ಅಯೋಧ್ಯೆ ರಾಮಮಂದಿರದ ದೇಣಿಗೆ ಹಗರಣ ಮತ್ತಷ್ಟು ಬಯಲು: ಹುಂಡಿ ಎಣಿಕೆ ನೌಕರನ ಕೋಟ್ಯಂತರ ನಗದು ಪತ್ತೆ !
ಲಖನೌ, ಜೂನ್ 16: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ದೇಣಿಗೆ ನಿಧಿಯಿಂದ ಕೋಟಿ ಕೋಟಿ ರೂಪಾಯಿ ದುರುಪಯೋಗವಾಗಿದೆ ಎಂಬ ಆರೋಪಗಳ ಬೆನ್ನಲ್ಲೇ, ದೇವಸ್ಥಾನದ ನೌಕರನೊಬ್ಬನ ನಿವಾಸದಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ. ಅಯೋಧ್ಯೆಯ ರುಡೌಲಿ ಪ್ರದೇಶದ ಮೀನಾಪುರ್ ಠಾಕೂರನ್ ಫಗೌಲಿ ಗ್ರಾಮದ ನಿವಾಸಿಯಾದ ಲವಕುಶ್ ಮಿಶ್ರಾ ಎಂಬಾತನ ಮನೆಯಲ್ಲಿ ಪೊಲೀಸರು ಈ ತನಿಖಾ ಶೋಧ ನಡೆಸಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ […]




