ಕೃಷಿಕರ ತೀವ್ರ ಸಂಕಷ್ಟ: ಧಾರವಾಡದಲ್ಲಿ ದರ ಕುಸಿತದಿಂದ 3 ಎಕರೆ ಮೆಣಸಿನಕಾಯಿ ಬೆಳೆ ನಾಶ ಮಾಡಿದ ರೈತ; ಬೀದರ್ನಲ್ಲಿ ಬೆಳೆ ಒಣಗಿ ಅಪಾರ ನಷ್ಟ!
- BY admin
- July 23, 2026
- 0 Comments
ಧಾರವಾಡ, ಜುಲೈ 23, 2026: ಉತ್ತರ ಕರ್ನಾಟಕ ಭಾಗದಲ್ಲಿ ಕೃಷಿ ಬಿಕ್ಕಟ್ಟು ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಧಾರವಾಡ ಜಿಲ್ಲೆಯಲ್ಲಿ ಬೆಲೆ ಕುಸಿತದ ಬಿಸಿಗೆ ನೊಂದ ರೈತನೊಬ್ಬ ತಾನು ಅತ್ಯಂತ ಶ್ರಮವಹಿಸಿ ಬೆಳೆದಿದ್ದ ಮೂರು ಎಕರೆ ಮೆಣಸಿನಕಾಯಿ ಬೆಳೆಯನ್ನು ಸ್ವತಃ ಟ್ರ್ಯಾಕ್ಟರ್ ಹಾರಿಸಿ ನಾಶಪಡಿಸಿರುವ ಅತ್ಯಂತ ವಿಷಾದನೀಯ ಘಟನೆ ವರದಿಯಾಗಿದೆ. ಬಿತ್ತನೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಹಾಗೂ ಕೂಲಿ ವೆಚ್ಚಕ್ಕಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿ ಹಗಲಿರುಳು ಕಷ್ಟಪಟ್ಟು ಬೆಳೆದಿದ್ದ ಬೆಳೆಗೆ ಮಾರುಕಟ್ಟೆಯಲ್ಲಿ ಕನಿಷ್ಠ ಕೊಯಿಲು […]
ಭಾರತಕ್ಕೆ ಸರಾಗವಾಗಿ ಬರುತ್ತಿರುವ ವಿದೇಶೀ ನೇರ ಹೂಡಿಕೆ; ಕರ್ನಾಟಕಕ್ಕೆ ಭರ್ಜರಿ ಹೂಡಿಕೆ ಹೆಚ್ಚಳ; ಎರಡನೇ ಸ್ಥಾನಕ್ಕೆ ಜಿಗಿತ
- BY Irshad
- July 23, 2026
- 0 Comments
FDI inflow sees huge increase: 2025-26ರ ಹಣಕಾಸು ವರ್ಷದಲ್ಲಿ ಕರ್ನಾಟಕಕ್ಕೆ ಒಂದೂಕಾಲು ಲಕ್ಷ ಕೋಟಿ ರೂನಷ್ಟು ಎಫ್ಡಿಐ ಹರಿದು ಬಂದಿದೆ. ಆ ವರ್ಷ ಭಾರತದಲ್ಲಿ ಅತಿಹೆಚ್ಚು ಎಫ್ಡಿಐ ಪಡೆದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನಕ್ಕೆ ಜಿಗಿದಿದೆ. ಮಹಾರಾಷ್ಟ್ರಕ್ಕೆ 1.75 ಲಕ್ಷ ಕೋಟಿ ರೂಗೂ ಹೆಚ್ಚು ಎಫ್ಡಿಐ ಸಿಕ್ಕಿದೆ. ನವದೆಹಲಿ, ಜುಲೈ 22: ಭಾರತದ ವಿವಿಧ ಕ್ಷೇತ್ರಗಳಿಗೆ ವಿದೇಶೀ ನೇರ ಹೂಡಿಕೆಗಳು (FDI- Foreign Direct Investment) ಭರಪೂರವಾಗಿ ಹರಿದುಬರುವುದು ಮುಂದುವರಿದಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ […]
ಅತಿಯಾಗಿ ಟಿವಿ ನೋಡ್ತೀರಾ?: ನಿಮ್ಮ ಮೆದುಳು ಕುಗ್ಗಬಹುದು ಹುಷಾರ್!; ಸಂಶೋಧನೆಯಲ್ಲಿ ಬೆಚ್ಚಿಬೀಳಿಸುವ ಸತ್ಯ
- BY Irshad
- July 23, 2026
- 0 Comments
ಮಧ್ಯವಯಸ್ಸಿನಲ್ಲಿ ಅತಿಯಾದ ಟಿವಿ ವೀಕ್ಷಣೆ ಮೆದುಳಿನ ಆರೋಗ್ಯಕ್ಕೆ ಮಾರಕ. ಹೊಸ ಅಧ್ಯಯನದ ಪ್ರಕಾರ, ಇದು ಸ್ಮರಣಶಕ್ತಿ, ಕಲಿಕೆ ಮತ್ತು ನಿರ್ಧಾರ ತೆಗೆದುಕೊಳ್ಳುವ ಮೆದುಳಿನ ಭಾಗಗಳನ್ನು ಕುಗ್ಗಿಸುತ್ತದೆ. ಕೇವಲ ಕುಳಿತುಕೊಳ್ಳುವುದಕ್ಕಿಂತ, ಮಾನಸಿಕ ಶ್ರಮವಿಲ್ಲದ ‘ನಿಷ್ಕ್ರಿಯ ಸ್ಕ್ರೀನ್ ಟೈಮ್’ ಹೆಚ್ಚು ಅಪಾಯಕಾರಿ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಮೆದುಳನ್ನು ಸಕ್ರಿಯವಾಗಿಡಲು ಓದುವಿಕೆ, ವ್ಯಾಯಾಮ ಮತ್ತು ಸಾಮಾಜಿಕ ಸಂವಹನ ಅಗತ್ಯ. ಮೆದುಳಿನ ಆರೋಗ್ಯ ಕಾಪಾಡಲು ಇದು ನಿರ್ಣಾಯಕ. ಬೆಂಗಳೂರು, ಜು.22: ಹೆಚ್ಚು ಟಿವಿ ನೋಡಬೇಡ, ಮೆದುಳು ಹಾಳಾಗುತ್ತದೆ ಎಂದು ಹಿರಿಯರು ಹೇಳುತ್ತಿದ್ದ ಮಾತುಗಳನ್ನು ನಾವು […]
RCB ಆಟಗಾರರಿಗೆ ಅನ್ಯಾಯ: ಬಿಸಿಸಿಐ ವಿರುದ್ಧ ಮಾಜಿ ಕ್ರಿಕೆಟಿಗ ಕಿಡಿ
- BY Irshad
- July 23, 2026
- 0 Comments
ಸಡಗೋಪನ್ ರಮೇಶ್ ಅವರು ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಬ್ಯಾಟರ್. ತಮಿಳುನಾಡಿನ ಚೆನ್ನೈ ಮೂಲದ ಇವರು 1999 ರಿಂದ 2001 ರ ಅವಧಿಯಲ್ಲಿ ಭಾರತ ತಂಡದ 19 ಟೆಸ್ಟ್ ಹಾಗೂ 24 ಏಕದಿನ ಪಂದ್ಯಗಳನ್ನಾಡಿದ್ದರು. ಈ ವೇಳೆ ಟೆಸ್ಟ್ನಲ್ಲಿ 2 ಶತಕ ಸೇರಿದಂತೆ 1367 ಹಾಗೂ ಏಕದಿನ ಕ್ರಿಕೆಟ್ನಲ್ಲಿ 646 ರನ್ ಕಲೆಹಾಕಿದ್ದರು. ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಇಂದಿನಿಂದ ಶುರುವಾಗಲಿದೆ. ಈ ಸರಣಿ ಆರಂಭಕ್ಕೆ ಕೌಂಟ್ ಡೌನ್ ಶುರುವಾದರೂ ಟೀಮ್ ಇಂಡಿಯಾದ ಆಯ್ಕೆ […]
Karnataka Dam Water Level: ಇನ್ನೊಂದೇ ವಾರದಲ್ಲಿ ಪೂರ್ಣ ಭರ್ತಿಯಾಗಲಿದೆ ಆಲಮಟ್ಟಿ ಡ್ಯಾಂ! ಜಲಾಶಯಗಳ ನೀರಿನ ಮಟ್ಟದ ವಿವರ
- BY Irshad
- July 23, 2026
- 0 Comments
ಕರ್ನಾಟಕ ಜಲಾಶಯಗಳ ನೀರಿನ ಮಟ್ಟ ಜುಲೈ 23: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹ 100 ಟಿಎಂಸಿ ದಾಟಿದೆ. ಇನ್ನೂ ಕೆಲ ದಿನ ಇದೇ ಪ್ರಮಾಣದ ಒಳಹರಿವು ಮುಂದುವರಿದರೆ ವಾರಾಂತ್ಯದೊಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ. ಬೆಂಗಳೂರು, ಜುಲೈ 23: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ (Monsoon Rain) ಪರಿಣಾಮ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ […]
NEET ಪ್ರತಿಭಟನೆ: ವಿದ್ಯಾರ್ಥಿಗಳ ಪರ ನಿಂತ ಯುವರಾಜ್ ಸಿಂಗ್!
- BY Irshad
- July 23, 2026
- 0 Comments
NEET Protests: ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಲಕ್ಷಾಂತರ ಯುವಕರ ಭವಿಷ್ಯವನ್ನು ಅನಿಶ್ಚಿತತೆಗೆ ತಳ್ಳಿದ್ದು, ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಈ ಪ್ರತಿಭಟನೆಗೆ ಬೆಂಬಲ ಸೂಚಿಸಿ ಟೀಮ್ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಮತ್ತು […]
“ಜುಲೈ 20ರ ಪ್ರತಿಭಟನಾ ಮೆರವಣಿಗೆ ಬರೀ ಟ್ರೇಲರ್ ಅಷ್ಟೇ; ಇನ್ನೂ ಲಕ್ಷಾಂತರ ಜನ ಬರಲಿದ್ದಾರೆ”-ಸಿಜೆಪಿ
- BY Irshad
- July 23, 2026
- 0 Comments










