News

ಬ್ಯಾರಿ ಸೆಂಟ್ರಲ್ ಕಮಿಟಿಯ ನೂತನ ಕಛೇರಿ ಉದ್ಘಾಟನಾ ಸಮಾರಂಭದಲ್ಲಿ ಸ್ಪೀಕರ್‌ರವರಿಂದ ಬ್ಯಾರಿಗಳಿಗೆ ಸಿಹಿಸುದ್ದಿ: ಬೆಂಗಳೂರಿನಲ್ಲಿ ಶೀಘ್ರದಲ್ಲೇ ‘ಬ್ಯಾರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ ಆರಂಭ..!!

ಬೆಂಗಳೂರು : ನಿನ್ನೆ (ಮಂಗಳವಾರ)ಸಂಜೆ ಮೆಜೆಸ್ಟಿಕ್ ನಲ್ಲಿ (ಬಿಸಿಸಿ) ಬ್ಯಾರಿ ಸೆಂಟ್ರಲ್ ಕಮಿಟಿಯ ನೂತನ ಕಛೇರಿಯನ್ನು ಉದ್ಘಾಟನೆಗೈದ ಸ್ಪೀಕರ್ ಯು ಟಿ ಖಾದರ್ ರವರು ಹಲವು ಮಾತುಗಳನ್ನಾಡಿದರು. ಬೆಂಗಳೂರಿನಲ್ಲಿರುವ ಬ್ಯಾರಿಗಳ ಅಭಿವೃದ್ಧಿಗಾಗಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ‘ಬ್ಯಾರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ ಆರಂಭವಾಗಲಿದೆ ಎಂಬ ಸಿಹಿ ಸುದ್ದಿಯನ್ನು ನೀಡಿದರು. ಮಂಗಳವಾರ ಸಂಜೆ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಹಿಂದೂಸ್ತಾನ್ ಕಾಂಪ್ಲೆಕ್ಲ್‌ನಲ್ಲಿ ಬ್ಯಾರಿಸ್ ಸೆಂಟ್ರಲ್ ಕಮಿಟಿ(ಬಿಸಿಸಿ)ಯ ನೂತನ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕರಾವಳಿಯ ಬ್ಯಾರಿ ಸಮುದಾಯದ ಮಂದಿ ಸ್ವಾಭಿಮಾನದ ಬದುಕನ್ನು ರೂಪಿಸಿಕೊಳ್ಳುವವರು. ಇತ್ತೀಚಿನ […]

ಸಿನಿಮಾ

‘ಡೆವಿಲ್’ ಚಿತ್ರದಲ್ಲಿ ಗಿಲ್ಲಿ ನಟ; ಪೋಸ್ಟರ್ ರಿಲೀಸ್ ಮಾಡಿದ ದರ್ಶನ್ ಟೀಂ

ಬಿಗ್ ಬಾಸ್ ಕನ್ನಡ 12ರಲ್ಲಿ ಮಿಂಚುತ್ತಿರುವ ಗಿಲ್ಲಿ ನಟ, ದರ್ಶನ್ ಅವರ ‘ಡೆವಿಲ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ದರ್ಶನ್ ಜಾಮೀನಿನ ನಂತರ ಶೂಟಿಂಗ್ ಪೂರ್ಣಗೊಳಿಸಿದ್ದು, ಗಿಲ್ಲಿಯ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ಡಿಸೆಂಬರ್ 12ಕ್ಕೆ ‘ಡೆವಿಲ್’ ತೆರೆಗೆ ಬರಲಿದ್ದು, ರೇಣುಕಾಸ್ವಾಮಿ ಕೇಸ್ ನಂತರ ದರ್ಶನ್ ಮೊದಲ ಚಿತ್ರ ಇದಾಗಲಿದೆ. ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಗಿಲ್ಲಿ ನಟ ಅವರು ಮಿಂಚುತ್ತಿದ್ದಾರೆ. ಅವರು ಒಳಗೆ ಉತ್ತಮ ಆಟ ಆಡುತ್ತಿರುವಾಗಲೇ ಹೊರಗೆ ಒಂದು ವಿಶೇಷ ವಿಚಾರ ರಿವೀಲ್ ಆಗಿದೆ. […]

News

ನವೆಂಬರ್ ತಿಂಗಳಿಂದ ಯುಎಇಯಲ್ಲಿ ಜಾರಿಯಾದ ಹೊಸ ನಿಯಮಗಳು: ಯುಎಇಯಲ್ಲಿರುವ ಭಾರತೀಯರು ತಿಳಿಯಲೇಬೇಕಾದ ಅಂಶಗಳು!

ಯುಎಇ :ಬ್ಯಾಂಕಿಂಗ್ ಕಾನೂನು ಕಾಯ್ದೆಗೆ ತಿದ್ದುಪಡಿಗಳು ಮಾಲೀಕತ್ವಕ್ಕೆ ಸಂಬಂಧಿಸಿದ ವಿವಾದಗಳನ್ನು ತಪ್ಪಿಸಲು ಬ್ಯಾಂಕ್ ನಾಮನಿರ್ದೇಶನ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತಿವೆ.ನವೆಂಬರ್ , 2025 ರಿಂದ, ಭಾರತದಲ್ಲಿ ಹಲವಾರು ಹೊಸ ಹಣಕಾಸು ನಿಯಮಗಳು ಜಾರಿಗೆ ಬರಲಿದ್ದು, ಇದು ಬ್ಯಾಂಕಿಂಗ್, ಆಧಾರ್ , GST ಮತ್ತು ಕ್ರೆಡಿಟ್ ಕಾರ್ಡ್ ಸೇವೆಗಳ ಮೇಲೆ ಪರಿಣಾಮ ಬೀರುತ್ತದೆ. ಯುಎಇ ಮೂಲದ ಭಾರತೀಯರು ಗಮನಿಸಬೇಕು, ಏಕೆಂದರೆ ಈ ನವೀಕರಣಗಳು ನಿಮ್ಮ ಭಾರತೀಯ ಖಾತೆಗಳನ್ನು ನೀವು ಹೇಗೆ ನಿರ್ವಹಿಸುತ್ತೀರಿ, ಮನೆಗೆ ಹಣವನ್ನು ಕಳುಹಿಸುತ್ತೀರಿ ಅಥವಾ ಆನ್‌ಲೈನ್‌ನಲ್ಲಿ ಶಾಪಿಂಗ್ ಮಾಡುತ್ತೀರಿ […]

News Sports

ಕರ್ನಾಟಕದಲ್ಲಿ ಪವರ್ ಷೇರಿಂಗ್ ಖಚಿತ..! ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ..?ದ.ಕ ಜಿಲ್ಲೆಯಿಂದ ಖಾದರ್vsಭಂಡಾರಿ ಪೈಪೋಟಿ..?

ನವೆಂಬರ್ ಕ್ರಾಂತಿ : ಕಳೆದ ಎರಡೂವರೆ ವರ್ಷಗಳಿಂದ ನಡೆಯುತ್ತಿರುವ ಚರ್ಚೆಗಳಿಗೆ ಹೊಸ ವರ್ಷಾರಂಭಕ್ಕೆ ಮುನ್ನವೇ ತೆರೆ ಬೀಳುವ ಸಾಧ್ಯತೆ ನಿಚ್ಚಳವಾಗಿದೆ. ಶೀಘ್ರದಲ್ಲಿ ಅಧಿಕಾರ ಹಂಚಿಕೆ ನಡೆಯುವುದು ಖಚಿತ ಮತ್ತು ಸಿಎಂ ಬದಲಾವಣೆ ನಿಶ್ಚಿತ ಎನ್ನಲಾಗುತ್ತಿದೆ. ಸಿಎಂ‌ ಸಿದ್ದರಾಮಯ್ಯ ಅವರು ಶೀಘ್ರದಲ್ಲೇ ಪದತ್ಯಾಗ ಮಾಡಲಿದ್ದು, ಡಿಸಿಎಂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ. 2023ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಲಭಿಸಿದ ಸಂದರ್ಭದಲ್ಲಿ ಹೈಕಮಾಂಡ್ ನಾಯಕರು […]

