Sports

WPL 2026 ಹರಾಜು: ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಭಾರತೀಯ ಆಟಗಾರ್ತಿಯರ ಪಟ್ಟಿ.

ನವದೆಹಲಿ : ಗುರುವಾರ ನವದೆಹಲಿಯಲ್ಲಿ ನಡೆಯಲಿರುವ 2026 ರ ಋತುವಿನ ಮೆಗಾ ಹರಾಜಿನಲ್ಲಿ ಮಹಿಳಾ ಪ್ರೀಮಿಯರ್ ಲೀಗ್ (WPL) ತಂಡಗಳು 73 ಸ್ಥಾನಗಳನ್ನು ಭರ್ತಿ ಮಾಡಲು ಪೈಪೋಟಿ ನಡೆಸಲಿವೆ. ಟೂರ್ನಮೆಂಟ್ ಇತಿಹಾಸದಲ್ಲಿ ಈ ಹರಾಜು, ಎರಡನೇ ಮೆಗಾ ಹರಾಜಾಗಲಿದ್ದು, ತಮ್ಮ ತಂಡಗಳನ್ನು ಪುನರುಜ್ಜೀವನಗೊಳಿಸಲು ಹಲವು ತಂಡಗಳು ಭಾರಿ ಮೊತ್ತವನ್ನು ಹೂಡುವುದನ್ನು ನೋಡಬಹುದಾಗಿದೆ. ವರ್ಷಗಳಲ್ಲಿ WPL ಹರಾಜಿನಲ್ಲಿ ಅತ್ಯಂತ ದುಬಾರಿ ಭಾರತೀಯ ಆಟಗಾರ್ಇತಿಯರ ಪಟ್ಟಿ ಇಲ್ಲಿದೆ: ಸ್ಮೃತಿ ಮಂಧಾನ – ರೂ 3.40 ಕೋಟಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು)ಮಹಿಳಾ […]

ಸಿನಿಮಾ

‘ಈ ಸ್ಥಿತಿ ಯಾವ ಶತ್ರುವಿಗೂ ಬೇಡ’; ಪತಿಯ ಸೋಲಿನ ಬಗ್ಗೆ ‘ಅಮೃತವರ್ಷಿಣಿ’ ರಜಿನಿ ಮಾತು

ಅಮೃತವರ್ಷಿಣಿ ಧಾರಾವಾಹಿ ನಟಿ ರಜಿನಿ ಪತಿ ಅರುಣ್ ಅಥ್ಲಿಟ್ ಹಾಗೂ ಬಾಡಿಬಿಲ್ಡರ್. ಇತ್ತೀಚೆಗೆ ಸ್ಪರ್ಧೆಯಲ್ಲಿ ಗೆಲ್ಲದಿದ್ದರೂ, ಅವರ ಶ್ರಮ ಮತ್ತು ಬದ್ಧತೆ ಮೆಚ್ಚುವಂಥದ್ದು. ರಜಿನಿ ಅವರು ಪತಿಗೆ ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಲು ಪ್ರೇರೇಪಿಸಿದ್ದು, ಅವರ ಪ್ರೀತಿಯ ಸಂಬಂಧವನ್ನು ಎತ್ತಿಹಿಡಿದರು. ಪ್ರಯತ್ನ ಮುಂದುವರಿಸುವಂತೆ ಸಲಹೆ ನೀಡಿದ್ದು, ಅರುಣ್ ಅವರ ಬದ್ಧತೆಯನ್ನು ಶ್ಲಾಘಿಸಿದರು. ‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜಿನಿ (Rajini) ಅವರ ಪತಿ ಅರುಣ್ ಅಥ್ಲಿಟ್. ಅವರು ಬಾಡಿ ಬಿಲ್ಡರ್ ಹಾಗೂ ಜಿಮ್ ಕೋಚ್ ಕೂಡ ಹೌದು. ಇತ್ತೀಚೆಗೆ ಅವರು […]

Sports

ಅಂಧ ಮಹಿಳಾ ವಿಶ್ವಕಪ್ ಗೆದ್ದ ಭಾರತ ತಂಡದ ಕರ್ನಾಟಕದ ಆಟಗಾರ್ತಿಯರಿಗೆ ಹತ್ತು ಲಕ್ಷ ರೂ ಸನ್ಮಾನಿಸಿದ ಸಿದ್ದರಾಮಯ್ಯ !!

ಅಂಧ ಮಹಿಳಾ ವಿಶ್ವಕಪ್‌ ವಿಜೇತ ಭಾರತದ ಆಟಗಾರ್ತಿಯರನ್ನು ಸಿದ್ದರಾಮಯ್ಯರವರು ಕಾವೇರಿ ನಿವಾಸದಲ್ಲಿ ಅಭಿನಂದಿಸಿ ಗೌರವಿಸಿದ್ದಾರೆ.ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ಹಾಗೂ ಇತರೆ 13 ಆಟಗಾರ್ತಿಯರಿಗೆ ತಲಾ 2 ಲಕ್ಷ ರೂ ಸನ್ಮಾನಿಸಿದರು ‌.ತಂಡದ ನಾಯಕಿಯಾಗಿರುವ ತುಮಕೂರಿನ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಪ್ರತ್ಯೇಕವಾಗಿ ಅಭಿನಂದಿಸಿದ್ದಾರೆ.

Business

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಸತತ ಏರಿಕೆ; ಇಲ್ಲಿದೆ ಪಟ್ಟಿ

Bullion Market 2025 November 26th: ಚಿನ್ನ, ಬೆಳ್ಳಿ ಬೆಲೆಗಳು ಇಂದು ಬುಧವಾರವೂ ಏರಿಕೆ ಆಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 80 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 2 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,645 ರೂನಿಂದ 11,725 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,791 ರೂಗೆ ಹೆಚ್ಚಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 169 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 176 ರೂ ಆಗಿದೆ. ಬೆಂಗಳೂರು, ನವೆಂಬರ್ 26: ಚಿನ್ನ […]

Health +

ಬೆಳಗಿನ ದಿನಚರಿಯಲ್ಲಿ ಈ ಸಿಂಪಲ್‌ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ, ಒತ್ತಡದಿಂದ ಮುಕ್ತರಾಗಿ

ಇಂದಿನ ಈ ಬ್ಯುಸಿ ಜೀವನಶೈಲಿಯಲ್ಲಿ ಒತ್ತಡವು ಜೀವನದ ಭಾಗವಾಗಿ ಹೋಗಿದೆ. ಇದನ್ನು ಕಡೆಗಣಿಸಿದರೆ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹಾಗಾಗಿ ಈ ಒತ್ತಡವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು, ಆತಂಕದಿಂದ ಮುಕ್ತರಾಗಿ ಖುಷಿ ಖುಷಿಯಾಗಿರಲು ಬೆಳಗಿನ ದಿನಚರಿಯಲ್ಲಿ ಈ ಒಂದಷ್ಟು ಅಭ್ಯಾಸಗಳನ್ನು ರೂಢಿಸಿಕೊಳ್ಳಿ. ಇತ್ತೀಚಿನ ದಿನಗಳಲ್ಲಿ ಒತ್ತಡವು (stress) ಪ್ರತಿಯೊಬ್ಬರನ್ನೂ ಕಾಡುತ್ತಿರುವ ಬಹುದೊಡ್ಡ ಸಮಸ್ಯೆಯಾಗಿದೆ. ಇದು ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡುವುದು ಖಿನ್ನತೆಯನ್ನು ಉಂಟುಮಾಡುವುದಲ್ಲದೆ, ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು. ಆದ್ದರಿಂದ ಒತ್ತಡವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು ಬಹಳ ಮುಖ್ಯ. […]

News

ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ವಿಧಿವಶ.!!

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿಗಳಾದ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ವಿಧಿವಶರಾಗದ್ದಾರೆ. ಇವರು ಬೆಸ್ಕಾಂ ಎಂಡಿ ಸಹ ಆಗಿದ್ದರು, ಜೊತೆಗೆ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೀದಿ ನಾಯಿಯೊಂದು ಅಡ್ಡಬಂದ ಕಾರಣ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

GULF

ಇಥಿಯೋಪಿಯಾದ ಜ್ವಾಲಾಮುಖಿ ಸ್ಫೋಟ: ದುಬೈ, ದಮ್ಮಾಮ್, ದೋಹಾಗೆ ವಿಮಾನ ಹಾರಾಟ ರದ್ದುಗೊಳಿಸಿದ ಏರ್ ಇಂಡಿಯಾ !

ಇಂಡಿಯಾ – ದುಬೈ : ಇಥಿಯೋಪಿಯಾದ ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟದ ನಂತರ, ಮುನ್ನೆಚ್ಚರಿಕೆಯಾಗಿ ಏರ್ ಇಂಡಿಯಾ ಹಲವಾರು ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಿದೆ. ದುಬೈ: ಇಥಿಯೋಪಿಯಾದ ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ದುಬೈ, ದಮ್ಮಾಮ್, ದೋಹಾ ಮತ್ತು ಇತರ ಅಂತರರಾಷ್ಟ್ರೀಯ ತಾಣಗಳಿಗೆ ಸೇವೆಗಳನ್ನು ಒಳಗೊಂಡಂತೆ ಹಲವಾರು ಏರ್ ಇಂಡಿಯಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ವಿಮಾನದ ಬಗ್ಗೆ ಮಾಹಿತಿ, ಪರ್ಯಾಯ ಪ್ರಯಾಣ ವ್ಯವಸ್ಥೆ ಮತ್ತು ಅಗತ್ಯವಿರುವಲ್ಲಿ ಹೋಟೆಲ್ ಸೌಕರ್ಯಗಳನ್ನು ಒದಗಿಸುವ ಮೂಲಕ ತೊಂದರೆಗೊಳಗಾದ […]

News

ದೆಹಲಿಯಿಂದ ಸಂದೇಶ ಹೊತ್ತು ತಂದ ಪ್ರಿಯಾಂಕ್ ಖರ್ಗೆ, ಪ್ರತ್ಯೇಕವಾಗಿ ಸಿಎಂ-ಡಿಸಿಎಂ ಭೇಟಿಯಾಗಿ ಚರ್ಚೆ

ಬೆಂಗಳೂರು, (ನವೆಂಬರ್ 25): ಕರ್ನಾಟಕ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ​ ಜಟಾಪಟಿ (Power Sharing Fight) ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ (DCM D.K Shivakumar)​ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ, ಜೊತೆಗೆ ಪಕ್ಷದೊಳಗಡೆಯೇ ಬಣ ರಾಜಕೀಯ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಪರ ಮತ್ತು ಡಿ.ಕೆ ಶಿವಕುಮಾರ್​ ಪರ ಎಂದು ಬೆಂಬಲಿಗರು ಕುರ್ಚಿಗಾಗಿ ಬೇಡಿಕೆಗಳನ್ನು ಇಡುತ್ತಿದ್ದಾರೆ. ಈ ಮಧ್ಯೆ ಸಚಿವ ಪ್ರಿಯಾಂಕ್​ ಖರ್ಗೆ, ರಹಸ್ಯವಾಗಿಯೇ ರಾಹುಲ್​ ಗಾಂಧಿ […]

GULF

ಜಿ20 ಸಭೆಯಲ್ಲಿ ತೋರಿದ ಬೆಂಬಲಕ್ಕೆ ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ದಕ್ಷಿಣ ಆಫ್ರಿಕನ್ನರು

ಈ ಬಾರಿಯ ಜಿ20 ಶೃಂಗಸಭೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು. ಇದರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಹಲವಾರು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದರು. ದಕ್ಷಿಣ ಆಫ್ರಿಕಾಕ್ಕೆ ತಮ್ಮ 3 ದಿನಗಳ ಭೇಟಿಯನ್ನು ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ವಾಪಾಸಾಗಿದ್ದಾರೆ. ಈ ಶೃಂಗಸಭೆಯನ್ನು ಆಯೋಜಿಸಿದ್ದಕ್ಕಾಗಿ ದಕ್ಷಿಣ ಆಫ್ರಿಕಾದ ಜನರು, ಅಧ್ಯಕ್ಷ ಸಿರಿಲ್ ರಾಮಾಫೋಸಾ ಮತ್ತು ದಕ್ಷಿಣ ಆಫ್ರಿಕಾ ಸರ್ಕಾರಕ್ಕೆ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಮೋದಿಯವರ ರಾಜತಾಂತ್ರಿಕತೆಗೆ ದಕ್ಷಿಣ ಆಫ್ರಿಕಾದ […]

ಸಿನಿಮಾ

‘ಕರಾವಳಿ’ ಚಿತ್ರತಂಡ ಸೇರಿಕೊಂಡ ಸುಂದರಿ ಸುಷ್ಮಿತಾ

Sushmitha Bhat in Karavali: ಪ್ರಜ್ವಲ್ ದೇವರಾಜ್ ನಟಿಸಿರುವ ‘ಕರಾವಳಿ’ ಚಿತ್ರತಂಡ ಈಗಾಗಲೇ ಅದ್ಭುತವಾದ ಪಾತ್ರವರ್ಗವನ್ನು ಒಳಗೊಂಡಿದೆ. ರಾಜ್ ಬಿ ಶೆಟ್ಟಿ ಇತ್ತೀಚೆಗಷ್ಟೆ ಚಿತ್ರತಂಡ ಸೇರಿದ್ದರು. ಇದೀಗ ಅವರಿಗೆ ಜೋಡಿಯಾಗಿ ಸುಂದರಿ ಸುಷ್ಮಿತಾ ಭಟ್ ಅವರು ಸೇರಿಕೊಂಡಿದ್ದಾರೆ. ಇಲ್ಲಿದೆ ನೋಡಿ ಸಿನಿಮಾ ಬಗ್ಗೆ ಮಾಹಿತಿ… ಪ್ರಜ್ವಲ್ ದೇವರಾಜ್ (Prajwal Devaraj) ನಟಿಸಿರುವ ‘ಕರಾವಳಿ’ ಸಿನಿಮಾ, ಅದ್ಭುತ ಪೋಸ್ಟರ್​​ಗಳು, ಪಾತ್ರವರ್ಗ ಮತ್ತು ಟೀಸರ್​​ನಿಂದ ಈಗಾಗಲೇ ಸಖತ್ ಕುತೂಹಲ ಮೂಡಿಸಿದೆ. ದೀರ್ಘ ಸಮಯದಿಂದ ಚಿತ್ರೀಕರಣ ಆಗುತ್ತಲೇ ಇರುವ ಈ ಸಿನಿಮಾನಲ್ಲಿ ಪ್ರಜ್ವಲ್ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft