“ಡಿಕೆಶಿಯವರು ಪಕ್ಷಕ್ಕಾಗಿ ಹಲವು ಕಾಲ ದುಡಿದಿದ್ದಾರೆ. ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕ ಆಗಿಲ್ಲವೇ ? ಹಾಗೆಯೇ.. ಅಧಿವೇಶನ ಮುಗಿದ ತಕ್ಷಣವೇ ಡಿಕೆ ಶಿವಕುಮಾರ್ ರನ್ನು ಮುಖ್ಯಮಂತ್ರಿ ಆಗುತ್ತಾರೆ” ಎಂದು ಶಾಸಕ ಇಕ್ಬಾಲ್ ಹುಸೇನ್ ರವರು ಹೇಳಿಕೆ ನೀಡಿದ್ದಾರೆ.
ಅಧಿವೇಶನ ಮುಗಿದ ಕ್ಷಣ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ !




