ಮತದಾರರ ಪಟ್ಟಿ ಹಗರಣ: ಅಗತ್ಯವಿದ್ದರೆ ವರುಣಾ, ಚಾಮರಾಜಪೇಟೆಯಲ್ಲೂ ತನಿಖೆಯಾಗಲಿ! ಡಿ.ಕೆ. ಶಿವಕುಮಾರ್
ರಾಜ್ಯದ ಮತದಾರರ ಪಟ್ಟಿ ಅಕ್ರಮಗಳ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ. ಚುನಾವಣಾ ಆಯೋಗವು ಅಗತ್ಯವಿದ್ದರೆ ವರುಣಾ ಮತ್ತು ಚಾಮರಾಜಪೇಟೆ ಕ್ಷೇತ್ರಗಳಲ್ಲಿಯೂ ತನಿಖೆ ನಡೆಸಲಿ ಎಂದು ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಚಿಲುಮೆ ಸಂಸ್ಥೆಯ ಮೂಲಕ ಬಿಜೆಪಿ ಅಕ್ರಮ ಎಸಗಿದೆ ಎಂದು ಆರೋಪಿಸಿದ್ದಾರೆ. ಬೆಂಗಳೂರು (ಆ.08): ರಾಜ್ಯದಲ್ಲಿ ನಡೆದ ಮತದಾರರ ಪಟ್ಟಿ ಅಕ್ರಮಗಳ ವಿರುದ್ಧ ಕಾಂಗ್ರೆಸ್ ಪಕ್ಷದ ಹೋರಾಟ ಮುಂದುವರಿಯಲಿದೆ. ಯಾವುದೇ ಕ್ಷೇತ್ರದಲ್ಲಿ ಡಬಲ್ ಎಂಟ್ರಿ ಆಗಿದ್ದರೂ ಅದು ತಪ್ಪು. ವರುಣಾ, ಚಾಮರಾಜಪೇಟೆ ಸೇರಿದಂತೆ ಯಾವುದೇ ಕ್ಷೇತ್ರದ ಬಗ್ಗೆ ತನಿಖೆಯಾಗಲಿ, ಅದನ್ನು […]