News

ಬೆಂಗಳೂರು:ಬೆಳಗಿನ ನಡಿಗೆ ವೇಳೆ ಮಹಿಳೆ ಮೇಲೆ ಲೈಂಗಿಕ ಕಿರುಕುಳ, ಪ್ರಕರಣ ದಾಖಲು.

33 ವರ್ಷದ ಮಹಿಳೆಯೊಬ್ಬರು ತಮ್ಮ ನಾಯಿಯನ್ನು ವಾಕಿಂಗ್ ಮಾಡುವಾಗ ಲೈಂಗಿಕ ಕಿರುಕುಳ ನೀಡಿ ಅಸಭ್ವಯವಾಗಿ ವರ್ತಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ನವೆಂಬರ್ 1 ರಂದು ಇಂದಿರಾನಗರದಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಸಂತ್ರಸ್ತೆ ಸಲ್ಲಿಸಿದ ದೂರಿನ ಪ್ರಕಾರ, ಬೆಳಿಗ್ಗೆ 11:57 ರ ಸುಮಾರಿಗೆ, ತನ್ನ ಸಾಕುಪ್ರಾಣಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ, 30 ರ ಹರೆಯದ ಅಪರಿಚಿತ ವ್ಯಕ್ತಿಯೊಬ್ಬರು ಆಕೆಯ ಗಮನ ಸೆಳೆಯಲು ‘ಮೇಡಂ’ ಎಂದು ಕರೆದರು. ಆಕೆ ತಿರುಗಿದಾಗ, ಸಾರ್ವಜನಿಕವಾಗಿ ತನ್ನನ್ನು ತಾನು ಬಹಿರಂಗಪಡಿಸಿಕೊಳ್ಳಲು ಮತ್ತು […]

Sports

ವಿಶ್ವಕಪ್ ಗೆದ್ದ ಹೆಣ್ಣು ಮಕ್ಕಳಿಗೆ ಸಿಗುತ್ತಿರುವ ಸಂಬಳವೆಷ್ಟು? ಪುರುಷರ ತಂಡಕ್ಕಿಂತ ಇಷ್ಟು ದೊಡ್ಡ ವ್ಯತ್ಯಾಸ

India Womens Team Salary- ಭಾರತದ ಮಹಿಳಾ ತಂಡ ವಿಶ್ವಕಪ್ ಗೆದ್ದ ಮೇಲೆ ಐಸಿಸಿ-ಬಿಸಿಸಿಐಗಳಿಂದ ಭಾರೀ ಮೊತ್ತವೇ ಸಿಕ್ಕಿದೆ. ಪ್ರಾಯೋಜಕತ್ವಕ್ಕಾಗಿ ಕಂಪನಿಗಳೂ ಮುಗಿ ಬೀಳುತ್ತಿವೆ. ಆದರೆ ಪ್ರಸ್ತುತ ಮಹಿಳಾ ತಂಡದ ಆಟಗಾರ್ತಿಯರಿಗೆ ಸಿಗುತ್ತಿರುವ ವೇತನ ಎಷ್ಟು? ಬಿಸಿಸಿಐನ ವಾರ್ಷಿಕ ಒಪ್ಪಂದಗಳು ಯಾವ ರೀತಿ ಇದೆ? ಪುರುಷರಿಗೂ ಮಹಿಳೆಯರಿಗೂ ಸಿಗುತ್ತಿರುವ ವೇತನದಲ್ಲಿ ಇಷ್ಟು ದೊಡ್ಡ ವ್ಯತ್ಯಾಸವೇ! ಇಲ್ಲಿದೆ ನೋಡಿ ಸಂಪೂರ್ಣ ವಿವರ. ಈ ವಿಶ್ವಕಪ್ ಗೆಲುವಿನ ಬಳಿಕ ಏನಾದರೂ ಬದಲಾವಣೆಗಳು ನಡೆಯಬಹುದೇ? ಹೈಲೈಟ್ಸ್‌ ಭಾರತ ಮಹಿಳಾ ಕ್ರಿಕೆಟ್ ತಂಡವು […]

News

ಮೊನ್ನೆಯಷ್ಟೇ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪೆನ್ನ ಓಬಳಯ್ಯ ನಿಧನ..!

ದೊಡ್ಡ ಬಳ್ಳಾಪುರ:ದೊಡ್ಡಬಳ್ಳಾಪುರದ ಸಿಂಪಾಡಿಪುರ ಗ್ರಾಮದ ನಿವಾಸಿಯಾಗಿದ್ದ ಪೆನ್ನ ಓಬಳಯ್ಯ ಅವರು ತಮ್ಮ 105ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ವೀಣೆ ತಯಾರಿಕರಾಗಿದ್ದವರು ಇತ್ತೀಚಿಗಷ್ಟೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದರು. ಸಿಂಪಾಡಿಪುರ ಕರ್ನಾಟಕದ ಏಕೈಕ ವೀಣೆ ತಯಾರಿಕಾ ಗ್ರಾಮ ಎಂದೇ ಹೆಸರು ಪಡೆದುಕೊಂಡಿದೆ. ಈ ಗ್ರಾಮದಲ್ಲಿ ಮೊದಲು ವೀಣೆ ತಯಾರಿಕೆಯ ಕಲೆ ಗೊತ್ತಿದ್ದ ಏಕೈಕ ವ್ಯಕ್ತಿಯೆಂದರೆ ಪೆನ್ನ ಓಬಳಯ್ಯನವರು. ಕಾಲ ಕ್ರಮೇಣ ಊರಿನ ಜನರಿಗೆಲ್ಲಾ ವೀಣೆ ತಯಾರಿಕೆ ಕಲೆ ಬಗ್ಗೆ ಹೇಳಿಕೊಟ್ಟಿದ್ದರು. ಇವರ ಕಲೆಗೆ ಮೆಚ್ಚಿ ಕರ್ನಾಟಕ ಸರ್ಕಾರ ಕನ್ನಡ ರಾಜ್ಯೋತ್ಸವ […]

News

ಬಿಗ್ ಬಾಸ್:ರಕ್ಷಿತಾ ಶೆಟ್ಟಿ ಪರವಾಗಿ ನಿಂತು ಅಶ್ವಿನಿ ಗೌಡ ವಿರುದ್ಧ ತಿರುಗಿಬಿದ್ದ ಗಿಲ್ಲಿ ನಟ.

ಬಿಗ್ ಬಾಸ್ ಸೀಸನ್ 12 : ರಕ್ಷಿತಾ ಶೆಟ್ಟಿಯನ್ನು ಇದುವರೆಗೆ ಅಶ್ವಿನಿ ಗೌಡ ಟಾರ್ಗೆಟ್ ಮಾಡಿರುವುದು ಗುಟ್ಟಾಗಿ ಉಳಿದಿಲ್ಲ . ಆದರೆ ರಕ್ಷಿತಾ ಶೆಟ್ಟಿ ಅವರು  ಮನೆಯಲ್ಲಿ ಬುದ್ಧಿವಂತಿಕೆಯಿಂದ ಆಟ ಆಡುತ್ತಿದ್ದಾರೆ. ರಕ್ಷಿತಾ ಶೆಟ್ಟಿ ಪರವಾಗಿ ಬಿಗ್ ಬಾಸ್ ಮನೆಯ ಕೆಲವರು ನಿಂತಿದ್ದಾರೆ. ಗಿಲ್ಲಿ ನಟ ಅವರು ಮೊದಲಿನಿಂದಲೂ ರಕ್ಷಿತಾ ಪರ ವಹಿಸುತ್ತಿದ್ದಾರೆ. ನವೆಂಬರ್ 3ರ ಸಂಚಿಕೆಯಲ್ಲಿ ಕೂಡ ಇದೇ ರೀತಿ ಆಗಿದೆ. ಈ ಮೊದಲು ರಕ್ಷಿತಾ ಶೆಟ್ಟಿ ಹೇಳಿದ್ದ ಮಾತನ್ನು ಅಶ್ವಿನಿ ಗೌಡ ಅವರು ತಮಗೆ ಬೇಕಾದಂತೆ ತಿರುಚಿದ್ದರು. […]

News

ಸದ್ಯಕ್ಕಿಲ್ಲ ಸ್ಥಳೀಯ ಸಂಸ್ಥೆ ಚುನಾವಣೆ, ಹೈಕೋರ್ಟ್‌ಗೆ ಸರಕಾರದ ಮಾಹಿತಿ; ಜಿಬಿಎ ಚುನಾವಣೆಗೆ ಸುಪ್ರೀಂ ಗಡುವು

ರಾಜ್ಯದ 180ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಅವಧಿ ಶೀಘ್ರದಲ್ಲೇ ಮುಗಿಯಲಿದೆ. ಆದರೆ ಮೀಸಲು ಅಂತಿಮಗೊಳಿಸಲು ಐದು ತಿಂಗಳು ಬೇಕೆಂದು ಸರಕಾರ ಹೈಕೋರ್ಟ್‌ಗೆ ತಿಳಿಸಿದೆ. ಇದರಿಂದಾಗಿ ಚುನಾವಣೆಗಳು ಆರು ತಿಂಗಳು ವಿಳಂಬವಾಗುವ ಎಲ್ಲಾ ಸಾಧ್ಯತೆ ಇದೆ. ಆಡಳಿತಾಧಿಕಾರಿಗಳು ಸ್ಥಳೀಯ ಸಂಸ್ಥೆಗಳ ಚುಕ್ಕಾಣಿಯನ್ನು ಹಿಡಿಯಲಿದ್ದಾರೆ. ಇದೇ ವೇಳೆ ಜಿಬಿಎ ಚುನಾವಣೆಗೆ ಸುಪ್ರೀಂ ಕೋರ್ಟ್ ಗಡುವು ವಿಸ್ತರಿಸಿದೆ. ಹೈಲೈಟ್ಸ್‌:ಅವಧಿ ಮುಕ್ತಾಯವಾಗಲಿರುವ 180ಕ್ಕೂ ಅಧಿಕ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆವಾರ್ಡ್ ವಾರು ಮೀಸಲು ನಿಗದಿಗೆ ಐದು ತಿಂಗಳು ಸಮಯ ಬೇಕು, ಹೈಕೋರ್ಟಿಗೆ ಸರಕಾರದ […]

News

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರ ಗೌಡ ತಮ್ಮ ಆರೋಪ ನೀರಾಕರಣೆ. ದೋಷಾರೋಪ ನಿಗದಿ ಮುಕ್ತಾಯ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 17 ಆರೋಪಿಗಳ ದೋಷಾರೋಪ ನಿಗದಿಯಾಗಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳ ದೋಷಾರೋಪ ನಿಗದಿಯಾಗಿದೆ. ತನ್ನ ಮೇಲಿನ ನ್ಯಾಯಾಲಯದಲ್ಲಿ ಆರೋಪಗಳನ್ನು ನಿರಾಕರಿಸಿದ ಹಿನ್ನೆಲೆ, ನವೆಂಬರ್ 10 ರಂದು ಸಾಕ್ಷ್ಯಗಳ ವಿಚಾರಣೆ ನಡೆಯಲಿದೆ. ಹಲವು ಕಾಲದ ಬಳಿಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಮತ್ತೆ ಜೈಲು ಸೇರಿದ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ 79 […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft