Health +

ನಿಮ್ಮ ಆಹಾರದಲ್ಲಿ ನಾರಿನಾಂಶ ಇದೆಯೇ? ಆರೋಗ್ಯಕರ ದೇಹಕ್ಕೆ FIBRE ಎಷ್ಟು ಮುಖ್ಯ…?

ಪೌಷ್ಠಿಕಾಂಶದ ಕುರಿತಾ ಯಾರೇ ಮಾತನಾಡಿದರು ಪ್ರೋಟೀನ್ ಮತ್ತು ನ್ಯೂಟ್ರಿಷಿಯನ್ ಕುರಿತು ಹೆಚ್ಚಾಗಿ ಮಾತನಾಡುತ್ತಾರೆ. ಆದರೆ, ಫೈಬರ್ ಎಂಬ ಅಂಶವನ್ನು ಮರೆತೇ ಹೋಗುತ್ತಾರೆ. ಯಾವುದೇ ವ್ಯಕ್ತಿ ನಿಮಗಿಷ್ಟವಾದ ಆಹಾರ ಯಾವುದು ಎಂದರೆ, ಐಸ್ ಕ್ರೀಮ್, ಕೇಕ್, ಚಿಕನ್, ಮಟನ್ ಸೇರಿದಂತೆ ಇನ್ನಿತರ ಹೆಸರುಗಳನ್ನು ಹೇಳುವುದುಂಟು.ಇನ್ನು ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಕೆಲವು ಮಂದಿ ಮಾತ್ರ ಓಟ್ಸ್, ಮೊಸರು, ಹಣ್ಣು, ತರಕಾರಿಗಳಿಂದ ಮಾಡಿದ ಆಹಾರಗಳ ಹೆಸರು ಹೇಳುತ್ತಾರೆ. ಆದರೆ, ನಾವು ಸೇವಿಸುವ ಆಹಾರ ಹೇಗಿರಬೇಕು ಮತ್ತು ನಾವು ಈಗ ಸೇವಿಸುತ್ತಿರುವ […]

GULF News

ಮೇಯರ್ ಜೊಹ್ರಾನ್ ಕಟು ಭಾಷಣ, ನನ್ನ ಸಹಿಯೂ ಬೇಕು, ಸ್ವಲ್ಪ ವಿಧೇಯತೆಯಿಂದ ವರ್ತಿಸಿ ಎಂದ ಟ್ರಂಪ್

ವಾಷಿಂಗ್ಟನ್, ನವೆಂಬರ್ 06: ಭಾರತದ ಪ್ರಮುಖ ಚಲನಚಿತ್ರ ನಿರ್ಮಾಪಕಿ ಮೀರಾ ನಾಯರ್ ಪುತ್ರ ಜೊಹ್ರಾನ್ ಮಮ್ದಾನಿ(Zohran Mamdani) ನ್ಯೂಯಾರ್ಕ್​ನ ಮೇಯರ್ ಹುದ್ದೆಯನ್ನು ತನ್ನದಾಗಿಸಿಕೊಂಡಿದ್ದಾರೆ. ಟ್ರಂಪ್ ವಿರೋಧದ ನಡುವೆಯೂ ಅವರು ಗೆದ್ದು ಬೀಗಿದ್ದಾರೆ. ಎಷ್ಟರ ಮಟ್ಟಿಗೆ ಟ್ರಂಪ್ ಅವರನ್ನು ದ್ವೇಷಿಸುತ್ತಿದ್ದರೆಂದರೆ ಒಂದೊಮ್ಮೆ ಚುನಾವಣೆಯಲ್ಲಿ ಸೋತರೆ ಮಮ್ದಾನಿಯವರನ್ನು ನ್ಯೂಯಾರ್ಕ್​ನಿಂದ ಹೊರಗಟ್ಟುವುದಾಗಿಯೂ ಎಚ್ಚರಿಕೆ ನೀಡಿದ್ದರು. ಜೊಹ್ರಾನ್ ಮೇಯರ್ ಆದ ಬಳಿಕ ಮಾಡಿದ ಮೊದಲ ಭಾಷಣದಲ್ಲಿ ಟ್ರಂಪ್ ವಿರುದ್ಧ ಕಹಿ ನುಡಿಗಳನ್ನು ಆಡಿದ್ದಾರೆ. ನಿಮಗೆ ನಾಲ್ಕು ಮಾತು ಹೇಳೋದಿದೆ ಟರ್ನ್​ ದಿ ವಾಲ್ಯೂಮ್ […]

ಸಿನಿಮಾ

“ಟಾಕ್ಸಿಕ್” ಬಿಡುಗಡೆಯ ಅಂದೇ ನನ್ನ ಚಿತ್ರವನ್ನೂ ರಿಲೀಸ್ ಮಾಡುತ್ತೇನೆ, ನನ್ನ ಚಿತ್ರ ಗೆದ್ದೇ ಗೆಲ್ಲುತ್ತದೆ: ಹಠದಲ್ಲಿ “ಡಖಾಯಿತ್” ನಟ..!!

ಸಿನಿಮಾ ಹಂಗಾಮಿ :ಭಾರತದ ಎಲ್ಲಾ ಸಿನಿಮಾ ಇಂಡಸ್ಟ್ರಿಗಳ ದೊಡ್ಡ ದೊಡ್ಡ ಸಿನಿಮಾಗಳೇ ‘ಟಾಕ್ಸಿಕ್’ ಜೊತೆಗೆ ಬಾಕ್ಸ್ ಆಫೀಸ್ ಕ್ಲ್ಯಾಷ್ ತಪ್ಪಿಸಿಕೊಳ್ಳಲು ಈಗಿನಿಂದಲೇ ಯೋಜನೆ ಹಾಕಿಕೊಳ್ಳುತ್ತಿದ್ದಾರೆ. ಆದರೆ ಇಲ್ಲೊಬ್ಬ ನಟ, ನನ್ನ ಸಿನಿಮಾವನ್ನು ‘ಟಾಕ್ಸಿಕ್’ ಎದುರೇ ಬಿಡುಗಡೆ ಮಾಡುತ್ತೀನಿ ಎಂದು ಹಠಕ್ಕೆ ಬಿದ್ದಂತಿದೆ.ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮುಂದಿನ ವರ್ಷ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದ್ದು, ಬಹಳ ಹಿಂದೆಯೇ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ‘ಟಾಕ್ಸಿಕ್’ […]

News

ರಿಚಾ ಘೋಷ್‌ಗೆ ಚಿನ್ನದ ಬ್ಯಾಟ್ ಮತ್ತು ಚೆಂಡು!!: ಈಡನ್ ಗಾರ್ಡನ್ಸ್‌ನಲ್ಲಿ ನೀಡಿ ಸನ್ಮಾನಿಸಲಿರುವ ಸೌರವ್ ಗಂಗೂಲಿ.

ಕೊಲ್ಕತ್ತಾ : ಈ ವಾರಾಂತ್ಯದಲ್ಲಿ ಅದ್ದೂರಿಯಾಗಿ ತವರಿಗೆ ಮರಳಲಿರುವ ರಿಚಾ ಘೋಷ್ ಅವರಿಗೆ, 2025 ರ ಮಹಿಳಾ ವಿಶ್ವಕಪ್ ಗೆಲುವಿನಲ್ಲಿನ ಗಮನಾರ್ಹ ಪಾತ್ರಕ್ಕಾಗಿ ಬಂಗಾಳ ಕ್ರಿಕೆಟ್ ಸಂಸ್ಥೆ ಸನ್ಮಾನಿಸಲಿದೆ. ಪಂದ್ಯಾವಳಿಯ ಅತ್ಯುತ್ತಮ ಪ್ರದರ್ಶನ ನೀಡುವವರಲ್ಲಿ ಒಬ್ಬರಾದ ವಿಕೆಟ್ ಕೀಪರ್-ಬ್ಯಾಟರ್ ಅವರನ್ನು ನವೆಂಬರ್ 8 ರ ಶನಿವಾರ ಐಕಾನಿಕ್ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಸನ್ಮಾನಿಸಲಾಗುವುದು. ಒತ್ತಡದ ಪರಿಸ್ಥಿತಿಯಲ್ಲೂ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ 21 ವರ್ಷದ ಆಟಗಾರನಿಗೆ ಈ ಕಾರ್ಯಕ್ರಮದ ಭಾಗವಾಗಿ ಚಿನ್ನದ ಲೇಪಿತ […]

News

ಬಿಜೆಪಿ ಮತಗಳ್ಳತನದಲ್ಲಿ ರಾಹುಲ್ ಗಾಂಧಿ ತೋರಿಸಿದ್ದ ಬ್ರೆಜಿಲ್ ಮಹಿಳೆ ಪ್ರತಿಕ್ರಿಯೆ: ಇದು ನನ್ನ ಹಳೆಯ ಫೋಟೋ.!!

ಹೊಸದಿಲ್ಲಿ‌ :ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಮೂರನೇ ಬಾರಿ ಹೈಡ್ರೋಜನ್ ಬಾಂಬ್, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ಆರೋಪದಲ್ಲಿ ತೋರಿಸಿದ್ದ ಬ್ರೆಝಿಲ್ ಮಾಡೆಲ್ ಲಾರಿಸ್ಸಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಳೆಯ ಫೋಟೋ ವೈರಲ್ ಆಗಿರುವ ಕುರಿತು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.ಬುಧವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ, ರಾಹುಲ್ ಗಾಂಧಿ ಬಿಜೆಪಿ ಚುನಾವಣಾ ವಂಚನೆಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದರು. ಮತದಾರರ ಪಟ್ಟಿಗಳಲ್ಲಿ ಒಂದೇ ಮಹಿಳೆಯ ಫೊಟೋ ಹಲವು ಬಾರಿ ಕಾಣಿಸಿಕೊಂಡಿದೆ, “ಇದು ಯಾರು?” ಎಂಬ ಶೀರ್ಷಿಕೆಯೊಂದಿಗೆ ಚಿತ್ರವನ್ನು ಪ್ರದರ್ಶಿಸಿದ್ದರು. […]

Sports

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಶಮಿ ಔಟ್  ರಿಷಬ್ ಪಂತ್ ಗೆ ಮತ್ತೆ ಅವಕಾಶ

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟವಾಗಿದೆ. ಫಿಟ್ನೆಸ್ ಕೊರತೆ ಕಾರಣದಿಂದ ಇತ್ತೀಚೆಗೆ ತಂಡದಿಂದ ದೂರ ಉಳಿದಿರುವ ಮೊಹಮ್ಮದ್ ಶಮಿ ಅವರನ್ನು ತಂಡ ಆಯ್ಕೆ ಮಾಡಿಕೊಂಡಿಲ್ಲ. ಅವರೊಂದಿಗೆ ತಂಡದಲ್ಲಿದ್ದ ಪ್ರಸಿದ್ಧ್ ಕೃಷ್ಣ ಅವರನ್ನೂ ತಂಡದಿಂದ ಡ್ರಾಪ್ ಮಾಡಲಾಗಿದೆ. ಬಂಗಾಳದ ವೇಗಿ ಆಕಾಶ್ ದೀಪ್ ಅವರಿಗೆ ಅವಕಾಶ ಕೊಡಲಾಗಿದೆ. ಮುಂಬೈ: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ವಿರುದ್ಧ ಇದೇ ನ. 14ರಿಂದ ಆರಂಭವಾಗುವ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಕೆಲಕಾಲ ತಂಡದಿಂದ ದೂರವಿದ್ದ ವಿಕೆಟ್ ಕೀಪರ್-ಕಂ-ಬ್ಯಾಟ್ಸ್ […]

GULF News

ಮೋದಿ ವಿರೋಧಿಯಾಗಿದ್ದ ಭಾರತೀಯ ಮೂಲದ ಯುವಕ “ಝೊಹ್ರಾನ್ ಮಮ್ದಾನಿಗೆ” ನ್ಯೂಯಾರ್ಕ್‌ನ ಮೇಯರ್ ಪಟ್ಟ..!!

