Entertainment

ಪಂಜಾಬ್‌ನ ಸಡಕ್ ಸೇಫ್ಟಿ ಪೋರ್ಸ್: ಒಂದು ವರ್ಷದಲ್ಲಿ 35 ಸಾವಿರ ಜೀವಗಳನ್ನು ಉಳಿಸಿದ ದಿಟ್ಟ ಕಾರ್ಯ!

ಒಂದು ವರ್ಷದಲ್ಲೇ 35 ಸಾವಿರ ಜನರ ಜೀವ ಉಳಿಸಿದ ಪಂಜಾಬ್‌ ಸಡಕ್ ಸೇಫ್ಟಿ ಪೋರ್ಸ್ಪಂಜಾಬ್ ನಲ್ಲಿ ರೋಡ್ ಸೇಫ್ಟಿ ಸ್ಪೆಷಲ್ ಪೋರ್ಸ್ ಕಾರ್ಯದಿಂದ ಒಂದು ವರ್ಷದಲ್ಲೇ 35 ಸಾವಿರ ಜನರ ಜೀವ ಉಳಿದಿದೆ. ಅಪಘಾತವಾದಾಗ, 5-7 ನಿಮಿಷದಲ್ಲಿ ಸ್ಥಳಕ್ಕೆ ಹೋಗಿ ಗಾಯಾಳುಗಳನ್ನು ಅಸ್ಪತ್ರೆಗೆ ದಾಖಲಿಸಿ ಜೀವ ಉಳಿಸಿದೆ.ಮನೆಯಿಂದ ಬೆಳಿಗ್ಗೆ ಎದ್ದು ಕೆಲಸಕ್ಕೆ ಹೋಗಿ ವಾಪಸ್ ಮನೆಗೆ ಬರೋ ಭರವಸೆ ಸದ್ಯ ಯಾರಿಗೂ ಇಲ್ಲದಂತಾಗಿದೆ. ಇದಕ್ಕೆ ಪ್ರಮುಖ ಕಾರಣ ಭಾರತದಲ್ಲಿ ಆಗುತ್ತಿರೋ ರಸ್ತೆ ಅಪಘಾತ. ಇಡಿ ವಿಶ್ವದಲ್ಲೆ ರಸ್ತೆ […]

News

ಬೆಂಗಳೂರಿನಲ್ಲಿ ಲಕ್ಷುರಿ ಮನೆ, ಪ್ಲ್ಯಾಟ್ ಗಳ ಮಾರಾಟದಲ್ಲಿ ಭಾರಿ ಕುಸಿತ, ಕಾರಣವೇನು ಗೊತ್ತಾ?

ಬೆಂಗಳೂರಿನಲ್ಲಿ ಲಕ್ಷುರಿ ಮನೆ, ಪ್ಲ್ಯಾಟ್ ಗಳ ಮಾರಾಟದಲ್ಲಿ ಭಾರಿ ಕುಸಿತ, ಕಾರಣವೇನು ಗೊತ್ತಾ?ದೇಶದ ಐಟಿ ರಾಜಧಾನಿ ಬೆಂಗಳೂರಿನಲ್ಲಿ ಲಕ್ಷುರಿ ಮನೆ, ಪ್ಲ್ಯಾಟ್ ಗಳ ಮಾರಾಟದಲ್ಲಿ ಕುಸಿತವಾಗಿದೆ. ದೇಶದ ಟಾಪ್ 7 ನಗರಗಳಲ್ಲಿ ಲಕ್ಷುರಿ ಮನೆ, ಪ್ಲ್ಯಾಟ್ ಮಾರಾಟದಲ್ಲಿ ಏರಿಕೆಯಾಗುತ್ತಿದೆ. ಆದರೇ, ಬೆಂಗಳೂರಿನಲ್ಲಿ ಮಾತ್ರ ಕುಸಿತವಾಗುತ್ತಿದೆ. ಇದಕ್ಕೆ ಕಾರಣವೇನು ಗೊತ್ತಾ? ಜನಕ್ಕೆ ಎಂಥಾ ಮನೆಗಳು ಬೇಕು ಗೊತ್ತಾ? ದೇಶದ ಐ.ಟಿ. ರಾಜಧಾನಿ ಬೆಂಗಳೂರಿನಲ್ಲಿ ದೇಶದಲ್ಲಿ ಅತಿ ಹೆಚ್ಚಿನ ಶ್ರೀಮಂತರು ವಾಸ ಮಾಡುತ್ತಿದ್ದಾರೆ. ಹಾಗಾಗಿ ಬೆಂಗಳೂರಿನಲ್ಲಿ ಐಷಾರಾಮಿ ಮನೆ, ಪ್ಲ್ಯಾಟ್ […]

News

ವಿದ್ಯುತ್ ಸ್ಮಾರ್ಟ್ ಮೀಟರ್ ಕೇಸ್‌ನಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

ಸಚಿವ ಕೆ.ಜೆ.ಜಾರ್ಜ್ ಗೆ ಬಿಗ್ ರೀಲೀಫ್ರಾಜ್ಯದಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ, ಟೆಂಡರ್‌ ಆಕ್ರಮ ಆರೋಪದ ಕೇಸ್ ನಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ತನಿಖೆಗೆ ಆದೇಶ ನೀಡಿದ್ದ ಜನಪ್ರತಿನಿಧಿಗಳ ವಿಶೇಶ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರತಿವಾದಿಗಳಿಗೆ ಹೈಕೋರ್ಟ್ ನೋಟೀಸ್ ನೀಡಿದೆ. ಸಚಿವ ಕೆ.ಜೆ.ಜಾರ್ಜ್ ಗೆ ಬಿಗ್ ರೀಲೀಫ್ ಸಿಕ್ಕಿದೆ.ರಾಜ್ಯದಲ್ಲಿ ಇಂಧನ ಇಲಾಖೆಯು ಎಲ್ಲ ಮನೆಗಳಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಆದೇಶ ನೀಡಿತ್ತು. ಬಳಿಕ ಟೆಂಡರ್ ಅನ್ನು ಕೂಡ ನೀಡಿತ್ತು. ಆದರೇ, ವಿದ್ಯುತ್ ಸ್ಮಾರ್ಟ್ […]

Sports

Mohammed Siraj: ಸಚಿನ್‌ ಹಾರ್ದಿಕ್‌ರನ್ನು ಹಿಂದಿಕ್ಕಿದ ಸಿರಾಜ್‌

ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗದ ಬೌಲರ್‌ಗಳು ಬಿಗುವಿನ ದಾಳಿ ನಡೆಸಿದ್ದಾರೆ. ಶುಕ್ರವಾರ ನಡೆದ ಎರಡನೇ ದಿನದಾಟದಲ್ಲಿ ಟೀಮ್ ಇಂಡಿಯಾದ ಮೊಹಮ್ಮದ್‌ ಸಿರಾಜ್‌ ಹಾಗೂ ಪ್ರಸಿದ್ಧ್ ಕೃಷ್ಣಾ ತಲಾ 4 ವಿಕೆಟ್‌ ಪಡೆದು ಇಂಗ್ಲೆಂಡ್ ತಂಡವನ್ನು ಅಲ್ಪ ಮುನ್ನಡೆಗೆ ತಡೆದಿದ್ದಾರೆ. ಸಿರಾಜ್‌ ಸೀ ಸರಣಿಯಲ್ಲಿ ಅಮೋಘ ದಾಳಿ ನಡೆಸುತ್ತಿದ್ದಾರೆ. ಈ ಮೂಲಕ ಇವರು ಹಲವು ದಾಖಲೆಗಳಿಗೆ ಭಾಜನರಾಗಿದ್ದಾರೆ. ಶುಕ್ರವಾರವೂ ನಾಲ್ಕು ವಿಕೆಟ್‌ ಪಡೆಯುವ ಮೂಲಕ ಸಿರಾಜ್‌ […]

News

BBMP Elections: ಗ್ರೇಟರ್ ಬೆಂಗಳೂರು ಪಾಲಿಕೆಗೆ ಚುನಾವಣೆ ಡೇಟ್‌ ಫಿಕ್ಸ್:‌ ವಿವರ, ತಿಳಿಯಿರಿ

ಬೆಂಗಳೂರು, ಆಗಸ್ಟ್‌ 02: ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಗಲಿದೆ. ಬಿಬಿಎಂಪಿಯ ಬದಲು ಗ್ರೇಟರ್ ಬೆಂಗಳೂರಿನ ಜಪ ಮಾಡುತ್ತಿದ್ದ ಕರ್ನಾಟಕ ಸರ್ಕಾರ ಇದೀಗ ನವೆಂಬರ್ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆಂದು ಸುಪ್ರೀಂಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದ್ದು, ಕೊನೆಗೂ ಚುನಾವಣೆಯ ದಿನಾಂಕ ಫಿಕ್ಸ್‌ ಆಗಿದೆ.ಐದಾರು ವರ್ಷಗಳಿಂದ ಬಿಬಿಎಂಪಿ ಚುನಾವಣೆ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿತ್ತು. 2020 ರಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಪ್ರತಿ ವರ್ಷವೂ ಒಂದಲ್ಲ ಒಂದು ವಿಚಾರವಾಗಿ ಬಿಬಿಎಂಪಿ ಚುನಾವಣೆಯನ್ನ ಮುಂದೂಡಲಾಗುತ್ತಿತ್ತು. ಇದೀಗ ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ […]

News

Namma Metro: ಹಳದಿ ಮಾರ್ಗಕ್ಕೆ ಸಿಕ್ತು ಸಂಚಾರ ಅನುಮತಿ: ಪ್ರಯಾಣಿಕರಿಗೆ ಕೊನೆಗೂ ಗುಡ್‌ನ್ಯೂಸ್!

ಬೆಂಗಳೂರು, ಆಗಸ್ಟ್ 01: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಐಟಿ ಕಾರಿಡಾರ್ ಸಂಪರ್ಕಿಸುವ 19.15-ಕಿಮೀ ಆರ್‌ವಿ ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗ (Namma Metro Yellow line) ಹಾಗೂ ಎಲ್ಲ ನಿಲ್ದಾಣಗಳ ತಪಾಸಣೆ ಪೂರ್ಣಗೊಂಡಿದೆ. ಹಳದಿ ಮಾರ್ಗಕ್ಕೆ ಶಾಸನಬದ್ಧ ಸುರಕ್ಷತಾ ಅನುಮತಿಯನ್ನು ದೊರಕಿದೆ. ಇದೇ ಆಗಸ್ಟ್ 15ರಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಈ ನೂತನ ಮಾರ್ಗ ಉದ್ಘಾಟಿಸಲು ಪ್ಲಾನ್ ಮಾಡಿಕೊಂಡಿದೆ. ಬೆಂಗಳೂರು ಮೆಟ್ರೋ ಹಳದಿ ಮಾರ್ಗವನ್ನು ಜುಲೈ 22ರಿಂದ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಪಾಸಣೆ ಮಾಡಿದ್ದರು. […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft