‘ಧುರಂಧರ್’ ಬಗ್ಗೆ ನಿರ್ಮಾಪಕರಿಗೆ ಶುರುವಾಗಿದೆ ಭಯ; ಚಿತ್ರಕ್ಕೆ ಮೈನಸ್ ಆದ ರಣವೀರ್ ಸಿಂಗ್
ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಸಿನಿಮಾ ನಿರೀಕ್ಷೆ ಹುಸಿಗೊಳಿಸಿದೆ. ನಾಲ್ಕು ನಿಮಿಷದ ಟ್ರೇಲರ್ ಆಸಕ್ತಿ ಕೆರಳಿಸಿಲ್ಲ. ರಣವೀರ್ ಸಿಂಗ್ ಅವರ ಇತ್ತೀಚಿನ ವಿವಾದಗಳು ಹಾಗೂ ಸಾಲು ಸಾಲು ಸೋಲುಗಳು ಚಿತ್ರಕ್ಕೆ ಹಿನ್ನಡೆ ತರುತ್ತಿವೆ. ಪ್ರಚಾರದ ಕೊರತೆಯಿಂದ ದೊಡ್ಡ ಬಜೆಟ್ನ ಈ ಚಿತ್ರದ ಅಡ್ವಾನ್ಸ್ ಬುಕಿಂಗ್ ಚೇತರಿಸಿಕೊಂಡಿಲ್ಲ. ಡಿಸೆಂಬರ್ 5ಕ್ಕೆ ತೆರೆಗೆ ಬರುತ್ತಿರುವ ಚಿತ್ರಕ್ಕೆ ಬಾಕ್ಸ್ ಆಫೀಸ್ ಸವಾಲು ಎದುರಾಗಿದೆ. ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದ ಏಕೈಕ ಸಿನಿಮಾ ಎಂದರೆ ಅದು ‘ಉರಿ’. ಈಗ ಅವರು ‘ಧುರಂಧರ್’ […]





