News

ನೀರಾವರಿ ಯೋಜನೆಗಳ ಜಾರಿಗೆ ಬಿಜೆಪಿಗೆ ಸವಾಲು ಹಾಕಿದ ಡಿಕೆ ಶಿವಕುಮಾರ್

ರಾಯಚೂರು: “ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. “ಬಿಜೆಪಿ ನಾಯಕರೇ, ನೀವು ನಿಗದಿ ಮಾಡುವ ಸಮಯಕ್ಕೆ ನಾನು ಬರುತ್ತೇನೆ. ನಾನು ಈಗಾಗಲೇ ಸುಮಾರು 10 ಬಾರಿ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳ ಮುಂದೆ ಗೋಗರೆದಿದ್ದೇನೆ. ಆದರೂ ಅವರು ಸಹಾಯ ಮಾಡಿಲ್ಲ. […]

Business

ಭಾರಿ ಇಳಿಕೆ ಕಂಡ ಟಾಟಾ ಪಂಚ್, ಮಾರುತಿ ಫ್ರಾಂಕ್ಸ್ ಸೇರಿ ಸಣ್ಣ ಕಾರು ಬೆಲೆ, ಜೊತೆಗೆ ಹಬ್ಬದ ಆಫರ್

ಭಾರಿ ಇಳಿಕೆ ಕಂಡ ಟಾಟಾ ಪಂಚ್, ಮಾರುತಿ ಫ್ರಾಂಕ್ಸ್ ಸೇರಿ ಸಣ್ಣ ಕಾರು ಬೆಲೆ, ಜೊತೆಗೆ ಹಬ್ಬದ ಆಫರ್, ಗ್ರಾಹಕರ ಸಂಭ್ರಮಕ್ಕೆ ಕಾರಣವಾಗಿದೆ. ಜಿಎಸ್‌ಟಿ ಪರಿಷ್ಕರಣೆಯಿಂದ ಸಣ್ಣ ಕಾರುಗಳ ಬೆಲೆ ಭಾರಿ ಇಳಿಕೆಯಾಗಿದೆ. ಜೊತೆಗೆ ಹಬ್ಬದ ಆಫರ್ ಕೂಡ ಇದೆ. ಹೀಗಾಗಿ ಖರೀದಿಗೆ ಇದೂ ಸೂಕ್ತ ಸಮಯವಾಗಿದೆ.  ಪರಿಷ್ಕೃತ ಜಿಎಸ್‌ಟಿ ನೀತಿ ಟಾಟಾ ಪಂಚ್, ಮಾರುತಿ ಸುಜುಕಿ ಫ್ರಾಂಕ್ಸ್, ಹ್ಯುಂಡೈ ಪರಿಷ್ಕೃತ ಜಿಎಸ್‌ಟಿ ನೀತಿ ಜಾರಿಯಾಗಿದೆ. ಹಲವು ವಸ್ತುಗಳ ಬೆಲೆ ಕಡಿಮೆಯಾಗಿದೆ. ಜಿಎಸ್‌ಟಿ ಇಳಿಕೆಯಿಂದ ಸಹಜವಾಗಿ ಬೆಲೆ […]

Weather forecasting

ನಾಳೆಯ ಹವಾಮಾನ: ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ, ಚೌತಿಗೆ ವರುಣನ ಅಡ್ಡಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಗಸ್ಟ್ ಅಂತ್ಯದವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಗಣೇಶ ಹಬ್ಬದ ಸಂಭ್ರಮಕ್ಕೆ ಮಳೆರಾಯ ಅಡ್ಡಿಯಾಗುವ ಸಾಧ್ಯತೆಗಳಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ವಿವರ ಇಲ್ಲಿದೆ. ಬೆಂಗಳೂರು, (ಆಗಸ್ಟ್ 27): ಬಂಗಾಳ ಕೊಲ್ಲಿಯಲ್ಲಿ (Bangala Kolli) ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. […]

Health +

ನಿಮ್ಮ ಮುಖ ಪಳ ಪಳ ಹೊಳೆಯಬೇಕೆಂದರೆ ಪ್ರತಿದಿನ ಬೆಳಗ್ಗೆ ಈ ಕೆಲಸಗಳನ್ನು ಮಾಡಬೇಕು

ಮಹಿಳೆಯುರು ತಮ್ಮ ಸೌಂದರ್ಯದ ಬಗ್ಗೆ ತುಂಬಾನೇ ಕಾಳಜಿಯನ್ನು ಹೊಂದಿರುತ್ತಾರೆ. ಅದಕ್ಕಾಗಿ ದುಬಾರಿ ಬೆಲೆಯ ಸೌಂದರ್ಯ ಉತ್ಪನ್ನಗಳನ್ನು ಬಳಸುತ್ತಾರೆ. ಇದರ ಹೊರತಾಗಿಯೂ ನೀವು ಬೆಳಗ್ಗೆ ಎದ್ದ ನಂತರ ಈ ಕೆಲವು ಸರಳ ಅಭ್ಯಾಸಗಳನ್ನು ನಿಯಮಿತವಾಗಿ ಪಾಲಿಸುವುದರಿಂದಲೂ ನಿಮ್ಮ ತ್ವಚೆಯ ಸೌಂದರ್ಯ ನೈಸರ್ಗಿಕವಾಗಿ ಹೆಚ್ಚಾಗುತ್ತದೆ. ಹಾಗಿದ್ದರೆ ಆ ಅಭ್ಯಾಸಗಳು ಯಾವುದೆಂದು ನೋಡೋಣ. ಪ್ರತಿಯೊಬ್ಬರೂ ಕೂಡ ನನ್ನ ಸ್ಕಿನ್‌ ಗ್ಲೋ (glowing skin) ಆಗಿರಬೇಕು, ಮುಖದಲ್ಲಿ ಕಲೆ ಇರಬಾರದು ಎಂದು ಬಯಸುತ್ತಾರೆ. ಅದರಲ್ಲೂ ಮಹಿಳೆಯರು ತಮ್ಮ ತ್ವಚೆಯ ಬಗ್ಗೆ ತುಸು ಹೆಚ್ಚೇ […]

News

ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Puppy) ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ (Sikkim) ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ. ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.  – 12 ಕೋಟಿ ನಗದು, 6 ಕೋಟಿ ಮೌಲ್ಯದ ಚಿನ್ನ, 10 ಕೆ.ಜಿ ಬೆಳ್ಳಿ ವಶಕ್ಕೆ ಪಡೆದ ಇ.ಡಿ ಚಿತ್ರದುರ್ಗ: ಕಾಂಗ್ರೆಸ್ […]

News

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಘೋಷಣೆ

ಬೆಂಗಳೂರು, (ಆಗಸ್ಟ್ 22): ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಆರಂಭಕ್ಕೆ ದಿನಗಣನೆಗಳು ಶುರುವಾಗಿವೆ. 2025ರ ದಸರಾ ಚಟುವಟಿಗಳ ಸಿದ್ದತೆ ಈಗಾಗಲೇ ಆರಂಭಗೊಂಡಿದ್ದು, ದಸರಾಗೆ ಸೆಪ್ಟೆಂಬರ್ 22ರಂದು ಚಾಲನೆ ಸಿಗಲಿದೆ. ಇನ್ನು ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಕನ್ನಡದ ಲೇಖಕಿ ಬಾನು ಮುಷ್ತಾಕ್ (Banu Mushtaq) ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು (ಆಗಸ್ಟ್ 22) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಇಂದು (ಆಗಸ್ಟ್ 22) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, […]

News

ಆನ್‌ಲೈನ್‌ ಗೇಮಿಂಗ್‌ ಮಸೂದೆ ಪಾಸ್‌ – ಪ್ರಚಾರ ಮಾಡಿದ್ರೂ ಜೈಲು ಶಿಕ್ಷೆ ಫಿಕ್ಸ್‌!

ನವದೆಹಲಿ: ಲೋಕಸಭೆಯಲ್ಲಿ ಆನ್‌ಲೈನ್‌ ಗೇಮಿಂಗ್‌ ಮಸೂದೆ (Online Gaming Bill, 2025) ಅಂಗೀಕಾರವಾಗಿದೆ. ವಿಪಕ್ಷಗಳ ಗದ್ದಲದ ನಡುವೆಯೂ ಈ ಮಸೂದೆಯನ್ನು ಸರ್ಕಾರ ಧ್ವನಿ ಮತದಿಂದ ಪಾಸ್‌ ಮಾಡಿಸುವಲ್ಲಿ ಯಶಸ್ವಿಯಾಗಿದೆ. ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡಿಸಿದರು. ಈ ಆಟಗಳಲ್ಲಿ ಹೆಚ್ಚುತ್ತಿರುವ ವ್ಯಸನ, ಹಣ ವರ್ಗಾವಣೆ ಮತ್ತು ಆರ್ಥಿಕ ವಂಚನೆಯ ಘಟನೆಗಳನ್ನು ತಡೆಯಲು ಮಸೂದೆ ಮಂಡಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಈ ಮಸೂದೆಯು […]

GULF

ಅಮೆರಿಕದ ಖ್ಯಾತ ನ್ಯಾಯಾಧೀಶ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ ‘ಅಕ್ಕರೆಯ ನ್ಯಾಯಾಧೀಶ’ ಎಂದು ಜನಪ್ರಿಯರಾಗಿದ್ದ ಫ್ರಾಂಕ್ ಕ್ಯಾಪ್ರಿಯೊ (88) ಅವರು ಬುಧವಾರ (ಆಗಸ್ಟ್ 20) ಮೇದೋಜೀರಕ ಗ್ರಂಥಿಯ ಕ್ಯಾನ್ಸರ್‌ನಿಂದ ದೀರ್ಘಕಾಲದ ಹೋರಾಟದ ಬಳಿಕ ನಿಧನರಾದರು. ಅವರ ಸಹಾನುಭೂತಿಯ ನಡವಳಿಕೆ ಮತ್ತು ಮಾನವೀಯ ನ್ಯಾಯದಾನದಿಂದಾಗಿ ‘ಕಾಟ್ ಇನ್ ಪ್ರಾವಿಡೆನ್ಸ್’ ಎಂಬ ಟಿವಿ ಕಾರ್ಯಕ್ರಮದ ಮೂಲಕ ವಿಶ್ವಾದ್ಯಂತ ಖ್ಯಾತಿ ಗಳಿಸಿದ್ದರು. 1936ರಲ್ಲಿ ರೋಡ್ ಐಲ್ಯಾಂಡ್‌ನಲ್ಲಿ ಇಟಲಿ-ಅಮೆರಿಕನ್ ಕುಟುಂಬದಲ್ಲಿ ಜನಿಸಿದ ಕ್ಯಾಪ್ರಿಯೊ, ತಮ್ಮ ವೃತ್ತಿಜೀವನವನ್ನು ರೋಡ್ ಐಲ್ಯಾಂಡ್‌ನ ಮುಖ್ಯ ಮುನಿಸಿಪಲ್ ನ್ಯಾಯಾಧೀಶರಾಗಿ […]

Sports

ಶುಭ್‌ಮನ್ ಗಿಲ್ ಅಲ್ಲ, ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಹೊಸ ಕ್ಯಾಪ್ಟನ್! ಇಲ್ಲಿದೆ ಬಿಗ್ ಅಪ್‌ಡೇಟ್ಸ್

ಬೆಂಗಳೂರು: ಮುಂಬರುವ ಏಷ್ಯಾಕಪ್ ಟೂರ್ನಿಯಿಂದ ಪ್ರತಿಭಾನ್ವಿತ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಕೈಬಿಡಲಾಗಿದೆ. ಇದರ ಬೆನ್ನಲ್ಲೇ ಅಯ್ಯರ್‌ಗೆ ಗುಡ್‌ ನ್ಯೂಸ್ ನೀಡಲು ಬಿಸಿಸಿಐ ಮುಂದಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.  ಸೆಪ್ಟೆಂಬರ್ 09ರಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಗೆ ಈಗಾಗಲೇ ಭಾರತ ತಂಡ ಪ್ರಕಟವಾಗಿದ್ದು, ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಕೈಬಿಟ್ಟಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕಳೆದೊಂದು ವರ್ಷದಲ್ಲಿ ಶ್ರೇಯಸ್ ಅಯ್ಯರ್ ಟಿ20 ಮಾದರಿಯಲ್ಲಿ ಅದ್ಭುತ ಲಯದಲ್ಲಿದ್ದಾರೆ. 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅಯ್ಯರ್, ಪಂಜಾಬ್ ಕಿಂಗ್ಸ್ […]

News

ಬಿಎಲ್‌ ಸಂತೋಷ್‌ ವಿರುದ್ಧ ಅವಹೇಳನ – ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santosh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ ಬಿಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ರಾಜೀವ್‌ ಕುಲಾಲ್‌ (Rajeev Kulal) ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft