಿ ಕನಿಷ್ಠ 20 ಮಂದಿ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಸುತ್ತಮುತ್ತಲಿನ ಕೈಗಾರಿಕಾ ವಲಯದಲ್ಲಿ ತೀವ್ರ ಆತಂಕ ಮತ್ತು ಆಹಕಾರದ ವಾತಾವರಣ ಸೃಷ್ಟಿಯಾಗಿದೆ. ಮಂಗಳವಾರ ಬೆಳಗಿನ ಜಾವ 4:00 ರಿಂದ […]
ಅಡುಗೆ ಸಿಬ್ಹಬಂದಿಗೆ ಹಲ್ಲೆ ಮತ್ತು ನಿಂದನೆ ಆರೋಪ: ಐಪಿಎಲ್ ಆಟಗಾರ ಶಶಾಂಕ್ ಸಿಂಗ್ ಮತ್ತು ಅವರ ತಂದೆಯ ವಿರುದ್ಧ ಪ್ರಕರಣ ದಾಖಲು
- BY admin
- June 30, 2026
- 0 Comments
ಭೋಪಾಲ್, ಜೂನ್ 30, 2026: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಸ್ಟಾರ್ ಬ್ಯಾಟರ್ ಆಗಿ ಗುರುತಿಸಿಕೊಂಡಿರುವ ಶಶಾಂಕ್ ಸಿಂಗ್ ಮತ್ತು ಅವರ ತಂದೆ, ನಿವೃತ್ತ ವಿಶೇಷ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಶೈಲೇಶ್ ಸಿಂಗ್ ಅವರ ವಿರುದ್ಧ ಭೋಪಾಲ್ನ ರತೀಬಡ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ತಮ್ಮ ಮನೆಯಲ್ಲಿ ಕೆಲಸಕ್ಕಿದ್ದ ಅಡುಗೆ ಭಟ್ಟನ ಮೇಲೆ ಹಲ್ಲೆ ನಡೆಸಿದ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಮತ್ತು ಮೊಬೈಲ್ ಫೋನ್ ಕಸಿದುಕೊಂಡು ಕೂಡಿಹಾಕಿದ ಗಂಭೀರ ಆರೋಪ […]
ತಮಿಳುನಾಡು ಯುಟ್ಯೂಬ್ ನೋಡಿ ಮನೆಯಲ್ಲೇ ಹೆರಿಗೆ ; ತೀವ್ರ ರಕ್ತಸ್ರಾವದಿಂದ ಮಹಿಳೆ ಮೃತ್ಯು
- BY Irshad
- June 30, 2026
- 0 Comments