ಇಸ್ರೇಲ್ ನರಮೇಧವನ್ನು ತೀವ್ರವಾಗಿ ವಿರೋಧಿಸಿದ್ದ, “2002ರಲ್ಲಿ ಮೋದಿ ಗುಜರಾತ್‌ನಲ್ಲಿ ನಡೆಸಿದ್ದ ನರಹತ್ಯೆ ಘೋರ ಅಪರಾಧ!!” ಎಂದು ಖಂಡಿಸಿದ್ದ , ಭಾರತೀಯ ಮೂಲದ ಅಮೇರಿಕಾದ ಶ್ರೇಷ್ಠ ಎಡಪಂಥೀಯ ಹೋರಾಟಗಾರ “ಝೊಹ್ರಾನ್ ಮಮ್ದಾನಿ” ವಿಶ್ವದ ಶಕ್ತಿಶಾಲಿ ನಗರಗಳಲ್ಲೊಂದಾದ “ನ್ಯೂಯಾರ್ಕ್ ಸಿಟಿ”ಯ ಮೇಯರ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಭಾರತೀಯ ಮೂಲದ ಝೋಹ್ರಾನ್, ಖ್ಯಾತ ಚಲನಚಿತ್ರ ನಿರ್ಮಾಪಕಿ ಮೀರಾ ನಾಯರ್ ಮತ್ತು ಶಿಕ್ಷಣತಜ್ಞ ಮಹಮೂದ್ ಮಮ್ದಾನಿಯವರ ಪುತ್ರ.

News

ಡಿಸೆಂಬರ್ 31 ಕ್ಕೆ ಕೊನೆಯ ಗಡುವು ನೀಡಿದ ಸಿಬಿಡಿಟಿ..! ಆಧಾ‌ರ್‌ಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜನವರಿ ಒಂದರಿಂದ ನಿಷ್ಕ್ರಿಯ.

ನವದೆಹಲಿ : 2025ರ ಡಿಸೆಂಬರ್ 31ರೊಳಗೆ ಆಧಾರ್ಗೆ ಲಿಂಕ್ ಆಗದಿರುವ ಪ್ಯಾನ್ ನಂಬರ್ಗಳು ನಿಷ್ಕ್ರಿಯಗೊಳ್ಳಲಿವೆ ಎಂದು ಸಿಬಿಡಿಟಿ ಹೇಳಿದೆ. ನಿಷ್ಕ್ರಿಯಗೊಂಡ ಪ್ಯಾನ್ ಇದ್ದೂ ಇಲ್ಲದಂತಾಗುತ್ತದೆ. ಹೆಚ್ಚಿನ ಬ್ಯಾಂಕಿಂಗ್ ಚಟುವಟಿಕೆ ಅಸಾಧ್ಯವಾಗುತ್ತದೆ. ನಿಷ್ಕ್ರಿಯಗೊಂಡ ಪ್ಯಾನ್ ಇದ್ದೂ ಇಲ್ಲದಂತಾಗುತ್ತದೆ. ಹೆಚ್ಚಿನ ಬ್ಯಾಂಕಿಂಗ್ ಚಟುವಟಿಕೆ ಅಸಾಧ್ಯವಾಗುತ್ತದೆ. ಆಧಾರ್ ಜೊತೆ ಪ್ಯಾನ್ ಲಿಂಕ್ ಮಾಡಬೇಕು ಎಂದು ಆದಾಯ ತೆರಿಗೆ ಇಲಾಖೆ ಹೇಳುತ್ತಲೇ ಬಂದಿದೆ. ಇದೀಗ ಡಿಸೆಂಬರ್ 31ಕ್ಕೆ ಡೆಡ್ಲೈನ್ ಕೊಟ್ಟಿದೆ. ಹೀಗೆ ಆಧಾರ್ಗೆ ಲಿಂಕ್ ಆಗದ ಪ್ಯಾನ್ ಕಾರ್ಡ್ಗಳು ಮುಂದಿನ ವರ್ಷದಿಂದ ನಿಷ್ಕ್ರಿಯಗೊಳ್ಳಲಿವೆ. […]

News

PU ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಮಕ್ಕಳ ದಿನಾಚರಣೆಯಂದೇ ಬಂಪರ್ ಗಿಫ್ಟ್

ಬೆಂಗಳೂರು, (ನವೆಂಬರ್ 05): ಇಷ್ಟು ದಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬಿಸಿಯೂಟ ಯೋಜನೆಯನ್ನು (midday meal scheme )ಇದೀಗ ಪಿಯುಸಿ ವಿದ್ಯಾರ್ಥಿಗಳಿಗೂ (PUC Students) ಸಹ ನೀಡಲು ಕರ್ನಾಟಕ ಸರ್ಕಾರ (Karnataka Governmnet) ಚಿಂತನೆ ನಡೆಸಿದೆ. ಹೌದು…ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ತೀರ್ಮಾನಿಸಿದ್ದು, ನವೆಂಬರ್ 14 ಮಕ್ಕಳ ದಿನಾಚರಣೆದಂದು ಸರ್ಕಾರದಿಂದ ಅಧಿಕೃತ ಘೋಷಣೆಯಾಗುವ ಸಾಧ್ಯತೆಗಳಿವೆ ಸದ್ಯ 1 ರಿಂದ 10ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ನೀಡಲಾಗುತ್ತಿದೆ. ಈ ಯೋಜನೆಯನ್ನು ಪಿಯು ವಿದ್ಯಾರ್ಥಿಗಳಿಗೆ […]

News

ರಾಷ್ಟ್ರಮಟ್ಟದಲ್ಲಿ ವಂಚನೆಯ ಚುನಾವಣೆ ನಡೆಯುತ್ತಿದೆ: ರಾಹುಲ್ ಗಾಂಧಿ ಸ್ಫೋಟಕ ಆರೋಪ

ಹೊಸದಿಲ್ಲಿ : “ಮತಗಳ್ಳತನ ಈಗ ಸ್ಥಳೀಯ ಮಟ್ಟಕ್ಕೆ ಸೀಮಿತವಾಗದೆ ರಾಷ್ಟ್ರಮಟ್ಟದಲ್ಲಿನಡೆಯುತ್ತಿರುವ ಯೋಜಿತ ಷಡ್ಯಂತ್ರವಾಗಿದೆ” ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಆರೋಪಿಸಿದ್ದಾರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿಯೂ ಮತಗಳ್ಳತನ, ಮತದಾರರ ಪಟ್ಟಿಯಲ್ಲಿ ತಿದ್ದುಪಡಿ,ಹಾಗೂ ಇವಿಎಂ ದುರುಪಯೋಗದಂತಹ ಘಟನೆಗಳು ನಡೆದಿರುವುದುಬಹಿರಂಗ ಪಡಿಸಿದ್ದಾರೆ “ಅಳಂದ, ಮಹದೇವಪುರದಲ್ಲಿ ಈ ಮಾದರಿಯ ವಂಚನೆ ಕಂಡಿದ್ದವು. ಇದೀಗ ಹರ್ಯಾಣದಲ್ಲೂ ಅದೇ ರೀತಿಯ ಮತಗಳ್ಳತನ ನಡೆದಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನೇರ ದಾಳಿ,” ಎಂದು ರಾಹುಲ್ ಗಾಂಧಿ ಯವರು ಪತ್ರಿಕಾ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft