ಎಸ್ಎಸ್ಎಲ್ಸಿ ಪರೀಕ್ಷೆ 2ರ ರಿಸಲ್ಟ್ ಪ್ರಕಟ: ಶೇ. 62 ಫಲಿತಾಂಶ
- BY Irshad
- May 30, 2026
- 0 Comments
ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಶೇ. 62ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಮೇ 18ರಿಂದ 25ರ ವರೆಗೆ 358 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಇನ್ನು ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ-3 ಇರುವುದಿಲ್ಲ ಎಂದು ಅದಾಗಲೇ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. SSLC ಪರೀಕ್ಷೆ ಒಂದರಲ್ಲಿ ಉತ್ತಮ ಫಲಿತಾಂಶ ಬಂದಿರುವುದರಿಂದ ಮೂರನೇ ಪರೀಕ್ಷೆ ಇರುವುದಿಲ್ಲ ಎಂದು ಸ್ವತಃ ಸಚಿವರೇ ತಿಳಿಸಿದ್ದಾರೆ. ಬೆಂಗಳೂರು, ಮೇ 30: ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 49,351 ವಿದ್ಯಾರ್ಥಿಗಳ ಪೈಕಿ 31,080 ವಿದ್ಯಾರ್ಥಿಗಳು ತೇರ್ಗಡೆಯಾಗುವ […]
ಸಚಿವ ಸಂಪುಟದಿಂದ ಮೇಕೆದಾಟಿನವರೆಗೆ: ಕರ್ನಾಟಕದ ನೂತನ ಸಿಎಂ ಮುಂದಿವೆ ಸಾಲು ಸಾಲು ಸವಾಲು!
- BY Irshad
- May 30, 2026
- 0 Comments
ಕರ್ನಾಟಕದ ನೂತನ ಸಿಎಂ ಆಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಸಚಿವ ಸಂಪುಟ ರಚನೆ, ಗ್ಯಾರಂಟಿ ಯೋಜನೆಗಳ ನಿರ್ವಹಣೆ, ಅಹಿಂದ ಮತಬ್ಯಾಂಕ್ ಮತ್ತು ಮೇಕೆದಾಟು ಜಲ ವಿವಾದ ಸೇರಿದಂತೆ ಸಾಲು ಸಾಲು ಸವಾಲುಗಳನ್ನು ಎದುರಿಸಬೇಕಿದೆ. ಅಂದುಕೊಂಡಂತೆ ಮುಖ್ಯಮಂತ್ರಿ ಸ್ಥಾನ ಪಡೆಯುವಲ್ಲಿ ಸಫಲರಾಗಿರುವ ಡಿಕೆಶಿ ರಾಜಕೀಯ, ಆಡಳಿತಾತ್ಮಕ ಮತ್ತು ಆರ್ಥಿಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಗ್ನಿ ಪರೀಕ್ಷೆಗಳನ್ನು ಹೇಗೆ ನಿಭಾಯಿಸುತ್ತಾರೆ ಎಂಬ ಕುತೂಹಲ ಹೆಚ್ಚಿದೆ. ಬೆಂಗಳೂರು, ಮೇ 30: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ (DK Shivakumar) ಅವರನ್ನು […]
ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಸಿಎಂ; ಸಿಎಲ್ಪಿ ಸಭೆಯಲ್ಲಿ ಅಧಿಕೃತವಾಗಿ ಹೆಸರು ಘೋಷಣೆ
- BY Irshad
- May 30, 2026
- 0 Comments
Karnataka New CM: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಸಿಎಲ್ಪಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಡಿಕೆಶಿಯೇ ರಾಜ್ಯದ ಮುಂದಿನ ಸಿಎಂ ಆಗಲಿದ್ದಾರೆ ಎಂಬುದು ಈ ಹಿಂದೆಯೇ ನಿಶ್ಚಯವಾಗಿತ್ತಾದರೂ ಪ್ರಕ್ರಿಯೆಯಂತೆ ಸಿಎಲ್ಪಿ ಸಭೆ ನಡೆಸಿ ಆ ಬಳಿಕವೇ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆದಿದೆ. ಹಲವು ಗೊಂದಲಗಳ ನಡುವೆ ಕೊನೆಗೂ ಕರ್ನಾಟಕದ (Karnataka) ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ಅಂದರೆ ಜೂನ್ 3ರಂದು ಸಂಜೆ ಡಿಕೆ ಶಿವಕುಮಾರ್ (DK Shivakumar) […]
ಕೀಟ ನಿಯಂತ್ರಣ ಪ್ರಕ್ರಿಯೆಗಳಲ್ಲಿ ಲೋಪ ; 15 ವರ್ಷಗಳ ಬಳಿಕ ಭಾರತದ ಮಾವಿನ ಆಮದು ಸ್ಥಗಿತಗೊಳಿಸಿದ ಜಪಾನ್!
- BY Irshad
- May 30, 2026
- 0 Comments











