News

ಶೃಂಗೇರಿಯಲ್ಲೊಂದು ದುರ್ಘಟನೆ!! ಇಬ್ಬರನ್ನು ತುಳಿದು ಕೊಂದ‌ ಕಾಡಾನೆ!!

ಚಿಕ್ಕಮಗಳೂರು: ದನದ ಕೊಟ್ಟಿಗೆಗೆ ಎಲೆಯನ್ನು ತರಲು ಕಾಡಿಗೆ ಹೋದ ಇಬ್ಬರನ್ನು ಕಾಡಾನೆ ದಾಳಿ ಮಾಡಿ ತುಳಿದು ಕೊಂದ ಘಟನೆ ಶೃಂಗೇರಿಯಲ್ಲಿ ನಡೆದಿದೆ. ಮೃತರನ್ನು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಹೊರವಲಯದಲ್ಲಿರುವ ಹಳ್ಳಿಯ ನಿವಾಸಿಗಳಾದ ಉಮೇಶ್ (43) ಮತ್ತು ಹರೀಶ್ (42) ಎಂದು ಗುರುತಿಸಲಾಗಿದೆ. ಶುಕ್ರವಾರ ಕಾಡು ಆನೆಯೊಂದು ಇಬ್ಬರು ಪುರುಷರನ್ನು ತುಳಿದು ಕೊಂದಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದು, ಘಟನೆಯಲ್ಲಿ ಭಾಗಿಯಾದ ಆನೆಯನ್ನು ಪತ್ತೆ ಹಚ್ಚಿ ಸೆರೆಹಿಡಿಯಲು ಕಾರ್ಯಾಚರಣೆ ನಡೆಯುತ್ತಿದೆ ಎಂದು […]

News

ಮುಂಬೈನಲ್ಲೊಂದು ಸಿನಿಮೀಯ ಘಟನೆ, ಆಡಿಷನ್‌ಗೆಂದು ಕರೆಸಿ 17 ಮಕ್ಕಳ ಕಿಡ್ನ್ಯಾಪ್..!! ಆರೋಪಿಯ ಎನ್ ಕೌಂಟರ್..!

ಮುಂಬೈ :ವೆಬ್ ಸೀರೀಸ್ಗೆ ಆಡಿಷನ್ ನಡೆಸಲಾಗುತ್ತಿದೆ ಎಂದು 17 ಮಕ್ಕಳನ್ನು ಕರೆಸಿದ್ದ ರೋಹಿತ್ ಆರ್ಯ ಎಂಬ ವ್ಯಕ್ತಿ ಮುಂಬೈನ (Mumbai) ಆರ್ಎಸ್ ಸ್ಟುಡಿಯೋದಲ್ಲಿ ಆ ಮಕ್ಕಳು ಮತ್ತು ಇನ್ನಿಬ್ಬರನ್ನು ಒತ್ತೆಯಾಳಾಗಿರಿಸಿಕೊಂಡಿದ್ದರು. ನಂತರ ಪೊಲೀಸರಿಗೆ ವಿಡಿಯೋ ಸಂದೇಶವೊಂದನ್ನು ಕಳುಹಿಸಿದ್ದರು. ಕೊನೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಆ ಎಲ್ಲ ಮಕ್ಕಳನ್ನು ರಕ್ಷಿಸಿದ್ದರು. ಆದರೆ, ರೋಹಿತ್ ಆರ್ಯನ ಮೇಲೆ ಗುಂಡು ಹಾರಿಸಲಾಗಿದೆ. ಎನ್ಕೌಂಟರ್ನಲ್ಲಿ ಸಾವನ್ನಪ್ಪುವ ಮೂಲಕ ಈ ಕಿಡ್ನಾಪ್ ಡ್ರಾಮಾ ಅಂತ್ಯ ಕಂಡಿದೆ. ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆ ಮುಂಬೈನ ಪೊವೈ […]

News

ತನ್ನ ಮಗನಿಗೆ ಉಪಮುಖ್ಯಮಂತ್ರಿಯವರ ಹೆಸರನ್ನೇ ಇಟ್ಟ ಕಾಂಗ್ರೆಸ್ ಶಾಸಕ: ಸ್ವತಃ ಡಿಕೆಶಿಯವರಿಂದಲೇ ಮಗುವಿಗೆ ನಾಮಕರಣ.

ಕುಡಚಿ ಕಾಂಗ್ರೆಸ್‌ ಶಾಸಕ ಮಹೇಂದ್ರ ತಮ್ಮಣ್ಣನವರ್ ತಮ್ಮ ಮಗನಿಗೆ ಡಿಕೆ ಶಿವಕುಮಾರ್ ಅವರಿಂದ ನಾಮಕರಣ ಮಾಡಿಸಿದ್ದು, ಮಗನಿಗೂ ʻಶಿವಕುಮಾರ್ʼ ಅಂತಲೇ ನಾಮಕರಣ ಮಾಡಿಸಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಅವರು ಪಾಪುವಿಗೆ ತಮ್ಮ ಹೆಸರನ್ನೇ ನಾಮಕಾರಣ ಮಾಡಿದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಚಿತ್ರವು ಕಾಂಗ್ರೆಸ್ ಅಭಿಮಾನಿಗಳ ಸಾಮಾಜಿಕ ತಾಣಗಳ ಪೇಜ್‌ಗಳಲ್ಲಿ ವೈರಲ್ ಆಗಿದೆ. ಮಗುವಿಗೆ ತಮ್ಮ ಹೆಸರು ಇಟ್ಟು ಮಗು ಶಿವಕುಮಾರ್ ಗೆ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಮನತುಂಬಿ ಹಾರೈಸಿದ್ದಾರೆ. ಈ ಬಗ್ಗೆ ಡಿಕೆ […]

News

ತೆಲಂಗಾಣ ಸರ್ಕಾರದಿಂದ ಮಹತ್ವದ ನಡೆ ,ಸಂಪುಟದ 16 ನೇ ಸಚಿವರಾಗಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಪ್ರಮಾಣ ವಚನ ಸ್ವೀಕಾರ

ತೆಲಂಗಾಣ: ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರು , ಮುಖ್ಯಮಂತ್ರಿಗಳು ಸೇರಿದಂತೆ ಹಲವು ನಾಯಕರ ಉಪಸ್ಥಿತಿಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ರವರು ತೆಲಂಗಾಣ ಸರ್ಕಾರದ ಹದಿನಾರನೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.ಸಮಾರಂಭದಲ್ಲಿ ರಾಜ್ಯಪಾಲರು ಪ್ರಮಾಣ ಬೋಧಿಸಿದರು. ಆದರೆ, ತಮ್ಮ ನೇಮಕವನ್ನು ಉಪಚುನಾವಣೆಗೆ ಜೋಡಿಸಿರುವ ಆರೋಪಗಳನ್ನು ಅಜರುದ್ದೀನ್ ತಳ್ಳಿಹಾಕಿದರು. ಪ್ರಮಾಣವಚನ ಸ್ವೀಕರಿಸಿದ ನಂತರ ಅವರು, “ನಾನು ಸಂತೋಷವಾಗಿದ್ದೇನೆ. ನನ್ನ ಪಕ್ಷದ ಹೈಕಮಾಂಡ್, ಜನತೆ ಮತ್ತು ನನ್ನ ಬೆಂಬಲಿಗರಿಗೆ ಧನ್ಯವಾದ ಹೇಳುತ್ತೇನೆ. ಇದು ಜುಬಿಲಿ ಉಪಚುನಾವಣೆಗೆ ಸಂಬಂಧಿಸಿದ್ದಲ್ಲ. […]

News

ಉತ್ತರ ಪ್ರದೇಶ: ದೇವಸ್ಥಾನ ಗೋಡೆಗಳ ಮೇಲೆ ಮೇಲೆ ‘ಐ ಲವ್ ಮುಹಮ್ಮದ್’ ಎಂದು ಬರೆದ ಆಕಾಶ್, ದಿಲೀಪ್, ಅಭಿಷೇಕ್ ಸೇರಿದಂತೆ ನಾಲ್ವರ ಬಂಧನ.

ಉ.ಪ್ರ ,ಅಲಿಘರ್ : ದೇವಾಲಯಗಳ ಗೋಡೆಗಳ ಮೇಲೆ “ಐ ಲವ್ ಮುಹಮ್ಮದ್” ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಜೀಶಾಂತ್ ಸಿಂಗ್, ಆಕಾಶ್ ಸಾರಸ್ವತ್, ದಿಲೀಪ್ ಶರ್ಮಾ ಮತ್ತು ಅಭಿಷೇಕ್ ಸಾರಸ್ವತ್ ಎಂದು ಗುರುತಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ನೀರಜ್ ಕುಮಾರ್ ಜದೌನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ರಾಹುಲ್ ಎಂಬ ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ಆದರೆ ಎಸ್‌ಎಸ್‌ಪಿ ಪ್ರಕಾರ, ತನಿಖೆಯಲ್ಲಿ ಗೀಚುಬರಹವು ಕೋಮುವಾದಿ ಕೃತ್ಯವಲ್ಲ, ಬದಲಾಗಿ ನಡೆಯುತ್ತಿರುವ ಭೂ ವೈಷಮ್ಯದಿಂದಾಗಿ ಇತರರ […]

News

“ಲಾಲ್‌ಬಾಗ್ ಉಳಿಸಿ, ಬೆಂಗಳೂರು ಉಳಿಸಿ” :ಸುರಂಗ ರಸ್ತೆಯ ವಿರುದ್ಧ ನವೆಂ 2 ರಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೆಚ್ಚಿನ ಯೋಜನೆಯಾದ ಬೆಂಗಳೂರು ಸುರಂಗ ರಸ್ತೆಯು ನಗರದ ಸಂಚಾರ ಸಮಸ್ಯೆಗಳನ್ನು ಕಡಿಮೆ ಮಾಡಲು ಭೂಗತ ರಸ್ತೆಗಳ ಜಾಲವನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ. ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ಅನ್ನು ಸಂಪರ್ಕಿಸುವ 17.7 ಕಿಮೀ ಅವಳಿ-ಟ್ಯೂಬ್ ಸುರಂಗವನ್ನು ಸುಮಾರು 18,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂಬುವುದಾಗಿದೆ ಪ್ರಸ್ತುತ ಯೋಜನೆ. ಆ ಸುರಂಗ ರಸ್ತೆಯು ನಗರವನ್ನು ಅಸ್ತವ್ಯಸ್ತ ಮಾಡಲಿದೆ ,ಈ ಯೋಜನೆಯು ಬೆಂಗಳೂರಿಗೆ ಸೂಕ್ತವಲ್ಲ […]

News

ಸೈಕ್ಲೋನ್ ಮೋಂತೊ: ರಾಜ್ಯದಲ್ಲಿ ಅಕಾಲಿಕ ಮಳೆ; ಗಗನಕ್ಕೇರಿದ ತರಕಾರಿ ಬೆಲೆ

ಹಲವು ದಿನಗಳಿಂದ ಸೈಕ್ಲೋನ್ ಎಫೆಕ್ಟ್ನಿಂದ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಕರ್ನಾಟಕದ ಕೆಲ ಭಾಗದಲ್ಲೂ ಭಾರೀ ಮಳೆಯಾಗಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಅಕಾಲಿಕ ಮಳೆಯಾಗಿತ್ತು. ಇದರಿಂದ ತರಕಾರಿ ಬೆಳೆ ಹಾಳಾಗಿದ್ದು, ಸರಿಯಾಗಿ ಬೆಳೆ ಬಂದಿಲ್ಲ. ಬೆಳೆದ ಬೆಳೆ ಕೈಗೆ ಬರದ ಕಾರಣ ತರಕಾರಿಗಳ ಬೆಲೆ ಗಗನಕ್ಕೇರಿದೆ.ಯಾವ ತರಕಾರಿ ಬೆಲೆ ಕೇಳಿದರೂ ಗ್ರಾಹಕರು ಕಂಗಾಲಾಗುತ್ತಿದ್ದಾರೆ. ಇದರಿಂದ ಯಾರು ತರಕಾರಿ ಕೊಳ್ಳಲು ಬರುತ್ತಿಲ್ಲ, ವ್ಯಾಪಾರ ಸರಿಯಾಗಿ ನಡೆಯದೇ ಇದ್ದರೆ ಜೀವನ ಸಾಗಿಸುವುದು ಕಷ್ಟ […]

News

ಕನ್ನಡ ರಾಜ್ಯೋತ್ಸವ: ಬಳ್ಳಾರಿ ಜಿಲ್ಲಾಡಳಿತದಿಂದ ಹೊಸ ಆದೇಶ , ನವೆಂ.1 ರಿಂದ ಎಲ್ಲ ಚಿತ್ರಮಂದಿರಗಳಲ್ಲಿ 1 ವಾರ ಕನ್ನಡ ಸಿನಿಮಾಗಳು ಕಡ್ಡಾಯ

ಕನ್ನಡ ರಾಜ್ಯೋತ್ಸವ : ಈ ಬಾರಿಯ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬಳ್ಳಾರಿ ಜಿಲ್ಲಾಡಳಿತವು ಜಿಲ್ಲಾದ್ಯಂತ ಹೊಸ ಆದೇಶವನ್ನು ಕಟ್ಟುನಿಟ್ಟಾಗಿ ಹೊರಡಿಸಿದೆ. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1ರಿಂದ 7ರವರೆಗೆ ಎಲ್ಲಾ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಸಿನಿಮಾಗಳನ್ನು ಪ್ರದರ್ಶಿಸುವಂತೆ ಜಿಲ್ಲಾಡಳಿತ ಆದೇಶಿಸಿದೆ. ನಿರ್ದೇಶನ ಪಾಲಿಸದ ಹಾಲ್‌ಗಳಿಗೆ ಪರವಾನಿಗೆ ನವೀಕರಣ ನೀಡುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಮುಹಮ್ಮದ್ ಎನ್. ಝುಬೇರ್ ಎಚ್ಚರಿಸಿದ್ದಾರೆ. ಅದರ ಜೊತೆಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ […]

News

ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಟೀಂ ಇಂಡಿಯಾ:

ಮಹಿಳಾ ವಿಶ್ವಕಪ್ 2025 : ಭಾರತ ಮಹಿಳಾ ತಂಡವು 2025 ರ ಮಹಿಳಾ ವಿಶ್ವಕಪ್ ಸೆಮಿಫೈನಲ್ನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಆಸ್ಟ್ರೇಲಿಯಾ ವಿರುದ್ದ 339 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ ಫೈನಲ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮಹಿಳಾ ತಂಡವು ಕಾದಾಟ ನಡೆಸಲಿದೆ.ಜೆಮಿಮಾ ರೋಡ್ರಿಗಸ್ ಅವರ ಅಜೇಯ ಶತಕ ಹಾಗೂ ಹರ್ಮನ್ಪ್ರೀತ್ ಕೌರ್ ಅವರ ಅರ್ಧಶತಕದ ನೆರವಿನಿಂದ ಭಾರತ ತಂಡವು ಈ ರೋಚಕ ಗೆಲುವನ್ನು ಸಾಧಿಸಿದೆ.ನವಿ ಮುಂಬೈನ ಡಿವೈ […]

Sports

ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಟೀಂ ಇಂಡಿಯಾ :

ಮಹಿಳಾ ವಿಶ್ವಕಪ್ 2025 : ಭಾರತ ಮಹಿಳಾ ತಂಡವು 2025 ರ ಮಹಿಳಾ ವಿಶ್ವಕಪ್ ಸೆಮಿಫೈನಲ್​ನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಆಸ್ಟ್ರೇಲಿಯಾ ವಿರುದ್ದ 339 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ ಫೈನಲ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮಹಿಳಾ ತಂಡವು ಕಾದಾಟ ನಡೆಸಲಿದೆ.ಜೆಮಿಮಾ ರೋಡ್ರಿಗಸ್ ಅವರ ಅಜೇಯ ಶತಕ ಹಾಗೂ ಹರ್ಮನ್ಪ್ರೀತ್ ಕೌರ್ ಅವರ ಅರ್ಧಶತಕದ ನೆರವಿನಿಂದ ಭಾರತ ತಂಡವು ಈ ರೋಚಕ ಗೆಲುವನ್ನು ಸಾಧಿಸಿದೆ. ನವಿ ಮುಂಬೈನ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft