News

ಕಾನೂನಿಗಿಂತ ಯಾರೂ ದೊಡ್ಡವರಲ್ಲ’ ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು ಮತ್ತೆ ಜೈಲು ಸೇರಬೇಕಿದೆ. ನಟ ದರ್ಶನ್​ಗೆ (Darshan) ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ […]

News

ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ; ಅಂಗೀಕರಿಸಿದ ಸಿದ್ದರಾಮಯ್ಯ! ದಿಢೀರ್‌ ನಿರ್ಧಾರಕ್ಕೆ ಕಾರಣವೇನು?

ಸಹಕಾರ ಸಚಿವ ಕೆಎನ್‌ ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ಗೆ ದೊಡ್ಡ ಶಾಕ್‌ ನೀಡಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ರಾಜನಾಮೆ ಪತ್ರವನ್ನು ಅಂಗೀಕರಿಸಿದ್ದು, ರಾಜಪಾಲರಿಗೆ ಕಳುಹಿಸಿಕೊಡಲಿದ್ದಾರೆ. ಇನ್ನು ಕೆಎನ್‌ ರಾಜಣ್ಣ ಅವರ ಮುಂದಿನ ನಡೆ ಏನು? ಎಂಬ ಬಗ್ಗೆ ಕುತೂಹಲ ಹೆಚ್ಚಿದೆ. ಬೆಂಗಳೂರು: ಕೆಎನ್‌ ರಾಜಣ್ಣ ಅವರು ಸಹಕಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅಂಗೀಕರಿಸಿ ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ನಿಂದ ಸೂಚನೆ ಬಂದ […]

News

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ

ಚಿನ್ನಸ್ವಾಮಿ ಕ್ರೀಡಾಂಗಣದ ಸಾಮರ್ಥ್ಯದ ಕೊರತೆ ಮತ್ತು ಜೂನ್ 4ರ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಬೆಂಗಳೂರಿನ ಹೊರವಲಯದಲ್ಲಿ 80,000 ಆಸನಗಳ ಅತ್ಯಾಧುನಿಕ ಕ್ರೀಡಾ ಸಂಕೀರ್ಣ ನಿರ್ಮಿಸಲು ಅನುಮೋದನೆ ನೀಡಿದೆ. ಇದು ಕ್ರಿಕೆಟ್ ಸೇರಿದಂತೆ ಹಲವು ಕ್ರೀಡೆಗಳಿಗೆ ಸೌಲಭ್ಯಗಳನ್ನು ಒದಗಿಸಲಿದೆ. ಕರ್ನಾಟಕ ವಸತಿ ಮಂಡಳಿಯು ಯೋಜನೆಯನ್ನು ಕೈಗೆತ್ತಿಕೊಳ್ಳಲಿದೆ. ಕರ್ನಾಟಕದ ಕ್ರಿಕೆಟ್ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಚಿನ್ನಸ್ವಾಮಿ (M. Chinnaswamy Stadium) ಕಾಲ್ತುಳಿತ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಹೊರವಲಯದಲ್ಲಿ ಕ್ರೀಡಾಂಗಣ ನಿರ್ಮಿಸಲು […]

News

ಬೆಂಗಳೂರು – ಬೆಳಗಾವಿ ಸೇರಿದಂತೆ 3 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ

ಬೆಂಗಳೂರು(Dreamtime.co.in): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು – ಬೆಳಗಾವಿ ಸೇರಿದಂತೆ 3 ವಂದೇ ಭಾರತ್ ರೈಲುಗಳಿಗೆ ಗ್ರೀನ್‌ ಸಿಗ್ನಲ್‌ ಹಾಗೂ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿದರು. ವಂದೇ ಭಾರತ್ ಗೆ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಪ್ರಧಾನಿ ಮತ್ತು ಗಣ್ಯರು ರಸ್ತೆ ಮಾರ್ಗವಾಗಿ ಜೆ.ಪಿ. ನಗರದ ರಾಗಿಗುಡ್ಡ ಹಳದಿ ಮೆಟ್ರೋ ನಿಲ್ದಾಣದಕ್ಕೆ ತೆರಳಿದರು.ಅಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ ನೀಡುವರು.ಮೆಜೆಸ್ಟಿಕ್ ರೈಲು […]

Entertainment

ಮಲಯಾಳಂ ನಿರ್ದೇಶಕನೊಟ್ಟಿಗೆ ಸಲ್ಮಾನ್ ಖಾನ್ ಐತಿಹಾಸಿಕ ಹಿನ್ನೆಲೆಯ ಸಿನಿಮಾ

ಬಾಲಿವುಡ್​ ಖಾನ್​ಗಳು ಸಿನಿಮಾ ಯಶಸ್ಸಿಗೆ ದಕ್ಷಿಣ ಭಾರತದ ನಿರ್ದೇಶಕರನ್ನು ಆಶ್ರಯಿಸುತ್ತಿದ್ದಾರೆ. ಶಾರುಖ್ ಖಾನ್ ಈಗಾಗಲೇ ಅಟ್ಲಿ ಜೊತೆ ಸಿನಿಮಾ ಮಾಡಿ ಗೆದ್ದಿದ್ದಾರೆ. ಆಮಿರ್ ಖಾನ್ ಮುಂದಿನ ಸಿನಿಮಾ ಅನ್ನು ಲೋಕೇಶ್ ಕನಗರಾಜ್ ನಿರ್ದೇಶಿಸಲಿದ್ದಾರೆ. ಇದೀಗ ಸಲ್ಮಾನ್ ಖಾನ್, ಮಲಯಾಳಂನ ಪ್ರತಿಭಾವಂತ ನಿರ್ದೇಶಕರೊಟ್ಟಿಗೆ ಕೈ ಜೋಡಿಸಲು ಮುಂದಾಗಿದ್ದಾರೆ ಬಾಲಿವುಡ್ (Bollywood) ನಟರು ಯಶಸ್ಸಿಗಾಗಿ ದಕ್ಷಿಣ ಭಾರತ ಸಿನಿಮಾ ನಿರ್ದೇಶಕರ ಬೆನ್ನು ಬಿದ್ದಿದ್ದಾರೆ. ಶಾರುಖ್ ಖಾನ್, ಅಟ್ಲಿ ಜೊತೆ ಕೈಜೋಡಿಸಿ ‘ಜವಾನ್’ ಸಿನಿಮಾ ಮೂಲಕ ಭಾರಿ ದೊಡ್ಡ ಯಶಸ್ಸು ತಮ್ಮದಾಗಿಸಿಕೊಂಡಿದ್ದಾರೆ. […]

Business

ICICI ಬ್ಯಾಂಕ್‌ ಗ್ರಾಹಕರೇ ಅಲರ್ಟ್‌ : ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿ ಮಿನಿಮಮ್ ಬ್ಯಾಲೆನ್ಸ್‌ ₹50,000ಕ್ಕೆ ಏರಿಕೆ!

ಭಾರತದ ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಐಸಿಐಸಿಐ ಬ್ಯಾಂಕ್‌ ಉಳಿತಾಯ ಖಾತೆಗಳ ಮೇಲಿನ ಮಿನಿಮಮ್ ಬ್ಯಾಲೆನ್ಸ್ ಅನ್ನು ಭಾರೀ ಏರಿಕೆ ಮಾಡಿದೆ. ಮೆಟ್ರೋ ಹಾಗೂ ನಗರದ ಪ್ರದೇಶಗಳಿಗೆ ಬರೋಬ್ಬರಿ 50,000 ರೂಪಾಯಿ ಒಂದೇ ಬಾರಿಗೆ ಹೆಚ್ಚಿಸಿದೆ. ಈ ಹಿಂದೆ ಇದ್ದಿದ್ದು 10,000 ರೂಪಾಯಿ! ಭಾರತದ 2ನೇ ಅತಿ ದೊಡ್ಡ ಖಾಸಗಿ ಬ್ಯಾಂಕ್‌ ಆಗಿ ಗುರುತಿಸಿಕೊಂಡಿರುವ ಐಸಿಐಸಿಐ ಬ್ಯಾಂಕ್, ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿ ಸೇವಿಂಗ್ಸ್‌ ಅಕೌಂಟ್‌ಗೆ ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಅನ್ನು 50,000 ರೂ.ಗೆ […]

Business

ಟ್ರಂಪ್ ಹೊಡೆತಕ್ಕೆ ಇನ್ನಷ್ಟು ಕುಸಿಯುತ್ತಾ ಷೇರುಪೇಟೆ? ಮಾರುಕಟ್ಟೆ ಕುಸಿಯಲು ಪ್ರಮುಖ 3 ಕಾರಣಗಳಿವು

: ಭಾರತೀಯ ಷೇರು ಮಾರುಕಟ್ಟೆ ಶುಕ್ರವಾರ ವಹಿವಾಟಿನಲ್ಲಿ ಭಾರೀ ಕುಸಿತ ಕಂಡಿದೆ. ಗುರುವಾರದಂದು ಮಧ್ಯಾಹ್ನದ ನಂತರ ಚೇತರಿಕೆ ಕಂಡಿದ್ದ ಷೇುಪೇಟೆ, ಇಂದು ಶುಕ್ರವಾರದಂದು ದಿನಪೂರ್ತಿ ಕುಸಿತದಲ್ಲೇ ವಹಿವಾಟು ಮುಗಿಸಿತು. ಮುಂದಿನ ದಿನಗಳಲ್ಲಿ ಇನ್ನಷ್ಟು ಕುಸಿಯುವ ನಿರೀಕ್ಷೆ ಇದೆ ಎನ್ನುತ್ತಾರೆ ಮಾರುಕ್ಟೆ ತಜ್ಞರು. ಹಾಗಿದ್ದರೆ ಮಾರುಕಟ್ಟೆ ಕುಸಿತಕ್ಕೆ ಪ್ರಮುಖ ಕಾಣಗಳೇನು ಎಂಬ ಮಾಹಿತಿ ಇಲ್ಲಿದೆ ಡೊನಾಲ್ಡ್‌ ಟ್ರಂಪ್‌ ಸುಂಕ ಬೆದರಿಕೆ ಪರಿಣಾಮ ಜಾಗತಿಕ ಮಾರುಕಟ್ಟೆ ಸೇರಿದಂತೆ ದೇಶೀಯ ಮಾರುಕಟ್ಟೆಗಳು ಏಕಕಾಲದಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ನಿನ್ನೆ ಗುರುವಾರದಂದು ಚೇತರಿಸಿಕೊಂಡಿದ್ದ […]

Sports

ಟೆಸ್ಟ್ ಇತಿಹಾಸದಲ್ಲಿ 3ನೇ ಅತಿದೊಡ್ಡ ಗೆಲುವು; 67 ವರ್ಷಗಳ ಹಳೆಯ ದಾಖಲೆ ಮುರಿದ ನ್ಯೂಜಿಲೆಂಡ್

 ಬುಲವಾಯೊದಲ್ಲಿ ನಡೆದ ಜಿಂಬಾಬ್ವೆ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ ಜಯ ಸಾಧಿಸಿತು. ಜಕಾರಿ ಫಾಕ್ಸ್ ಅವರ ಅದ್ಭುತ ಬೌಲಿಂಗ್‌ನಿಂದ ಜಿಂಬಾಬ್ವೆ ತಂಡ ಕೇವಲ 117 ರನ್‌ಗಳಿಗೆ ಆಲೌಟ್ ಆಯಿತು. ನ್ಯೂಜಿಲೆಂಡ್ ಇನ್ನಿಂಗ್ಸ್ ಮತ್ತು 359 ರನ್‌ಗಳ ಅಂತರದಿಂದ ಗೆದ್ದು ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿತು. ಈ ಗೆಲುವು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೂರನೇ ಅತಿದೊಡ್ಡ ಗೆಲುವಾಗಿದೆ.ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಆತಿಥೇಯ ಜಿಂಬಾಬ್ವೆ ಹಾಗೂ ನ್ಯೂಜಿಲೆಂಡ್ (New Zealand vs Zimbabwe) ನಡುವಿನ […]

Health +

ಓಲಾ, ಊಬರ್ ಮಾದರಿಯಲ್ಲೇ Ambulance ಬುಕಿಂಗ್ ವ್ಯವಸ್ಥೆ – ಸರ್ಕಾರದಿಂದ ಮಹತ್ವದ ನಿರ್ಧಾರ

ಹೆಚ್ಚಿನ ಹಣ ಪೀಕುತ್ತಿದ್ದ ಆ್ಯಂಬುಲೆನ್ಸ್ ಸಂಸ್ಥೆಗಳಿಗೆ ಸರ್ಕಾರ ಮೂಗುದಾರ ಹಾಕಲು ಮುಂದಾಗಿದೆ. ಕೆಪಿಎಂಇ ಕಾಯ್ದೆ ಅಡಿಯಲ್ಲಿ ಆ್ಯಂಬುಲೆನ್ಸ್ ಸಂಸ್ಥೆಗಳನ್ನು ತರಲು ಕರ್ನಾಟಕ ಸರ್ಕಾರ ಮುಂದಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದ ಕೆಲವು ಭಾಗಗಳಲ್ಲಿ ಆ್ಯಂಬುಲೆನ್ಸ್​ ಹೆಚ್ಚಿನ ದರ ವಿಧಿಸುತ್ತಿವೆ ಎಂಬ ದೂರು ಇದೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸಚಿವರು.. ಕೆಪಿಎಂಇ (Karnataka Private Medical Establishment Act) ಅಡಿಯಲ್ಲಿ ಆ್ಯಂಬುಲೆನ್ಸ್​ಗಳನ್ನು ಸರ್ಕಾರದಡಿಯಲ್ಲಿ ತರುತ್ತಿದ್ದೇವೆ ಬರುವ ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ. ಆ್ಯಂಬುಲೆನ್ಸ್​ ಹೇಗಿರಬೇಕು, ಮಾನದಂಡ […]

News

ನಾಳೆ ಬೆಂಗಳೂರಲ್ಲಿ ಪ್ರಧಾನಿ ಮೋದಿ.. ಮೆಟ್ರೋ, 3 ವಂದೇ ಭಾರತ್ ರೈಲು ಸೇರಿ ಏನೆಲ್ಲ ಉದ್ಘಾಟಿಸ್ತಾರೆ..?

ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್​ ಡೌನ್ ಆರಂಭವಾಗಿದೆ. ನಾಳೆ ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್​ ಡೌನ್ ಆರಂಭವಾಗಿದೆ. ನಾಳೆ ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ಮೋದಿಯಿಂದ ಉದ್ಘಾಟನೆ.. ರಾಜ್ಯರಾಜಧಾನಿಯಲ್ಲಿ ಸಂಚಾರಕ್ಕೆ ಸಿದ್ದಗೊಂಡಿರೋ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲು ಪ್ರಧಾನಿ ಮೋದಿ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft