Health +

ನಮ್ಮ ದೇಹಕ್ಕೆ ಮೆಗ್ನೀಸಿಯಮ್ ತುಂಬಾ ಮುಖ್ಯವೇಕೆ..? ಕೊರತೆಯಾದರೆ ಏನಾಗುತ್ತದೆ..?

ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಸಾಕಷ್ಟು ಜನರು ವಿವಿಧ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಆರೋಗ್ಯ ಸಮಸ್ಯೆಗಳಿಗೆ ಮೂಲ ಕಾರಣವೇನು? ಈ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ. ಅನಾರೋಗ್ಯಕ್ಕೆ ಸರಿಯಾದ ಕಾರಣವನ್ನು ಸರಿಯಾದ ಸಮಯದಲ್ಲಿ ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ವಿಶೇಷವಾಗಿ ದೇಹದಲ್ಲಿನ ವಿಟಮಿನ್​ನಂತಹ ಕೊರತೆಯು ವಿವಿಧ ರೋಗಗಳಿಗೆ ಕಾರಣವಾಗುತ್ತದೆ. ಅದೇ ರೀತಿ ನಮ್ಮ ದೇಹವು ಕಾರ್ಯ ನಿರ್ವಹಿಸಲು ಮತ್ತು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮೆಗ್ನೀಸಿಯಮ್ ಅತ್ಯಂತ ಅಗತ್ಯವಿರುವ 7 ಮುಖ್ಯ ಖನಿಜಗಳಲ್ಲಿ ಒಂದಾಗಿದೆ. ಹೆಚ್ಚಿನ ಜನರು ಕೆಲವು […]

News

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು, ಅಕ್ಟೋಬರ್​ 30: ತೀವ್ರ ಜ್ವರ ಹಿನ್ನೆಲೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ (thawar chand gehlot) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ವೈರಲ್ ಫೀವರ್​ ಹಿನ್ನೆಲೆ ಎರಡು ದಿನಗಳ ಹಿಂದೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸಿಎಂ ಸಿದ್ದರಾಮಯ್ಯ (Siddaramaiah) ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ. ರಾಜ್ಯಪಾಲರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ರಾಜ್ಯಪಾಲರಾದ […]

News

ಸವಿತಾ ಸಮಾಜದ ಬಗ್ಗೆ ’ಆಕ್ಷೇಪಾರ್ಹ’ ಪದ ಬಳಕೆ ಆರೋಪ: ಕ್ಷಮೆಯಾಚಿಸಿದ ಸಿಟಿ ರವಿ

ಬೆಂಗಳೂರು, (ಅಕ್ಟೋಬರ್ 30): ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಬಾರೀ ಸಂಚಲನಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಿಟಿ ರವಿ ಅವರು ಫೋನ್ ಸಂಭಾಷಣೆ ವೇಳೆ ಸವಿತಾ ಸಮಾಜದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕಾಂಗ್ರೆಸ್ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಹೀಗಾಗಿ ಇದು ತೀವ್ರ ಸ್ವರೂಪ […]

Business

 Gold Rate Today Bangalore: ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ

Bullion Market 2025 October 30th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇಳಿಕೆ ಕಂಡಿವೆ. ಚಿನ್ನದ ಬೆಲೆ 100 ರೂ ತಗ್ಗಿದರೆ, ಬೆಳ್ಳಿ ಬೆಲೆ 1 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 11,145 ರೂನಿಂದ 11,045 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 12,158 ರೂನಿಂದ 12,049 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 151 ರೂ ಇದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 161 ರೂಗೆ ಇಳಿದಿದೆ. ಬೆಂಗಳೂರು, […]

News

ಬೆಂಗಳೂರಿನ ಫೈನಾನ್ಸ್‌ ಕಂಪನಿಯ ಸಾಫ್ಟ್‌ವೇರ್‌ ಹ್ಯಾಕ್‌, 2 ಗಂಟೆಯಲ್ಲಿ ಬರೋಬ್ಬರಿ ₹47 ಕೋಟಿ ಲೂಟಿ!

ಬೆಂಗಳೂರು: ಎರಡೂವರೆ ಗಂಟೆ ಅವಧಿಯಲ್ಲಿ ಫೈನಾನ್ಸ್‌ ಕಂಪನಿಯೊಂದರ ತಂತ್ರಾಂಶ ಹ್ಯಾಕ್‌ ಮಾಡಿ 47 ಕೋಟಿ ರೂ. ದೋಚಿದ್ದ ಅಂತಾರಾಷ್ಟ್ರೀಯ ಜಾಲದ ಹ್ಯಾಕರ್‌ಗಳ ಕಾರ್ಯತಂತ್ರವನ್ನು ಪೊಲೀಸರು ಬಯಲು ಮಾಡಿದ್ದಾರೆ.

Technology

Phone Price Hike: ಸ್ಮಾರ್ಟ್‌ಫೋನ್ ಬಳಕೆದಾರರಿಗೆ ಕೆಟ್ಟ ಸುದ್ದಿ: ಸದ್ಯದಲ್ಲೇ ಬಜೆಟ್ ಫೋನ್‌ಗಳ ಬೆಲೆ ದುಬಾರಿ

ಬಜೆಟ್ ಸ್ಮಾರ್ಟ್‌ಫೋನ್ ಖರೀದಿದಾರರಿಗೆ ಕೆಟ್ಟ ಸುದ್ದಿ. ಮುಂದಿನ ತ್ರೈಮಾಸಿಕದಿಂದ ಕಂಪನಿಗಳು ಬಜೆಟ್ ಸ್ಮಾರ್ಟ್‌ಫೋನ್‌ಗಳ ಬೆಲೆಯನ್ನು ಹೆಚ್ಚಿಸಬಹುದು. ಇತ್ತೀಚಿನ ವರದಿಯ ಪ್ರಕಾರ, ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳಲ್ಲಿ ಬಳಸುವ ಚಿಪ್‌ಗಳ ಪೂರೈಕೆಯಲ್ಲಿನ ಕೊರತೆಯಿಂದಾಗಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.  ಭಾರತದಲ್ಲಿ ಸ್ಮಾರ್ಟ್‌ಫೋನ್ (Smartphone) ಖರೀದಿದಾರರಿಗೆ ಕೆಟ್ಟ ಸುದ್ದಿ ಇದೆ. ಸ್ಮಾರ್ಟ್‌ಫೋನ್ ಕಂಪನಿಗಳು ಕಡಿಮೆ ಬೆಲೆಯ (ಬಜೆಟ್) ಫೋನ್‌ಗಳ ಬೆಲೆಯನ್ನು ಸದ್ಯದಲ್ಲೇ ಹೆಚ್ಚಿಸುವ ಸಾಧ್ಯತೆ ಇದೆ. ಇತ್ತೀಚಿನ ವರದಿಯ ಪ್ರಕಾರ, ಚಿಪ್​ಗಳ ಬೆಲೆ ಹೆಚ್ಚಾಗಬಹುದು, ಇದು ಸ್ಮಾರ್ಟ್‌ಫೋನ್ ಬೆಲೆಗಳಲ್ಲಿ ಏರಿಕೆಗೆ ಕಾರಣವಾಗಬಹುದು […]

News

ಲೈಂಗಿಕವಾಗಿ ಬಳಸಿಕೊಂಡು ಯುವತಿಗೆ ಮೋಸ ಆರೋಪ: ಡಿಜೆ ಹಳ್ಳಿ ಇನ್ಸ್​ಪೆಕ್ಟರ್​​ ಸಸ್ಪೆಂಡ್

ಬೆಂಗಳೂರು, (ಅಕ್ಟೋಬರ್ 27): ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಇನ್ಸ್​​ಪೆಕ್ಟರ್ ಸುನೀಲ್ ಅವರನ್ನ ಅಮಾನತು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದು, ಇನ್ಸ್​ಪೆಕ್ಟರ್​ ಹಾಗೂ ಎಎಸ್ಐ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಇಬ್ಬರನ್ನೂ ಸಸ್ಪೆಂಡ್ ಮಾಡಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಪ್ರಕರಣವೊಂದರ ಸಂಬಂಧ ಠಾಣೆಗೆ ಹೋಗಿದ್ದ ವೇಳೆ ಮಹಿಳೆಗೆ ಸಹಾಯ ಮಾಡುವುದಾಗಿ ನಂಬರ್ ತೆಗೆದುಕೊಂಡು ವಾಟ್ಸಪ್ ಚಾಟ್ ಮೂಲಕ […]

News

ದೆಹಲಿ ತಲುಪಿದ ಉತ್ತರಾಧಿಕಾರಿ ಯುದ್ಧ

ಉತ್ತರಾಧಿಕಾರಿ ಚರ್ಚೆ ಬೆನ್ನಲ್ಲೇ ದಲಿತ ಸಿಎಂ ದಾಳ: ಮುನಿಯಪ್ಪ ಸಿಎಂ ಆದ್ರೆ ಸ್ವಾಗತ ಎಂದ ಪರಮೇಶ್ವರ್ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ತೀವ್ರಗೊಳ್ಳುವ ಲಕ್ಷಣ ಕಾಣಿಸುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ನಂತರ ಯಾರು ಸಿಎಂ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಗೃಹ ಸಚಿವ ಪರಮೇಶ್ವರ್ ‘ದಲಿತ ಸಿಎಂ’ ದಾಳ ಉರುಳಿಸಿದ್ದಾರೆ. ದಲಿತ ಸಿಎಂ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಸಹ ಪ್ರತಿಕ್ರಿಯಿಸಿದ್ದು, ಪಕ್ಷದಲ್ಲಿನ ಬೆಳವಣಿಗೆಗಳು ಕುತೂಹಲ ಮೂಡಿಸಿವೆ. […]

Business

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಎರಡೂ ಇಂದು ಗುರುವಾರ ಇಳಿಕೆ ಕಂಡಿವೆ. ಚಿನ್ನ ಬೆಲೆ 200 ಕಡಿಮೆಯಾದರೆ, ಬೆಳ್ಳಿ ಬೆಲೆ ತೀವ್ರ ಕುಸಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 11,660 ರೂನಿಂದ 11,465 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,508 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದ ಕಡೆ 159 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 174 ರೂಗೆ ಇಳಿದಿದೆ. ಬೆಂಗಳೂರು, ಅಕ್ಟೋಬರ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳ […]

News

ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ ಯತೀಂದ್ರ ಹೇಳಿಕೆ

ತಮ್ಮ ತಂದೆ ರಾಜಕೀಯ ಜೀವನ ಅಂತಿಮ ಹಂತದಲ್ಲಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆಯು ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳಿಗೆ ಪುಷ್ಠಿ ನೀಡಿದೆ. ಸತೀಶ್ ಜಾರಕಿಹೊಳಿ ಅವರನ್ನು ಸಂಭಾವ್ಯ ಉತ್ತರಾಧಿಕಾರಿ ಎಂದು ಹೆಸರಿಸಿದ್ದು, ಬೆಳಗಾವಿ: ತಮ್ಮ ತಂದೆ ರಾಜಕೀಯ ಜೀವನ ಅಂತಿಮ ಹಂತದಲ್ಲಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪುತ್ರ ಯತೀಂದ್ರ (Yathindra Siddaramaiah) ಅವರ ಹೇಳಿಕೆಯು ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳಿಗೆ ಪುಷ್ಠಿ ನೀಡಿದೆ. […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft