ವಿದ್ಯಾರ್ಥಿಗಳ ಪ್ರತಿಭಟನೆ ರಾಜಕೀಯಗೊಳಿಸಬೇಡಿ; ಶಿಕ್ಷಣ ವ್ಯವಸ್ಥೆಗೆ ಬೆಂಬಲ ನೀಡಿ-ನಟ ಸಲ್ಮಾನ್ ಖಾನ್
- BY Irshad
- July 23, 2026
- 0 Comments
ವಿದ್ಯಾರ್ಥಿಗಳು ಹಾಗೂ ನಾಯಕರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಸಂಸತ್ತಿನಲ್ಲಿ ಕಪ್ಪು ವಸ್ತ್ರ ಧರಿಸಿ ವಿಪಕ್ಷ ಸಂಸದರ ಬೃಹತ್ ಪ್ರತಿಭಟನೆ
- BY admin
- July 22, 2026
- 0 Comments
ಹೊಸದಿಲ್ಲಿ, ಜುಲೈ 22, 2026: ದೇಶದ ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ವಿದ್ಯಾರ್ಥಿಗಳು ಹಾಗೂ ಜನಪ್ರತಿನಿಧಿಗಳ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಮತ್ತು ಅತಿಯಾದ ಬಲಪ್ರಯೋಗವನ್ನು ಖಂಡಿಸಿ, ವಿವಿಧ ವಿರೋಧ ಪಕ್ಷಗಳ ಸಂಸದರು ಸಂಸತ್ ಭವನದ ಆವರಣದಲ್ಲಿ ಕಪ್ಪು ಬಟ್ಟೆ ಧರಿಸಿ ತೀವ್ರ ಪ್ರತಿಭಟನೆ ನಡೆಸಿದರು. ಸಂಸತ್ತಿನ ಮಕರ ದ್ವಾರದ ಬಳಿ ಜಮಾಯಿಸಿದ ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂ ತೃಣಮೂಲ ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿಪಕ್ಷಗಳ ಸಂಸದರು ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಈ […]
ನಮಗೆ ಯಾವ ವಿಡಿಯೋಗಳನ್ನೂ ನೋಡಲು ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ಸುಪ್ರೀಂ ಕೋರ್ಟ್ CJI : ತುರ್ತು ವಿಚಾರಣೆಗೆ ನಿರಾಕರಣೆ!
- BY admin
- July 22, 2026
- 0 Comments
ನವದೆಹಲಿ, ಜುಲೈ 22, 2026: ಪ್ರತಿಭಟನಾನಿರತ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಕೈಗೊಂಡಿದ್ದಾರೆನ್ನಲಾದ ಕಠಿಣ ಕ್ರಮಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ಸ್ಪಷ್ಟವಾಗಿ ನಿರಾಕರಿಸಿದೆ. ದೇಶದ ಅತ್ಯುನ್ನತ ನ್ಯಾಯಾಲಯವು ಈ ವಿಚಾರದಲ್ಲಿ ತಕ್ಷಣದ ಮಧ್ಯಪ್ರವೇಶಕ್ಕೆ ನಿರಾಕರಿಸಿರುವುದು ಕಾನೂನು ಮತ್ತು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸಂತ್ರಸ್ತ ವಿದ್ಯಾರ್ಥಿ ಪರ ವಕೀಲರು ಪ್ರಕರಣದ ಗಂಭೀರತೆಯನ್ನು ಉಲ್ಲೇಖಿಸಿ, ಪೋಲಿಸರ ನಡವಳಿಕೆ ಹಾಗೂ ವಿದ್ಯಾರ್ಥಿಗಳ ಹಕ್ಕುಗಳ ಉಲ್ಲಂಘನೆಯ ವಿರುದ್ಧ ತಕ್ಷಣವೇ ವಿಚಾರಣೆ ನಡೆಸಬೇಕೆಂದು ಪೀಠಕ್ಕೆ ಮನವಿ […]
RSS ವಿರುದ್ಧ ಅವಹೇಳನಕಾರಿ ಪೋಸ್ಟ್ ; ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಬಿಗ್ ಶಾಕ್! ACHM ಕೋರ್ಟ್ನಿಂದ ಸಮನ್ಸ್ ಜಾರಿ
- BY Irshad
- July 22, 2026
- 0 Comments
ಸೋನಂ ವಾಂಗ್ಚುಕ್ ಭೇಟಿಯಾದ ಕೇಂದ್ರ ಸಚಿವರು: ಆರೋಗ್ಯ ವಿಚಾರಿಸಿದ ನಡ್ಡಾ-ಜಿತೇಂದ್ರ ಸಿಂಗ್ – ವರದಿ
- BY admin
- July 22, 2026
- 0 Comments
ನವದೆಹಲಿ, ಜುಲೈ 22: ಲಡಾಖ್ನ ಪರಿಸರ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರನ್ನು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು. ದೀರ್ಘಕಾಲದ ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ವಾಂಗ್ಚುಕ್ ಅವರ ಚಿಕಿತ್ಸೆಯ ಕುರಿತು ವೈದ್ಯರಿಂದ ಮಾಹಿತಿ ಪಡೆದು, ಅವರ ಆರೋಗ್ಯದ ಬಗ್ಗೆ ಸಚಿವರು ಕಾಳಜಿ ವ್ಯಕ್ತಪಡಿಸಿದರು. ಇತ್ತೀಚೆಗೆ ದೆಹಲಿ ಹೈಕೋರ್ಟ್ ಆದೇಶದ […]
ಅಸ್ಸಾಂನಲ್ಲಿ ಭೀಕರ ಪ್ರವಾಹ ಪರಿಸ್ಥಿತಿ: 24 ಗಂಟೆಗಳಲ್ಲಿ 21 ಮಂದಿ ಸಾವು, 5.64 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ!
- BY admin
- July 22, 2026
- 0 Comments
ಗುವಾಹಟಿ, ಜುಲೈ 22, 2026: ಅಸ್ಸಾಂ ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಬಲಿ ಪಡೆದವರ ಸಂಖ್ಯೆ 21ಕ್ಕೇರಿದೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ಬಿಡುಗಡೆ ಮಾಡಿರುವ ಅಧಿಕೃತ ಮಾಹಿತಿ ಪ್ರಕಾರ, ರಾಜ್ಯದ 16 ಜಿಲ್ಲೆಗಳಲ್ಲಿ 5.64 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನದಿಂದ ದಿನಕ್ಕೆ ಪರಿಸ್ಥಿತಿ ಕ್ಷೀಣಿಸುತ್ತಿದ್ದು, ಸಾರ್ವಜನಿಕರ ದೈನಂದಿನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಪ್ರವಾಹ ದುರಂತದಿಂದ ತೀವ್ರವಾಗಿ ಹಾನಿಗೊಳಗಾಗಿರುವ ಶಿವಸಾಗರ ಜಿಲ್ಲೆಯೊಂದರಲ್ಲೇ ಕಳೆದ […]
ಕೇಂದ್ರದ ಘೋಷಣೆಯಲ್ಲೇ ಉಸಿರು ಚೆಲ್ಲಿದ ‘ಪಿಎಂ ಮಿತ್ರ’ ಯೋಜನೆ: ಕಲಬುರಗಿ ಜವಳಿ ಪಾರ್ಕ್ಗೆ ಇದುವರೆಗೂ ಕೇಂದ್ರ ಸರ್ಕಾರ ಬಿಡಿಗಾಸೂ ನೀಡಿಲ್ಲ, ವರ್ಷಗಳಿಂದ ಅಚಲವಾಗಿ ಬಿದ್ದಿರುವ ಸೈಟ್ಗಳು!
- BY admin
- July 22, 2026
- 0 Comments
ಬೆಂಗಳೂರು, ಜುಲೈ 22: ಬೃಹತ್ ಘೋಷಣೆಗಳ ಮೂಲಕ ನಿರುದ್ಯೋಗಿ ಯುವಜನತೆಗೆ ಆಸೆ ತೋರಿಸಿ, ಅನುಷ್ಠಾನದ ವೇಳೆಗೆ ಕೈತೊಳೆದುಕೊಳ್ಳುವ ಕೇಂದ್ರ ಸರ್ಕಾರದ ಪ್ರಚಾರಪ್ರಿಯ ನೀತಿ ಮತ್ತೆ ಅನಾವರಣಗೊಂಡಿದೆ. ದೇಶದ ಜವಳಿ ವಲಯವನ್ನು ಜಾಗತಿಕ ಮಟ್ಟಕ್ಕೇರಿಸುವ ಹಾಗೂ ಲಕ್ಷಾಂತರ ಉದ್ಯೋಗ ಸೃಷ್ಟಿಸುವ ಭರವಸೆಯೊಂದಿಗೆ ಆರ್ಭಟದಿಂದ ಘೋಷಿಸಲಾಗಿದ್ದ ‘ಪಿಎಂ ಮಿತ್ರ’ (PM MITRA) ಮೆಗಾ ಟೆಕ್ಸ್ಟೈಲ್ ಪಾರ್ಕ್ಸ್ ಯೋಜನೆಗೆ ಕೇಂದ್ರ ಸರ್ಕಾರ ಇದುವರೆಗೆ ಒಟ್ಟು 68,400 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡದೇ ಬಾಕಿ ಉಳಿಸಿಕೊಂಡಿದೆ. ಸ್ವತಃ ಸಂಸತ್ತಿನಲ್ಲಿ ಜವಳಿ ಸಚಿವ […]






